
ತಿರುವನಂತಪುರ: ಪಿಣರಾಯಿ ವಿಜಂiiನ್ ನೇತೃತ್ವದ ಎರಡನೇ ಎಡರಂಗ ಸರಕಾರದ ಕೊನೆಯ ಹಾಗೂ 2026-27 ನೇ ಹಣಕಾಸು ವರ್ಷದ ಮುಂಗಡಪತ್ರವನ್ನು ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಮಂಡಿಸಿದರು. ಇದು ಅವರು ಮಂಡಿಸುವ 6ನೇ ರಾಜ್ಯ ಬಜೆಟ್ ಆಗಿದೆ. ಹಿರಿಯ ನಾಗರಿಕರ ಸಮಗ್ರ ಕಲ್ಯಾಣಕ್ಕಾಗಿರುವ ‘ಎಲ್ಡರ್ಲಿ’ ಬಜೆಟ್ ಇದಾಗಿದೆಯೆಂದು ಸಚಿವ ಬಜೆಟ್ ಮಂಡನೆ ಆರಂಭಿಸುತ್ತಿದ್ದಂತೆ ತಿಳಿಸಿದ್ದಾರೆ. ನಿರೀಕ್ಷೆಯಂತೆಯೇ ವಿವಿಧ ವಲಯಗಳಿಗೆ ಹೆಚ್ಚಿನ ಆದ್ಯತೆಯನ್ನು ಈ ಬಜೆಟ್ನಲ್ಲಿ ಕಲ್ಪಿಸಲಾಗಿದೆ. ಕಾಸರಗೋಡು ಅಭಿವೃದ್ಧಿ ಯೋಜನೆಗಾಗಿ ಬಜೆಟ್ನಲ್ಲಿ 80 ಕೋಟಿ …
ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಸಾದಲ್ಲಿ ಸ್ಪೋಟ್ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ನಿಲುಗಡೆಗೊಳಿಸಲಾಗಿದೆ. ನಿನ್ನೆ ರಾತ್ರಿ ನಡೆದ ಅಹಿತಕರ ಘಟನೆಗಳು ಹಾಗೂ ರಾತ್ರಿ ಕ್ರಿಯಾ ಸಮಿತಿ ಪದಾಧಿಕಾರಿ ಗಳು ಟೋಲ್ ಬೂತ್ಗೆ ತಲುಪಿ ನೀಡಿದ ತಾಕೀತನ್ನು ಪರಿಗಣಿಸಿ ಟೋಲ್ ಸಂಗ್ರಹವನ್ನು ನಿಲ್ಲಿಸಲಾಗಿದೆ. ಇದೇ ವೇಳೆ ಫಾಸ್ಟ್ ಟ್ಯಾಗ್ ಮೂಲಕದ ಟೋಲ್ ಸಂಗ್ರಹ ಮುಂದುವರಿಯುತ್ತಿದೆ. ಟೋಲ್ ಸಂಗ್ರಹ ವಿರುದ್ದ ಕ್ರಿಯಾ ಸಮಿತಿ ನೀಡಿದ ಅರ್ಜಿ ಪರಿಗಣಿಸುವುದನ್ನು ಹೈಕೋರ್ಟ್ ನಿನ್ನೆ ಮುಂದೂಡಿತ್ತು. ರಾಷ್ಟ್ರೀಯ ಹೆದ್ದಾರಿಯ ನ್ಯಾಯವಾದಿ ಹಾಜರಾಗದ ಹಿನ್ನೆಲೆಯಲ್ಲಿ …





ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ಮುಳ್ಳೇರಿಯ: ಮದುವೆಗೆ ಅಡ್ಡಿಪಡಿಸುತ್ತಿರುವುದಾಗಿ ಆರೋ ಪಿಸಿ ಯುವತಿ ನೀಡಿದ ದೂರಿನಂತೆ ಆದೂರು ಪೊಲೀಸರು ಓರ್ವನ ವಿರುದ್ಧ ಕೇಸು ದಾಖಲಿಸಿಕೊಂ ಡಿದ್ದಾರೆ. ಮಿದ್ಲಾಜ್ ಎಂಬಾತನ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಿದ್ಲಾಜ್

ಕುಂಬಳೆ: ಫುಟ್ಬಾಲ್ ಆಟದ ಮಧ್ಯೆ ರೆಫರಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಳುವಾರು ಬದ್ರಿಯ ಮಂಜಿಲ್ನ ಅಬ್ದುಲ್ಲ-ಖದೀಜ ದಂಪತಿಯ ಪುತ್ರ ಹಸನ್ ಉಳುವಾರು (46) ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ 6 ಗಂಟೆ ವೇಳೆ

ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page