
ಕಾಸರಗೋಡು: ಭಾರತದ ಸಂವಿಧಾನವು ಸಂತ್ರಸ್ತ ಜನತೆಯ ಹಾಗೂ ಸಮಾನ ನೀತಿಯ ಒಂದು ಪ್ರಣಾಳಿಕೆ ಯಾಗಿದೆ ಎಂದು ಅರಣ್ಯ ಖಾತೆ ಸಚಿವ ಎ.ಕೆ. ಶಶೀಂದ್ರನ್ ಹೇಳಿದ್ದಾರೆ. ವಿದ್ಯಾನಗರದ ಸ್ಟೇಡಿಯಂನಲ್ಲಿ ಭಾರತದ ೭೭ನೇ ಗಣರಾಜ್ಯೋತ್ಸವದಂಗವಾಗಿ ನಿನ್ನೆ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದುವಂದನೆ ಸ್ವೀಕರಿಸಿ ಸಚಿವರು ಮಾತನಾಡುತ್ತಿದ್ದರು. ಫೆಡರಲಿಸಂ ಎನ್ನುವುದು ನಮ್ಮ ಸಂವಿಧಾನದ ಮೂಲ ಘಟಕವಾಗಿದೆ. ಅಧಿಕಾರ ವಿಭಜನೆ ಹಾಗೂ ಪರಸ್ಪರ ಗೌರವ ಇದರ ಪ್ರಧಾನ ಅಂಶವಾಗಿದೆ. ಭಾರತೀಯ ಫೆಡರಲಿಸಂ ನಮ್ಮ ವೈವಿಧ್ಯತೆಯನ್ನು ಸಂಘಟಿತವಾಗಿ ನಿಲ್ಲಿಸುವ ಒಂದು ರಾಷ್ಟ್ರೀಯ ಸಾಮೂಹಿಕ ಒಡಂಬಡಿಕೆಯೂ …
Read more “ಭಾರತೀಯ ಸಂವಿಧಾನ ಸಮಾನ ನೀತಿ ಹಾಗೂ ಸಂತ್ರಸ್ತ ಜನತೆಯ ಪ್ರಣಾಳಿಕೆ -ಸಚಿವ ಎ.ಕೆ. ಶಶೀಂದ್ರನ್”
ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆಯಲ್ಲಿ ವಾಹನಗಳಿಂದ ಟೋಲ್ ಸಂಗ್ರಹಿಸುತ್ತಿರುವುದರ ವಿರುದ್ಧ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಚಳವಳಿ ತೀವ್ರಗೊಂಡಿದೆ. ಇದರ ಅಂಗವಾಗಿ ನಿನ್ನೆ ಮಹಿಳೆಯರು ನಡೆಸಿದ ಟೋಲ್ ಬೂತ್ ಮಾರ್ಚ್ನಿಂದ ಅಲ್ಪ ಹೊತ್ತು ಸಂಘರ್ಷಾವಸ್ಥೆ ಸೃಷ್ಟಿಸಿತು. ವಿವಿಧ ಭಾಗಗಳಿಂದ ಆಗಮಿಸಿದ ಮಹಿಳೆಯರು ಟೋಲ್ ಬೂತ್ಗೆ ನುಗ್ಗಲು ಯತ್ನಿಸಿದರು. ಬಳಿಕ ಶಾಸಕರ ನೇತೃತ್ವದಲ್ಲಿ ಮುಷ್ಕರ ಸಮಿತಿ ಪದಾಧಿಕಾರಿಗಳು ಮಾತುಕತೆ ನಡೆಸಿದುದರಿಂದ ಚಳವಳಿನಿರತರು ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದರು. ಇದರಿಂದ ಅರ್ಧ ಗಂಟೆ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಅನಂತರ …
Read more “ವಾಹನಗಳಿಂದ ಟೋಲ್ ಸಂಗ್ರಹ: ಕುಂಬಳೆ ಟೋಲ್ಬೂತ್ಗೆ ಮುತ್ತಿಗೆ ಹಾಕಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ”





ಕಾಸರಗೋಡು: ವಾಸಿಯಾ ಗದ ಕಾಲುನೋವು ಹಿನ್ನೆಲೆಯಲ್ಲಿ ಮನನೊಂದು ಖಾಸಗಿ ಆಸ್ಪತ್ರೆಯ ನೌಕರೆ ಮಲಗುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೂಡ್ಲು ಮೀಪುಗುರಿ ಕಾಳ್ಯಂಗಾಡು ದೇವಿಕೃಪ ನಿವಾಸಿ ಸೂರ್ಯ ಎಂಬವರ ಪತ್ನಿ ಶ್ಯಾಮಲ

ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಉದರ ಸಂಬಂಧ ಕಾಯಿಲೆಗೆ ಶಸ್ತ್ರಚಿಕಿತ್ಸೆಗೊಳಗಾದ ಬೇಡಡ್ಕ ತಲೆಕುನ್ನಿನ ಮುಹಮ್ಮದ್ ಇಯಾಸ್ (9) ಬಳಿಕ ಸಾವನ್ನಪ್ಪಿದ ಪ್ರಕರಣದ ತನಿಖೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯ ವಿಶೇಷ ತಂಡ ತನಿಖೆ ನಡೆಸಲಿದೆ.

ಕುಂಬಳೆ: ಮುಜುಂಗಾವು ಕ್ಷೇತ್ರದ ಕೆರೆಯಲ್ಲಿ ಯುವತಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿ ತನಿಖೆ ತೀವ್ರಗೊಳಿಸಿರುವುದಾಗಿ ಕುಂಬಳೆ ಪೊಲೀಸರು ತಿಳಿಸಿದ್ದಾರೆ. ಸೀತಾಂಗೋಳಿ ಎಡನಾಡು ಬ್ಯಾಂಕ್ ಸಮೀಪದ ರಾಮಕೃಷ್ಣ ಎಂಬವರ ಪತ್ನಿ ಎಂ. ಸುನಿತ (48)

ಸೀತಾಂಗೋಳಿ: ತರವಾಡು ಕ್ಷೇತ್ರಕ್ಕೆ ತೆರಳುತ್ತಿದ್ದ ವ್ಯಕ್ತಿಯನ್ನು ದಾರಿಮಧ್ಯೆ ತಡೆದು ನಿಲ್ಲಿಸಿ ಹಲ್ಲೆಗೈದು ೪೩,೫೦೦ ರೂಪಾಯಿ ಗಳಿದ್ದ ಬ್ಯಾಗ್ನ್ನು ದರೋಡೆಗೈದ ಸಂಬಂಧ ಆರೋಪಿಗಾಗಿ ಪೊಲೀಸರು ಶೋಧ ತೀವ್ರಗೊಳಿಸಿದ್ದಾರೆ. ಕಟ್ಟತ್ತಡ್ಕ ಎಡನಾಡಿನ ಈಶ್ವರ (೬೨) ಎಂಬವರ ಕೈಯಿಂದ

ಕಾಸರಗೋಡು: ವಾಸಿಯಾ ಗದ ಕಾಲುನೋವು ಹಿನ್ನೆಲೆಯಲ್ಲಿ ಮನನೊಂದು ಖಾಸಗಿ ಆಸ್ಪತ್ರೆಯ ನೌಕರೆ ಮಲಗುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೂಡ್ಲು ಮೀಪುಗುರಿ ಕಾಳ್ಯಂಗಾಡು ದೇವಿಕೃಪ ನಿವಾಸಿ ಸೂರ್ಯ ಎಂಬವರ ಪತ್ನಿ ಶ್ಯಾಮಲ

ಮಂಗಳೂರು: ಆಕೆ ತನಗೆ ಸಿಗಬೇಕು, ತನಗಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಬಾರದು ಎನ್ನುವ ಕಪಟ ಪ್ರೀತಿಗೆ ಅಮಾಯಕ ಯುವತಿ ಬಲಿಯಾಗಿದ್ದಾಳೆ. ಬಂಟ್ವಾಳ ಬಿ ಸಿ ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಚ್ಚಿ ಬೀಳಿಸುವ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page