
ಕುಂಬಳೆ: ನಾಯ್ಕಾಪಿನಲ್ಲಿ ನ್ಯಾಯವಾದಿ ಮನೆಯಿಂದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಕಳವುಗೈದ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಫಾರೆನ್ಸಿಕ್ ತಜ್ಞರು ನಡೆಸಿದ ಪರಿಶೀಲನೆಯಲ್ಲಿ ಕಳ್ಳರದ್ದೆಂದು ಸಂಶಯಿಸುವ ಹಲವು ಬೆರಳಚ್ಚುಗಳು ಲಭಿಸಿದೆ. ಪೊಲೀಸ್ ಶ್ವಾನ ಮನೆ ಹಾಗೂ ಪರಿಸರದಲ್ಲಿ ವಾಸನೆ ಹಿಡಿದ ಬಳಿಕ ರಸ್ತೆ ಬಳಿವರೆಗೆ ಓಡಿ ನಿಂತಿದೆ. ಆದ್ದರಿಂದ ಕಳ್ಳರು ವಾಹನದಲ್ಲಿ ಬಂದು ಕಳವು ನಡೆಸಿ ಬಳಿಕ ಅದರಲ್ಲೇ ಪರಾರಿಯಾಗಿರ ಬಹುದೆಂದು ಸಂಶಯಿ ಸಲಾಗುತ್ತಿದೆ. ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್ ಟಿ.ಕೆ.ಮುಕುಂದನ್, ಎಸ್ಐ ಕೆ. …
Read more “ನ್ಯಾಯವಾದಿ ಮನೆಯಿಂದ ಚಿನ್ನ, ಬೆಳ್ಳಿ ಆಭರಣ ಕಳವು: ತನಿಖೆ ತೀವ್ರ; ಹಲವು ಬೆರಳಚ್ಚುಗಳು ಲಭ್ಯ”
ಪೈವಳಿಕೆ: ಪಂಚಾಯತ್ನ ಕುರುಡಪದವು- ಲಾಲ್ಭಾಗ್- ಅಮ್ಮೇರಿ ರಸ್ತೆ ಅಭಿವೃದ್ಧಿ ನಿಧಾನಗತಿಯಲ್ಲಿ ನಡೆಯುತ್ತಿದೆ ಎಂದು ಸ್ಥಳೀಯರು ದೂರಿದ್ದು, ಇದರಿಂದ ಸ್ಥಳೀಯರ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಲಾಲ್ಭಾಗ್ನಿಂದ ಅಮ್ಮೇರಿ ತನಕದ ರಸ್ತೆಯನ್ನು ನಾಲ್ಕೂವರೆ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಇದರಂಗವಾಗಿ ಅಲ್ಲಲ್ಲಿ ಮೋರಿಸಂಕ ನಿರ್ಮಿಸಬೇಕಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಎರಡು ತಿಂಗಳು ಕಾಲ ನಿಷೇಧಿಸಲಾಗಿದೆ. ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಹೆಚ್ಚು ದಿನ ಈ ರಸ್ತೆ ಮೂಲಕ ಸಂಚಾರ ನಿಷೇಧಿಸಬೇಕಾದ ಸ್ಥಿತಿ ನಿರ್ಮಾಣವಾಗಬಹುದಾಗಿದ್ದು, ಇದು ಸ್ಥಳೀಯರ ಸಂಚಾರಕ್ಕೆ …

ಕಾಸರಗೋಡು: ಹೋಂಡಾ ಸಿಟಿ ಕಾರಿನಲ್ಲಿ ಸಾಗಿಸುತ್ತಿದ್ದ 31 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರ ಣದಲ್ಲಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಾಞಂಗಾಡ್ ಅಧಿಂಞ್ಞಾಲ್ ತೆಕ್ಕೇಪುರದ ಟಿ.ಎಂ. ಶಮೀರ್ (40), ನೀಲೇಶ್ವರ ಬಂಗಳಂ ಸೆಂಚುರಿ ಹೌಸ್ನ ಟಿ.

ಕುಂಬ್ಡಾಜೆ: ಬಿಜೆಪಿಯ ಸಕ್ರಿಯ ಕಾರ್ಯಕರ್ತ, ಮಾರ್ಪನಡ್ಕ ಜಯನಗರದಲ್ಲಿರುವ ರೇಶನ್ ಅಂಗಡಿ ಮಾಲಕನೂ ಆದ ಗುಲುಗುಂಜಿ ನಿವಾಸಿ ಅಶೋಕ್ ಭಟ್ (52) ನಿಧನ ಹೊಂ ದಿದರು. ಅಸೌಖ್ಯ ನಿಮಿತ್ತ ಇವರನ್ನು ಚೆಂಗಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಕಾಸರಗೋಡು: ಕಾಸರಗೋ ಡಿನ ಹಿರಿಯ ಬಸ್ ಮಾಲಕರ ಪೈಕಿ ಒಬ್ಬರಾದ ಗೋಡ್ಫ್ರೇ ಡಿ’ಸೋಜಾ (78) ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಚೆಂಗಳ ಸಂತೋಷ್ನಗರದ ಖಾದರ್ ಹಾಜಿ ಕ್ವಾರ್ಟರ್ಸ್ನಲ್ಲಿ ಇವರು ವಾಸಿಸುತ್ತಿದ್ದರು. ನಿನ್ನೆ ಸಂಜೆ

ಕುಂಬಳೆ: ಕಯ್ಯಾರಿನ ಮನೆಯಿಂದ ಕಾಣೆಯಾದ ಚಿನ್ನಾಭರಣ ಮನೆ ಸಮೀಪವೇ ಪತ್ತೆಯಾಗಿದೆ. ಪಾಲಕ್ಕಾಡ್ನಲ್ಲಿ ಹೋಟೆಲ್ ವ್ಯಾಪಾರಿಯಾಗಿರುವ ಕಯ್ಯಾರಿನ ಯೂಸಫ್ ಎಂಬವರ ಮನೆಯಿಂದ ಆದಿತ್ಯವಾರ ರಾತ್ರಿ 5 ಪವನ್ ಚಿನ್ನಾಭರಣ ಕಳವಿಗೀಡಾಗಿ ರುವುದಾಗಿ ದೂರಲಾಗಿತ್ತು. ಯೂಸಫ್ರ ಪತ್ನಿ

ಕಾಸರಗೋಡು: ಹೋಂಡಾ ಸಿಟಿ ಕಾರಿನಲ್ಲಿ ಸಾಗಿಸುತ್ತಿದ್ದ 31 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರ ಣದಲ್ಲಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಾಞಂಗಾಡ್ ಅಧಿಂಞ್ಞಾಲ್ ತೆಕ್ಕೇಪುರದ ಟಿ.ಎಂ. ಶಮೀರ್ (40), ನೀಲೇಶ್ವರ ಬಂಗಳಂ ಸೆಂಚುರಿ ಹೌಸ್ನ ಟಿ.

ಪತ್ತನಂತಿಟ್ಟ: ಯುವತಿ ಮನೆಯೊ ಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾಳೆ. ಅಡೂರು ಕೋಟಮುಗಲ್ ನಿವಾಸಿ ಶೆಹನ (31) ಮೃತಪಟ್ಟ ಯುವತಿ. ಈಕೆ ಆತ್ಮಹತ್ಯೆ ನಡೆಸುವ ವೇಳೆ ಮನೆಯಲ್ಲಿ ಈಕೆಯ ಗೆಳೆಯ ಏಳಾಂಕುಳಂ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page