
ಕಾಸರಗೋಡು: ದೆಹಲಿ ಕೇಂದ್ರವಾಗಿ ಕಾರ್ಯಾಚರಿಸುವ ವರ್ಲ್ಡ್ ಕಲ್ಚರಲ್ ಆಂಡ್ ಎಜ್ಯುಕೇಶನಲ್ ಆರ್ಗನೈಸೇಶನ್ನ ಗೌರವ ಡಾಕ್ಟರೇಟ್ ಇ. ಅಬ್ದುಲ್ ಕುಂಞಿಯವರಿಗೆ ಲಭಿಸಿದೆ. ಶಿಕ್ಷಣ, ಸಾಮಾಜಿಕ ವಲಯದಲ್ಲಿ ಕೈಗೊಂಡ ಚಟುವಟಿಕೆಗಳನ್ನು ಪರಿಗಣಿಸಿ ಈ ಗೌರವ ಲಭಿಸಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಗುಲ್ಶನ್ ಗ್ರೋವರ್ ಪದವಿ ಪ್ರದಾನ ಮಾಡಿದರು. ಶಿಕ್ಷಣ, ಸಾಮಾಜಿಕ ವಲಯದಲ್ಲಿ ಇ. ಅಬ್ದುಲ್ಲ ಕುಂಞಿ ಸಕ್ರಿಯರಾಗಿದ್ದಾರೆ. ಕಾಸರಗೋಡು ಫ್ಯಾಮಿಲಿ ವೆಲ್ಫೇರ್ ಸೊಸೈಟಿ ಅಧ್ಯಕ್ಷನಾಗಿರುವ ಇವರು ರಸ್ತೆ ಅಪಘಾತಗಳ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸಲು ಹಲವಾರು ಕಾರ್ಯಗಳನ್ನು …
Read more “ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯ ಇ. ಅಬ್ದುಲ್ಲ ಕುಂಞಿಗೆ ಗೌರವ ಡಾಕ್ಟರೇಟ್”
ಬದಿಯಡ್ಕ: ಕೆಳಗಿನ ನೆಲ್ಲಿಕಟ್ಟೆಯಲ್ಲಿ ಇಂದು ಮುಂಜಾನೆ ಕರ್ನಾಟಕ ಎಸ್ಆರ್ಟಿಸಿ ಬಸ್ ಮತ್ತು ಕಾರು ಢಿಕ್ಕಿ ಹೊಡೆದು ತಂದೆ ಸಾವನ್ನಪ್ಪಿ ಪುತ್ರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೆಳಗಿನ ನೆಲ್ಲಿಕಟ್ಟೆ ನಿವಾಸಿ ಹಾಗೂ ಹಿಂದೆ ಗಲ್ಫ್ನಲ್ಲಿ ದುಡಿಯುತ್ತಿದ್ದ ಶಂಸುದ್ದೀನ್ ಪೈಕ (68) ಸಾವನ್ನಪ್ಪಿದ ವ್ಯಕ್ತಿ. ಈ ಅಪಘಾತದಲ್ಲಿ ಅವರ ಪುತ್ರ ಸಲ್ಮಾನ್ ಫಾರೀಸ್ (22) ಗಂಭೀರ ಗಾಯಗೊಂಡಿದ್ದು ಅವರನ್ನು ಇಂದಿರಾನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾ ಗಿದೆ. ಇಂದು ಬೆಳಿಗ್ಗೆ 6 ಗಂಟೆಗೆ ವಿದ್ಯಾನಗರ-ಬದಿಯಡ್ಕ ಠಾಣೆಯ ಗಡಿಪ್ರದೇಶವಾದ ಕೆಳಗಿನ ನೆಲ್ಲಿಕಟ್ಟೆಯಲ್ಲಿ …
Read more “ಕರ್ನಾಟಕ ಎಸ್.ಆರ್.ಟಿ.ಸಿ ಬಸ್-ಕಾರು ಢಿಕ್ಕಿ :ಪೈಕ ನಿವಾಸಿ ದಾರುಣ ಮೃತ್ಯು; ಪುತ್ರ ಗಂಭೀರ”





ಪೆರ್ಲ: ಹಿರಿಯ ಜೀಪು ಚಾಲಕ ರವೀಂದ್ರ ಶೆಟ್ಟಿ (58)ನಿಧನ ಹೊಂದಿದರು. ಮೂಲತಃ ಕರ್ನಾಟಕದ ವರಾಗಿದ್ದ ಇವರು ಎಣ್ಮಕಜೆಯ ಸೇರಾಜೆಯಲ್ಲಿ ವಾಸಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಕಿದೂರಿನ ತನ್ನ ಪುತ್ರಿಯ ಮನೆಯಿಂದ ಹೊರಡುತ್ತಿದ್ದ ಮಧ್ಯೆ ಕುಸಿದು ಬಿದ್ದರೆನ್ನಲಾಗಿದೆ.

ಪೊಸೋಟ್ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ: ಹಲವು ಮಂದಿಗೆ ಗಾಯಮಂಜೇಶ್ವರ: ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಚಾಲಕ ಸಹಿತ ಹಲವು ಪ್ರಯಾಣಿಕರು
ಕಾಸರಗೋಡು: ಫ್ರೀಡಂ ಕ್ವಿಜ್ ಹೆಸರಿನಲ್ಲಿ ಪಳ್ಳತ್ತಡ್ಕ ಎಯುಪಿ ಶಾಲೆಯ ಶಿಕ್ಷಕ ಗುರುಪ್ರಸಾದ್ರನ್ನು ಸೇವೆಯಿಂದ ಅಮಾನತುಗೊಳಿಸಿದ ಕ್ರಮ ಅತ್ಯಂತ ಖಂಡನೀಯವಾಗಿ ದೆಯೆಂದು ಬಿಜೆಪಿ ನೇತಾರ ಕೆ.ಸುರೇಂದ್ರನ್ ತಿಳಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂ ಧಿಸಿ ಸುಧೀರ್ಘಕಾಲ ಜೈಲುಶಿಕ್ಷೆ

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಭಾಸ್ಕರ ನಗರದಲ್ಲಿ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ಅಪಹರಿಸಲೆತ್ನಿಸಿರು ವುದಾಗಿ ದೂರಲಾಗಿದೆ. ಈ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಂಗವಾಗಿ

ಪೆರ್ಲ: ಹಿರಿಯ ಜೀಪು ಚಾಲಕ ರವೀಂದ್ರ ಶೆಟ್ಟಿ (58)ನಿಧನ ಹೊಂದಿದರು. ಮೂಲತಃ ಕರ್ನಾಟಕದ ವರಾಗಿದ್ದ ಇವರು ಎಣ್ಮಕಜೆಯ ಸೇರಾಜೆಯಲ್ಲಿ ವಾಸಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಕಿದೂರಿನ ತನ್ನ ಪುತ್ರಿಯ ಮನೆಯಿಂದ ಹೊರಡುತ್ತಿದ್ದ ಮಧ್ಯೆ ಕುಸಿದು ಬಿದ್ದರೆನ್ನಲಾಗಿದೆ.

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page