
ಪೆರ್ಲ: ಚುನಾವಣೆಯ ಬಹಿರಂಗ ಪ್ರಚಾರ ಅಂತಿಮಗೊಂಡ ನಿನ್ನೆ ಪೆರ್ಲ ಪೇಟೆಯಲ್ಲಿ ನಡೆದ ಕೆ. ಸುರೇಂದ್ರನ್, ಕೆ. ಅಣ್ಣಾಮಲೈ ಅವರ ರೋಡ್ಶೋ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ವಾದ್ಯ ಘೋಷಗಳೊಂದಿಗೆ ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದರು. ಪೆರ್ಲ ಚೆಕ್ಪೋ ಸ್ಟ್ನಿಂದ ಆರಂಭವಾದ ರೋಡ್ ಶೋ ಪೆರ್ಲದಲ್ಲಿ ಸಮಾಪ್ತಿಗೊಂಡಿತು. ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಮಾಮಲೈ ಮಾತನಾಡಿ, ಅಭಿವೃದ್ಧಿಮಂತ್ರ ಬಿಜೆಪಿಯ ಏಕೈಕ ದ್ಯೇಯವಾಗಿದೆ ಎಂದರು. ಕೆ. ಸುರೇಂದ್ರನ್ ಮಾತನಾಡಿ, ಈ ಬಾರಿ ಸ್ಪರ್ಧಿಸಿರುವುದು ಮಂಜೇಶ್ವರದಲ್ಲಿ ಗೆಲುವು ಸಾಧಿಸಲೆಂದಾಗಿದೆ. ಗೆದ್ದರೆ ಸರ್ವತೋಮುಖ …
ಕಾಸರಗೋಡು: ಕೇರಳ ವಿಧಾನಸಭೆಗೆ ನಡೆಯುವ ಚುನಾವಣೆಯನ್ನು ಶಾಂತಿ ಹಾಗೂ ನ್ಯಾಯಯುತವಾಗಿ ನಡೆಸಲು ಕಾಸರಗೋಡು ಜಿಲ್ಲಾ ಮೆಜಿಸ್ಟ್ರೇಟ್ ಆಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನಿಷೇಧಾಜ್ಞೆ ಜ್ಯಾರಿಗೊಳಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ 163ನೇ ಪರಿಚ್ಚೇದ ಪ್ರಕಾರ ಈ ನಿಷೇಧಾಜ್ಞೆ ಆದೇಶ ಜ್ಯಾರಿಗೊಳಿಸಲಾಗಿದೆ. ಇದು ನಿನ್ನೆ ಸಂಜೆಯಿಂದ ಜ್ಯಾರಿಗೊಂಡಿದ್ದು ಎ. 10ರಂದು ಬೆಳಿಗ್ಗೆ ೬ಗಂಟೆತನಕ ಮುಂದುವರಿಯಲಿದೆ. ಸ್ವತಂತ್ರ ಹಾಗೂ ನ್ಯಾಯಯುತವಾದ ರೀತಿಯಲ್ಲಿ ಚುನಾವಣೆಯನ್ನು ಖಾತರಿಪಡಿಸುವ ಹಾಗೂ ಮತದಾನ ವೇಳೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಇಂತಹ ಕಠಿಣ ಕ್ರಮ …





ಕುಂಬಳೆ: ಎಂಬಿಬಿಎಸ್ ಪರೀಕ್ಷೆಯಲ್ಲಿ ಮಂಗಲ್ಪಾಡಿಯ ವಳಯಂ ನಿವಾಸಿಯಾದ ಅಬ್ಸರ್ ಪವಾಸ್ ಹೆಚ್ಚು ಅಂಕಗಳಿಸಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ವಳಯಂ ಗ್ರಾಮದ ಮೊದಲ ವೈದ್ಯರಾಗಿ ಅಬ್ಸರ್ ಪವಾಸ್ ಗುರುತಿಸಲ್ಪ ಟ್ಟಿದ್ದಾರೆ. ಇವರು ಮುಂಬೈಯ ಅಬೂಬಕ್ಕರ್ ಹಾಗೂ

ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಇದರ ಆಶ್ರಯದಲ್ಲಿ ನೂತನ ವರ್ಷದ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಾಳೆ ಅಪರಾಹ್ನ 2.30ಕ್ಕೆ ಮಂಜೇಶ್ವರ ಗಿಳಿವಿಂಡುನಲ್ಲಿ ನಡೆಯಲಿದೆ. ಟ್ರಸ್ಟ್ನ ಅಧ್ಯಕ್ಷ, ಮಾಜಿ
ಕಾಸರಗೋಡು: ವಿಶ್ವ ಹೃದಯ ದಿನಾಚರಣೆಯಂಗವಾಗಿ ಕಾಸರಗೋಡು ಆಸ್ಟರ್ ಮಿಮ್ಸ್ ಆಸ್ಪತ್ರೆಯಲ್ಲಿ ಈ ತಿಂಗಳ 29ರವರೆಗೆ ಹೃದಯರೋಗ ನಿರ್ಣಯ ಶಿಬಿರದಲ್ಲಿ ಇಸಿಜಿ ಹಾಗೂ ಡಾಕ್ಟರ್ ತಪಾಸಣೆ ಶುಲ್ಕರಹಿತ ಮಾಡಲಾಗಿದೆ. ಆದಿತ್ಯವಾರಗಳಂದು ಈ ಸೇವೆ ಲಭ್ಯವಿದೆ. ಅಲ್ಲದೆ

ಕಾಸರಗೋಡು: ನೇಶನಲ್ ವಿಶ್ವಕರ್ಮ ಫೆಡರೇಶನ್ ಜಿಲ್ಲಾ ಸಮಿತಿ ಆಶ್ರಯದಲ್ಲಿ ಕರಂದಕ್ಕಾಡ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ವಿಶ್ವಕರ್ಮ ದಿನಾಚರಣೆ ಹಾಗೂ ವಿಶೇಷ ಪೂಜೆ ನಡೆಯಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಅಧ್ಯಕ್ಷ ಸೀತಾರಾಮ ಆಚಾರ್ಯ ಉದ್ಘಾಟಿಸಿದರು. ಜಿಲ್ಲಾ ಅಧ್ಯಕ್ಷ

ಕಾಸರಗೋಡು: ನೇಶನಲ್ ವಿಶ್ವಕರ್ಮ ಫೆಡರೇಶನ್ ಜಿಲ್ಲಾ ಸಮಿತಿ ಆಶ್ರಯದಲ್ಲಿ ಕರಂದಕ್ಕಾಡ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ವಿಶ್ವಕರ್ಮ ದಿನಾಚರಣೆ ಹಾಗೂ ವಿಶೇಷ ಪೂಜೆ ನಡೆಯಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಅಧ್ಯಕ್ಷ ಸೀತಾರಾಮ ಆಚಾರ್ಯ ಉದ್ಘಾಟಿಸಿದರು. ಜಿಲ್ಲಾ ಅಧ್ಯಕ್ಷ

ಕೊಚ್ಚಿ: ಮನೆಯಲ್ಲಿ ಮದ್ಯ ಸಂಗ್ರಹಿಸಿಟ್ಟ ಘಟನೆಗೆ ಸಂಬಂಧಿಸಿ ರಿಪೋರ್ಟರ್ ಟಿ.ವಿ ಮಾಲಕ ಆಂಟೋ ಅಗಸ್ಟಿನ್ರನ್ನು ಅಬಕಾರಿ ತಂಡ ಬಂಧಿಸಿದೆ. ಮನೆಯಿಂದ 64 ಲೀಟರ್ ಮದ್ಯ ವಶಪಡಿಸಲಾಗಿದೆ. ವಯನಾಡ್ ವಾಳಮಟ್ಟ ಎಂಬಲ್ಲಿ ರುವ ಮನೆಯಲ್ಲಿ ನಿಗದಿತ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page