
ಕಾಸರಗೋಡು: ಬೋವಿಕ್ಕಾನ-ಬೇವಿಂಜೆ ರಸ್ತೆ ಅಭಿವೃದ್ಧಿಗೆ ೪ಕೋಟಿ ೮೦ ಲಕ್ಷ ರೂ. ಮಂಜೂರು ಮಾಡಿರುವುದಾಗಿ ಶಾಸಕ ಎನ್.ಎ. ನೆಲ್ಲಿಕುನ್ನು ತಿಳಿಸಿದ್ದಾರೆ. ಚೌಕಿ ಕುನ್ನಿಲ್-ಮಜಲ್-ಉಜಿರೆಕೆರೆ ರಸ್ತೆ, ಕೋಟೆಗುಡ್ಡೆ-ಮೊಗರ್ ಮಸೀದಿ ರಸ್ತೆ ಎಂಬಿವುಗಳ ಅಭಿವೃದ್ಧಿಗೆ ಕಾಸರ ಗೋಡು ಅಭಿವೃದ್ಧಿ ಪ್ಯಾಕೇಜ್ನಿಂದ ಮೊತ್ತ ಮಂಜೂರು ಮಾಡಲಾಗಿದೆ. ಈ ಮೂರೂ ರಸ್ತೆಗಳಿಗಾಗಿ 8 ಕೋಟಿ 96 ಲಕ್ಷ ರೂ. ಮಂಜೂರು ಮಾಡಿರುವುದಾಗಿ ಶಾಸಕರು ತಿಳಿಸಿ ದ್ದಾರೆ. ಉಜಿರೆಕೆರೆ ರಸ್ತೆಗೆ 1 ಕೋಟಿ 93 ಲಕ್ಷ, ಮೊಗರ್ ರಸ್ತೆಗೆ 2 ಕೋಟಿ 23 ಲಕ್ಷ ರೂ. …
Read more “ಮೂರು ರಸ್ತೆಗಳಿಗೆ 8 ಕೋಟಿ 96 ಲಕ್ಷ ರೂ.ಮಂಜೂರು-ಶಾಸಕ ಎನ್.ಎ”
ಮಂಜೇಶ್ವರ: ನೋವು ಅನುಭವಿಸುವವರಿಗೆ, ಏಕಾಂತವಾ ಗಿರುವವರಿಗೆ ಸ್ನೇಹಸ್ಪರ್ಶ, ಸಂತೃಪ್ತ ಆರೈಕೆ ಎಂಬ ಗುರಿಯೊಂದಿಗೆ ರೋಗಿಗಳನ್ನು ಹಾಗೂ ಶಯ್ಯಾವಲಂ ಬಿಯಾದವರ ಮಾನಸಿಕ ಅಸ್ವಸ್ಥತೆ ಕಡಿಮೆಗೊಳಿಸಲು ಮಂಜೇಶ್ವರ ಪಂಚಾಯತ್ ಬ್ಲೋಕ್ ಫ್ಯಾಮಿಲಿ ಹೆಲ್ತ್ ಸೆಂಟರ್ ಪಾಲಿಯೇಟಿವ್ ಸ್ನೇಹ ಸಂಗಮ ನಡೆಸಿತು. ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೇರೋ ಉದ್ಘಾ ಟಿಸಿದರು. ಉಪಾಧ್ಯಕ್ಷ ಮುಹಮ್ಮದ್ ಸಿದ್ದಿಕ್ ಅಧ್ಯಕ್ಷತೆ ವಹಿಸಿದರು. ಡಾ| ಪ್ರಭಾಕರ ರೈ ಸ್ವಾಗತಿಸಿದರು. ಸ್ಥಾಯೀ ಸಮಿತಿ ಅಧ್ಯಕ್ಷರಾದ ರಾಧಾ, ಯಾದವ ಬಡಾಜೆ, ಮುಮ್ತಾಸ್ ಸಮೀರ, ಪಂಚಾಯತ್ ಕಾರ್ಯದರ್ಶಿ ಸುಮೇಶ್, ಡಾ| …





ಕುಂಬಳೆ: ಪ್ರಿಯತಮೆಯನ್ನು ಪ್ರೀತಿಸುವ ಬೇರೊಬ್ಬನ ಮೇಲೆ ದ್ವೇಷ ತೀರಿಸಲು ಮಾರಕಾಯುಧಗ ಳೊಂದಿಗೆ ತಲುಪಿದ ಪ್ರಿಯಮನ ಸಹಿತ ೮ ಮಂದಿಯ ತಂಡ ಮಧ್ಯವರ್ತಿ ಮೇಲೆ ಹಲ್ಲೆಗೈದು ಗಂಭೀರ ಗಾಯ ಗೊಳಿಸಿದ ಘಟನೆ ನಡೆದಿದೆ. ಹಲ್ಲೆಗೀ ಡಾದ

ಉಪ್ಪಳ: ಸಾರ್ವಜನಿಕ ಸ್ಥಳದಲ್ಲಿ ರಾತ್ರಿ ವೇಳೆ ನಡೆಯುತ್ತಿದ್ದ ಜುಗಾರಿ ಕೇಂದ್ರಕ್ಕೆ ಪೊಲೀಸರು ಮಫ್ತಿ ವೇಷದಲ್ಲಿ ದಾಳಿ ನಡೆಸಿ ಏಳು ಮಂದಿಯನ್ನು ಸೆರೆಹಿಡಿದಿದ್ದಾರೆ. ಇದೇ ವೇಳೆ ಜುಗಾರಿ ನಿರತರಾಗಿದ್ದ ಇತರ 13 ಮಂದಿ ಓಡಿ ಪರಾರಿಯಾಗಿದ್ದಾರೆ.

ಕುಂಬಳೆ: ವಾಗ್ವಾದ ನಡೆಯುತ್ತಿದ್ದ ವೇಳೆ ಅದರ ದೃಶವನ್ನು ಮೊಬೈಲ್ ಫೋನ್ನಲ್ಲಿ ಚಿತ್ರೀಕರಿಸಿದ ದ್ವೇಷದಿಂದ ತಂಡವೊಂದು ಯುವಕನ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ನೀಡಿದ ದೂರಿನಂತೆ ಮೂವರ ವಿರುದ್ದ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿ ದ್ದಾರೆ.

ಕುಂಬಳೆ: ಶಿರಿಯ ಹೊಳೆಯಿಂದ ಸರಿಯಾದ ದಾಖಲು ಪತ್ರಗಳಿಲ್ಲದೆ ಸರಕಾರಿ ಮಾಲು ಆಗಿರುವ ಹೊಳೆಯ ಹೊಯ್ಗೆಯನ್ನು ಟಿಪ್ಪರ್ ಲಾರಿಯಲ್ಲಿ ಕದ್ದು ಸಾಗಿಸಿದ ಆರೋಪದಂತೆ, ಲಾರಿ ಚಾಲಕ ಸೇರಿದಂತೆ ಐದು ಮಂದಿಯ ವಿರುದ್ಧ ಕುಂಬಳೆ ಪೊಲೀಸರು ಪ್ರಕರಣ

ಕುಂಬಳೆ: ಪ್ರಿಯತಮೆಯನ್ನು ಪ್ರೀತಿಸುವ ಬೇರೊಬ್ಬನ ಮೇಲೆ ದ್ವೇಷ ತೀರಿಸಲು ಮಾರಕಾಯುಧಗ ಳೊಂದಿಗೆ ತಲುಪಿದ ಪ್ರಿಯಮನ ಸಹಿತ ೮ ಮಂದಿಯ ತಂಡ ಮಧ್ಯವರ್ತಿ ಮೇಲೆ ಹಲ್ಲೆಗೈದು ಗಂಭೀರ ಗಾಯ ಗೊಳಿಸಿದ ಘಟನೆ ನಡೆದಿದೆ. ಹಲ್ಲೆಗೀ ಡಾದ

ತಿರುವನಂತಪುರ: ಮಾರ್ಚ್ 5ರಂದು ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಇಂದು ಕೊನೆಗೊಳ್ಳಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 16ರಂದು ಆರಂಭಗೊಳ್ಳಲಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಫಲಿತಾಂಶ ಪ್ರಕಟಗೊಳ್ಳುವಲ್ಲಿ ಅಲ್ಪ ವಿಳಂಬವಾಗುವ ಸಾಧ್ಯತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page