
ಕುಂಬಳೆ: ಬೇಸಿಗೆಯ ಮಳೆ ಬಿಸಿಗೆ ಅಲ್ಪ ತಂಪು ಎರಚಿದ ಮಧ್ಯೆ ಕುಂಬಳೆಯಲ್ಲಿ ನೀರು ಕಟ್ಟಿ ನಿಂತು ಸಮಸ್ಯೆ ಸೃಷ್ಟಿಯಾಗಿದೆ. ಕುಂಬಳೆ ಪೇಟೆಯಲ್ಲಿ ಬದಿಯಡ್ಕ, ಮುಳ್ಳೇರಿಯ, ಪೇರಾಲ್ ಕಣ್ಣೂರು ಭಾಗಗಳಿಗೆ ತೆರಳುವ ಬಸ್ ತಂಗುದಾಣದ ಬಳಿಯಲ್ಲೇ ನೀರು ಕಟ್ಟಿ ನಿಂತ ಕಾರಣ ಬಸ್ನವರಿಗೆ ಜನರನ್ನು ಇಳಿಸಲು, ಹತ್ತಿಸಲು ಸಮಸ್ಯೆಯಾಯಿತು. ರಸ್ತೆ ನಿರ್ಮಾಣದ ವೇಳೆ ಕೈಗೊಂಡ ಅವೈಜ್ಞಾನಿಕ ಚರಂಡಿಯಿಂದಾಗಿ ಮಳೆ ನೀರು ಇಲ್ಲಿ ಕಟ್ಟಿ ನಿಲ್ಲುತ್ತಿರುವುದಾಗಿ ಸ್ಥಳೀಯರು ದೂರುತ್ತಾರೆ. ಒಂದು ಮಳೆಗೆ ಈ ರೀತಿ ಸಮಸ್ಯೆ ಉಂಟಾದರೆ ಮಳೆಗಾಲದಲ್ಲಿ ಇಲ್ಲಿನ …
Read more “ಕುಂಬಳೆ ಪೇಟೆಯಲ್ಲಿ ಕಟ್ಟಿ ನಿಂತ ಮಳೆನೀರು: ಬಸ್ ಪ್ರಯಾಣಿಕರಿಗೆ ಸಂಕಷ್ಟ”
ಕಾಸರಗೋಡು: ಮಂಜೇಶ್ವರ, ಕಾಸರಗೋಡು ವಿಧಾನಸಭಾ ಮಂಡಲಗಳಲ್ಲಿ ಐಕ್ಯರಂಗದ ಅಭ್ಯರ್ಥಿಗಳು ಸುಲಭದಲ್ಲಿ ಜಯಗಳಿಸುವರೆಂದು ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ ನುಡಿದರು. ಪ್ರೆಸ್ಕ್ಲಬ್ನ ಮೀಟ್ ದ ಪ್ರೆಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಈ ಎರಡು ಮಂಡಲಗಳಲ್ಲಿ ಐಕ್ಯರಂಗಕ್ಕೆ ಯಾವುದೇ ಆತಂಕವಿಲ್ಲ. ರಾಜ್ಯದಲ್ಲಿ ಐಕ್ಯರಂಗ 100ಕ್ಕೂ ಹೆಚ್ಚು ಸೀಟು ಗಳಿಸಿ ಅಧಿಕಾರಕ್ಕೇರಲಿದೆ. ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ- ಬಿಜೆಪಿ ಮಧ್ಯೆ ಡೀಲ್ ಇದೆ. 2021ರ ಚುನಾವಣೆಯಲ್ಲಿ 60 ಮಂಡಲಗಳಲ್ಲಿ ಈ ರೀತಿಯ ಡೀಲ್ ನಡೆಸಲಾಗಿತ್ತು ಎಂದು ಚೆನ್ನಿತ್ತಲ ಆರೋಪಿಸಿದರು. ಕಲ್ಲಟ್ರ ಮಾಹಿನ್ ಹಾಜಿ, …
Read more “ಕಾಸರಗೋಡು, ಮಂಜೇಶ್ವರದಲ್ಲಿ ಐಕ್ಯರಂಗಕ್ಕೆ ಸುಲಭ ಜಯ- ಚೆನ್ನಿತ್ತಲ”





ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಪೊಲೀಸರನ್ನು ಕಂಡು ಹೊಳೆಗೆ ಹಾರಿದ ಯುವಕನ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದೆ. ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹಿಂ (೨೬) ನಾಪತ್ತೆಯಾಗಿ ಇಂದಿಗೆ ಮೂರು

ಕಾಸರಗೋಡು: ಸಹೋ ದರಿಯ ಮನೆಗೆ ಹೋಗಿದ್ದ ಯುವತಿ ಹಾಗೂ ಪುತ್ರಿ ನಾಪತ್ತೆ ಯಾಗಿರುವುದಾಗಿ ದೂರಲಾಗಿದೆ. ಉದುಮ ಪಡಿಂಞ್ಞಾರ್ನ ಆಯಿಷತ್ ಮುಸ್ತಾನ ಎಂಬವರು ನೀಡಿದ ದೂರಿನಂತೆ ಬೇಕಲ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಫಾತಿ

ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವುದಾಗಿ ತಿಳಿಸಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಯುವಕ ಸಾವಿಗೀಡಾಗಲು ಕಾರಣ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿದೆಯೆಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ

ಕೊಚ್ಚಿ: ಕೊಚ್ಚಿ ಕೇಂದ್ರೀಕರಿಸಿ ಕಾರ್ಯವೆಸಗುತ್ತಿರುವ ಗಣಿ ಕಂಪೆನಿಯಾದ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಮಾಲಕತ್ವದಲ್ಲಿರುವ ಎಕ್ಸಾಲೋಜಿಕ್ ಸೊಲ್ಯೂಶನ್ ಸಂಸ್ಥೆಯ ಮಧ್ಯೆ

ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಪೊಲೀಸರನ್ನು ಕಂಡು ಹೊಳೆಗೆ ಹಾರಿದ ಯುವಕನ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದೆ. ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹಿಂ (೨೬) ನಾಪತ್ತೆಯಾಗಿ ಇಂದಿಗೆ ಮೂರು

ಕೊಚ್ಚಿ: ಕೊಚ್ಚಿ ಕೇಂದ್ರೀಕರಿಸಿ ಕಾರ್ಯವೆಸಗುತ್ತಿರುವ ಗಣಿ ಕಂಪೆನಿಯಾದ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಮಾಲಕತ್ವದಲ್ಲಿರುವ ಎಕ್ಸಾಲೋಜಿಕ್ ಸೊಲ್ಯೂಶನ್ ಸಂಸ್ಥೆಯ ಮಧ್ಯೆ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page