
ಹೊಸದುರ್ಗ: ಕೆಎಸ್ಆರ್ಟಿಸಿ ಬಸ್ನ ಮುಂಭಾಗದಲ್ಲಿ ಅಪಾಯಕರ ವಾದ ರೀತಿಯಲ್ಲಿ ಕಾರು ಚಲಾಯಿಸಿದ ಘಟನೆಯಲ್ಲಿ ಮೋಟಾರುವಾಹನ ಇಲಾಖೆ ಚಾಲಕನ ಲೈಸನ್ಸ್ ರದ್ದು ಗೊಳಿಸಲು ಶಿಫಾರಸು ಮಾಡಿದೆ. ಚೆರುವತ್ತೂರು ನಿವಾಸಿ ಶಾಹಿದ್ ಶಾಹುಲ್ ವಿರುದ್ಧ ಮೋಟಾರು ವಾಹನ ಇಲಾಖೆ ಈ ಕ್ರಮ ಕೈಗೊಂಡಿದೆ. ಮಲಪ್ಪುರಂ ಎಡಪ್ಪಾಲ್ನ ಚಾಲನಾ ತರಬೇತಿ ಕೇಂದ್ರದಲ್ಲಿ ಐದು ದಿನದ ಕಡ್ಡಾಯ ತರಬೇತಿಗೂ, ನ್ಯಾಯಾಲಯ ದಲ್ಲಿ ದಂಡ ಪಾವತಿಸಲು ಮೋಟಾರು ವಾಹನ ಇಲಾಖೆ ಶಿಫಾರಸು ಮಾಡಿದೆ. ಕೆಎಸ್ಆರ್ಟಿಸಿ ನೀಡಿದ ದೂರಿನಂತೆ ಈ ಕ್ರಮ ಕೈಗೊಳ್ಳಲಾಗಿದೆ. ಕಾಞಂಗಾಡ್ ಅಸಿಸ್ಟೆಂಟ್ …
ಕಾಸರಗೋಡು: ಕೇರಳ ಸಂಸ್ಕೃತ ಶಿಕ್ಷಕರ ಒಕ್ಕೂಟದ ಕಾಸರಗೋಡು ಜಿಲ್ಲಾ ಸಮ್ಮೇಳನ ಕಾಸರಗೋಡು ಬಿಇಎಂ ಶಾಲೆಯಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ ಹರಿಕುಮಾರ್ ಇ.ಎ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಪುರಸಭೆ ಉಪಾಧ್ಯಕ್ಷ ಕೆ.ಎಂ. ಹನೀಫ್ ಉದ್ಘಾಟಿಸಿದರು.ಸೇವೆಯಿಂದ ನಿವೃತ್ತರಾಗುತ್ತಿರುವ ರಮಾನಂದ ಮಾಸ್ಟರ್ರನ್ನು ಅಭಿನಂದಿಸಲಾಯಿತು. ರಾಜ್ಯ ಕಾರ್ಯದರ್ಶಿ ಅರುಣ್ ಕುಮಾರ್ ಮುಖ್ಯ ಭಾಷಣ ಮಾಡಿದರು. ರಾಜ್ಯ ಉಪಾಧ್ಯಕ್ಷ ನೀಲಮನ ಶಂಕರನ್ ಮಾಸ್ಟರ್, ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ ಜಸೀತಾ ಕೆ.ಕೆ, ಟಿ.ಪಿ. ಪದ್ಮಕುಮಾರ್, ಮಧು ಕೆ, ಪ್ರಸೀತಾ ಕೆ.ಸಿ, ಮನೋಜ್ ಕುಮಾರ್, ನೀಲಮನ ಉಮಾ, ಮಧು …





ಬದಿಯಡ್ಕ: ನೀರ್ಚಾಲಿನಲ್ಲಿರುವ ಬೇಳ ಗ್ರಾಮ ಕಚೇರಿಯಿಂದ ಕಳವಿಗೀಡಾದ ಲ್ಯಾಪ್ಟಾಪ್ಗಳು ಸಮೀಪದ ಪೊದೆಗಳೆಡೆಯಲ್ಲಿ ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಸೋಮವಾರ ರಾತ್ರಿ ಗ್ರಾಮ ಕಚೇರಿಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಮೂರು ಲ್ಯಾಪ್ಟಾಪ್ಗಳನ್ನು ಕಳವು

ಕುಂಬಳೆ: ಕುಂಬಳೆಯ ಟೂರಿಸ್ಟ್ ಹೋಟೆಲ್ ಮಾಲಕನೂ ರೈಲ್ವೇ ನಿಲ್ದಾಣ ಸಮೀಪ ನಿವಾಸಿಯಾದ ಅಬ್ಬಾಸ್ ನಡುತ್ತೋಪ್ (74) ನಿಧನ ಹೊಂದಿ ದರು. ಅಸೌಖ್ಯ ಬಾಧಿಸಿದ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ರಾತ್ರಿ 8 ಗಂಟೆ ವೇಳೆ ಕಾಸರಗೋಡಿನ

ಕಾಸರಗೋಡು: ಪೈಕ ಬಳಿಯ ಬಾಲಡ್ಕದ ಬಿ.ಟಿ. ಜ್ಯೋತಿಷ್ (26) ಬೆಂಗಳೂರಿನಲ್ಲಿ ಕುಸಿದುಬಿದ್ದು ಮೃತ ಪಟ್ಟರು. ಬುಧವಾರ ಬೆಳಿಗ್ಗೆ ಕೆಲಸಕ್ಕೆ ತೆರಳಲು ಸಿದ್ಧತೆಯಲ್ಲಿದ್ದಾಗ ಇವರು ಕುಸಿದುಬಿದ್ದಿದ್ದರು. ಕೂಡಲೇ ಸಹೋ ದ್ಯೋಗಿಗಳು ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ.

ಉಪ್ಪಳ: ಕುಬಣೂರು ಪಂಜ ನಿವಾಸಿ ಹಿರಿಯ ಕೃಷಿಕ ಬಾಬು ಶೆಟ್ಟಿ (67) ನಿನ್ನೆ ರಾತ್ರಿ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರು ಈ ಹಿಂದೆ ಸುಮಾರು 25 ವರ್ಷಗಳ ಕಾಲ ದುಬೈಯಲ್ಲಿ ಟೈಲರ್ ಆಗಿದ್ದರು. ಮೃತರು

ಬದಿಯಡ್ಕ: ನೀರ್ಚಾಲಿನಲ್ಲಿರುವ ಬೇಳ ಗ್ರಾಮ ಕಚೇರಿಯಿಂದ ಕಳವಿಗೀಡಾದ ಲ್ಯಾಪ್ಟಾಪ್ಗಳು ಸಮೀಪದ ಪೊದೆಗಳೆಡೆಯಲ್ಲಿ ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಸೋಮವಾರ ರಾತ್ರಿ ಗ್ರಾಮ ಕಚೇರಿಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಮೂರು ಲ್ಯಾಪ್ಟಾಪ್ಗಳನ್ನು ಕಳವು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page