
ತೃಶೂರು: ಬಾಟ್ಲಿಯ ಮುಚ್ಚಳ ಗಂಟಲಲ್ಲಿ ಸಿಲುಕಿ ನಾಲ್ಕು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ತೃಶೂರು ಎರುಮಪೆಟ್ಟಿ ಎಂಬಲ್ಲಿ ಸಂಭವಿಸಿದೆ. ಆದೂರ್ ಕಂಡೇರಿವಳಪ್ಪಿಲ್ ಉಮ್ಮರ್ -ಮುಫೀದ ದಂಪತಿಯ ಪುತ್ರ ಮಹಮ್ಮದ್ ಶಹಲ್ ಮೃತಪಟ್ಟ ಮಗು. ನಿನ್ನೆ ಬೆಳಿಗ್ಗೆ ಮನೆಯಲ್ಲಿ ಆಹಾರ ಸೇವಿಸುತ್ತಿದ್ದ ಮಧ್ಯೆ ಬಾಟ್ಲಿಯ ಮುಚ್ಚಳವನ್ನು ಮಗು ನುಂಗಿರುವುದಾಗಿ ತಿಳಿದುಬಂದಿದೆ. ಉಸಿರಾಟ ಸಾಧ್ಯವಾಗದೆ ಚಡಪಡಿಸುತ್ತಿದ್ದ ಮಗುವಿನ ಬಾಯಿ ತೆರೆದು ಮನೆಯವರು ನೋಡಿದಾಗ ಮುಚ್ಚಳ ಗಂಟಲಲ್ಲಿ ಸಿಲುಕಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಮಗುವಿನ ಜೀವ ರಕ್ಷಿಸಲಾಗಲಿಲ್ಲ.
ಹೈದರಾಬಾದ್: ಆಂಧ್ರಪ್ರದೇಶದ ಕುರ್ನೂಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಗೆ ಬೆಂಕಿ ತಗಲಿ 32 ಮಂದಿ ಪ್ರಯಾಣಿಕರು ಸಜೀವ ದಹನಗೊಂಡು ಇನ್ನೂ ಹಲವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಆಂಧ್ರಪ್ರದೇಶದ ಕುರ್ನೂಲ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-44ರ ಚಿನ್ನತೇಕೂರು ಗ್ರಾಮದಲ್ಲಿ ಇಂದು ಮುಂಜಾನೆ 3.30ರ ವೇಳೆ ಈ ದುರ್ಘಟನೆ ಉಂಟಾಗಿದೆ. ಬೆಂಕಿ ತಗಲಿದ ಬಸ್ಸಿನಲ್ಲಿ ೪೦ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಬಸ್ ಬೆಂಗಳೂರಿಗೆ ಬರುತ್ತಿದ್ದ ವೇಳೆ ಧಾರಾಕಾರ ಮಳೆ ಸುರಿಯುತ್ತಿತ್ತು. ಈ ವೇಳೆ ಶಿವಶಂಕರ್ ಎಂಬವರು ಚಲಾಯಿಸುತ್ತಿದ್ದ ಬೈಕ್ ಅಮಿತ ವೇಗದಲ್ಲಿ ಬಂದು …
Read more “ಕುರ್ನೂಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ದುರ್ಘಟನೆ:ಬಸ್ಗೆ ಬೆಂಕಿ ತಗಲಿ 32 ಮಂದಿ ಸಜೀವ ದಹನ”




ಕುಂಬಳೆ: ಹೊಯ್ಗೆ ಸಾಗಾಟ ಮಾಫಿಯಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ಮುನ್ನಚ್ಚರಿಕೆ ನೀಡಿದ್ದಾರೆ. ಇದರಂತೆ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಾಟ ನಡೆಸುವವರನ್ನು ಸೆರೆಹಿಡಿದು ಅವರ ವಿರುದ್ಧ ಕಳವು ಹಾಗೂ ಕಾಪಾ ಪ್ರಕರಣ ದಾಖಲಿಸಿ

ಕಾಸರಗೋಡು: ಬಿರು ಬೇಸಿಗೆಯಲ್ಲೂ ಮೊಗ್ರಾಲ್ನ ಕಾಡಾಯಿಕುಳಂ ಜಲಸಮೃದ್ಧಿ ಯಲ್ಲಿದೆ. ಕೊಳವನ್ನು ಅಧಿಕೃತರು ಕೈ ಬಿಟ್ಟ ಕಾರಣ ಇದರ ನೀರಿನಲ್ಲಿ ಈಗ ಹಾವಸೆ ಹಾಗೂ ಸಸ್ಯಗಳು ಬೆಳೆದು ಕಾಡು ಆವರಿಸಿಕೊಂಡಿದೆ. ಮೊಗ್ರಾಲ್ ಶಾಲೆ ಬಳಿಯ ಜಲಸಮೃದ್ಧವಾದ

ಬದಿಯಡ್ಕ: ನಿಯಂತ್ರಣ ತಪ್ಪಿದ ಓಮ್ನಿ ವ್ಯಾನ್ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಬಳಿಕ 12 ಅಡಿ ಆಳದ ಕಂದಕಕ್ಕೆ ಮಗುಚಿಬಿದ್ದಿದೆ. ದೀರ್ಘ ಹೊತ್ತು ವ್ಯಾನ್ನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ನಾಗರಿಕರು ಅತೀ ಸಾಹಸಿಕವಾಗಿ ರಕ್ಷಿಸಿದ್ದಾರೆ.

ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಸಂಗ್ರಹಿಸಿದ ಹೊಯ್ಗೆ ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಕುಂಬಳೆ ಪೊಲೀಸರು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಲಾರಿಯ ಚಾಲಕ ಚೇಪಿನಡ್ಕ ಮದೀನ ಮಂಜಿಲ್ನ ಮೊಯ್ದೀನ್ ಕುಂಞಿ (32) ಹಾಗೂ ಮಾಲಕ ವಳಯಂನ ಕಬೀರ್
ಕುಂಬಳೆ: ಹೊಯ್ಗೆ ಸಾಗಾಟ ಮಾಫಿಯಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ಮುನ್ನಚ್ಚರಿಕೆ ನೀಡಿದ್ದಾರೆ. ಇದರಂತೆ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಾಟ ನಡೆಸುವವರನ್ನು ಸೆರೆಹಿಡಿದು ಅವರ ವಿರುದ್ಧ ಕಳವು ಹಾಗೂ ಕಾಪಾ ಪ್ರಕರಣ ದಾಖಲಿಸಿ

ತೃಶೂರು: ಜಿಮ್ನೇಶ್ಯಮ್ ಹಾಗೂ ಬ್ಯೂಟಿ ಸೆಲೂನ್ನ ಮರೆಯಲ್ಲಿ ಮಾದಕವಸ್ತು ಮಾರಾಟ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೃಪ್ರಯಾರ್ನ ಜಿಮ್ನೇಶ್ಯಮ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೆರಿಂಙೋಟುಕರ ತಾನ್ಯಂ ನಿವಾಸಿ ಶ್ರೀಲಕ್ಷ್ಮಿ (30) ಸೆರೆಗೀಡಾದ ಯುವತಿ. ಈಕೆಯ ಕೈಯಿಂದ

ದೆಹಲಿ: ಜಾಗತಿಕ ಜನಪ್ರಿಯ ಪ್ರಜಾಪ್ರಭುತ್ವ ಮುಖಂಡನಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಯುಎಸ್ ಡಾಟಾ ಅನಲಿಸ್ಟ್ ಸಂಸ್ಥೆಯಾದ ಮೋನಿಟಿಂಗ್ ಕನ್ಸಲ್ಟ್ ನಡೆಸಿದ ವಿಶ್ವಸಮೀಕ್ಷೆಯಲ್ಲಿ ಆಯ್ಕೆ ಮಾಡಲಾಗಿದೆ. ಸಮೀಕ್ಷೆಯಲ್ಲಿ ಮೋದಿಗೆ 68 ಶೇಕಡಾ ರೇಟಿಂಗ್ ಲಭಿಸಿದೆ. ಭಾಗವಹಿಸಿದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page