
ಕಾಸರಗೋಡು: ಕಾಸರಗೋಡು ನಗರದ ಬುರ್ಖಾ ಅಂಗಡಿಯಲ್ಲಿ ಇಂದು ಮುಂಜಾನೆ ಭಾರೀ ಅಗ್ನಿ ಅನಾಹುತ ಸಂಭವಿಸಿದೆ. ಇದರಿಂದ ಲಕ್ಷಾಂತರ ರೂ.ಗಳ ನಷ್ಟ ಉಂಟಾಗಿದೆ. ನಗರದ ಹಳೆ ಬಸ್ ನಿಲ್ದಾಣ ಪರಿಸರದ ಸ್ಟೇಟ್ ಹೋಟೆಲ್ ಕಟ್ಟಡದಲ್ಲಿ ಕಾರ್ಯವೆಸಗುತ್ತಿರುವ ಚೆರ್ಕಳ ನಿವಾಸಿ ನಿಝಾರ್ ಎಂಬವರ ಇಸ್ವಾ ಪರ್ಧಾ ಎಂಬ ಅಂಗಡಿಗೆ ಇಂದು ಮುಂಜಾನೆ ಸುಮಾರು 8.30ರ ವೇಳೆ ಬೆಂಕಿ ತಗಲಿಕೊಂಡಿದೆ. ಆ ಬಗ್ಗೆ ಲಭಿಸಿದ ದೂರಿನಂತೆ ಸ್ಟೇಷನ್ ಆಫೀಸರ್ ಹರ್ಷರ ನೇತೃತ್ವದ ಕಾಸರಗೋಡು ಅಗ್ನಿಶಾಮಕದಳ ತಕ್ಷಣ ಸ್ಥಳಕ್ಕಾಗಮಿಸಿ ತಾಸುಗಳ ತನಕ ನಡೆಸಿದ …
Read more “ಕಾಸರಗೋಡು ನಗರದ ಬುರ್ಖಾ ಅಂಗಡಿಯಲ್ಲಿ ಭಾರೀ ಅಗ್ನಿಬಾಧೆ: ಲಕ್ಷಾಂತರ ರೂ.ಗಳ ನಷ್ಟ”
ಉಪ್ಪಳ: ಮಳೆಗೆ ರಸ್ತೆ ಶೋಚನೀಯಾವಸ್ಥೆಗೆ ತಲುಪಿ ಸಂಚಾರ ದುಸ್ತರವಾಗಿದೆ. ಮಂಗಲ್ಪಾಡಿ ಪಂಚಾಯತ್ನ 7ನೇ ವಾರ್ಡ್ ಪ್ರತಾಪನಗರದಲ್ಲಿ ರಸ್ತೆ ಹದಗೆಟ್ಟು ಶೋಚನೀಯಾವಸ್ಥೆಗೆ ತಲುಪಿದೆ. ಸೋಂಕಾಲ್ನಿಂದ ಪ್ರತಾಪನಗರಕ್ಕೆ ತೆರಳುವ ಇಂಟರ್ಲಾಕ್ ರಸ್ತೆ ಸಮೀಪದಲ್ಲಿರುವ ಡಾಮರು ರಸ್ತೆ ವರ್ಷಗಳ ಹಿಂದೆ ಹದಗೆಡಲು ಪ್ರಾರಂಭಗೊಂಡಿತ್ತು. ಕಳೆದ ಹಲವು ದಿನಗಳಿಂದ ಸುರಿದ ಭಾರೀ ಮಳೆಗೆ ರಸ್ತೆ ಇನ್ನಷ್ಟು ಶೋಚನೀಯಾವಸ್ಥೆಗೆ ತಲುಪಿ ಕೆಸರಿನಲ್ಲಿ ವಾಹನಗಳ ಚಕ್ರ ಹೂತು ಹೋಗುತ್ತಿರುವುದು ಸವಾರರಲ್ಲಿ ಆತಂಕವನ್ನುಂಟು ಮಾಡಿದೆ. ಅಲ್ಲದೆ ಪಾದಚಾರಿಗಳಿಗೂ ಸಂಚಾರಕ್ಕೆ ಕಷ್ಟಕರವಾಗಿದೆ. ರಸ್ತೆಯನ್ನು ದುರಸ್ತಿಗೊಳಿಸಲು ಈ ಹಿಂದೆಯೇ ಸಂಬಂಧಪಟ್ಟವರನ್ನು …
Read more “ಪ್ರತಾಪನಗರದಲ್ಲಿ ರಸ್ತೆಗಳು ಸಂಪೂರ್ಣ ಶೋಚನೀಯ: ವಾಹನಗಳಸಹಿತ ಪಾದಚಾರಿಗಳ ಸಂಚಾರಕ್ಕೆ ಸಮಸ್ಯೆ”
ಕಾಸರಗೋಡು: ಅಂಗಡಿಮೊಗರು ನಿವಾಸಿಯೋರ್ವರಿಗೆ ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ 42 ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಆಂಧ್ರ ಪ್ರದೇಶದಿಂದ ಕಾಸರಗೋಡು ಸೈಬರ್ ಪೊಲೀಸರ ತಂಡ ಬಂಧಿಸಿದೆ. ಆಂಧ್ರಪ್ರದೇಶ ವಿಜಯವಾಡ ಕೃಷ್ಣಚಂದ್ರಪಾಡಲು ನಿವಾಸಿ ವಡಲಮುಡಿ ಫನಿ
ಕುಂಬಳೆ: ಇಚ್ಲಂಗೋಡು ಅಣೆಕಟ್ಟಿನ ಸಮೀಪ ಕಾಡಿನೊಳಗೆ ಕೋಳಿ ಅಂಕ ನಡೆಸುತ್ತಿದ್ದ ಏಳು ಮಂದಿಯನ್ನು ಬಂಧಿಸಲಾಗಿದೆ. ಸ್ಥಳದಿಂದ ೯ ಕೋಳಿಗಳು ಹಾಗೂ 2750 ರೂ.ಗಳನ್ನು ವಶಪಡಿಸಲಾಗಿದೆ. ಕಾಸರಗೋಡು ಕೂಡ್ಲುವಿನ ಸಂತೋಷ್ (32), ಬಾಯಾರು ಕನ್ಯಾನದ ದಿಲೀಪ್
ಬದಿಯಡ್ಕ: ಯುವಕನೋ ರ್ವ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಚೇಡಿಕಾನ ನಿವಾಸಿ ದಿ| ಮುರಳಿ ಎಂಬವರ ಪುತ್ರ ಸುಮಂತ್ ಕುಮಾರ್ (25 ಸಾವಿಗೀಡಾದ ಯುವಕ. ಮನೆ ಸಮೀಪದ ಹಿತ್ತಿಲಲ್ಲಿ ನಿನ್ನೆ ಸಂಜೆ ವೇಳೆ
ಕಾಸರಗೋಡು: ಯುವಕ ನೋರ್ವ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೀಯೂರು ಕಡಪ್ಪುರದ ದಿ| ರಾಜನ್ ಎಂಬವರ ಪುತ್ರ ರಾಹುಲ್ (21) ಮೃತಪಟ್ಟ ಯುವಕ. ನಿನ್ನೆ ಮಧ್ಯಾಹ್ನ ವೇಳೆ ರಾಹುಲ್ ಬೆಡ್ರೂಮ್ನಲ್ಲಿ ನೇಣು ಬಿಗಿದ
ಕಾಸರಗೋಡು: ಅಂಗಡಿಮೊಗರು ನಿವಾಸಿಯೋರ್ವರಿಗೆ ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ 42 ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಆಂಧ್ರ ಪ್ರದೇಶದಿಂದ ಕಾಸರಗೋಡು ಸೈಬರ್ ಪೊಲೀಸರ ತಂಡ ಬಂಧಿಸಿದೆ. ಆಂಧ್ರಪ್ರದೇಶ ವಿಜಯವಾಡ ಕೃಷ್ಣಚಂದ್ರಪಾಡಲು ನಿವಾಸಿ ವಡಲಮುಡಿ ಫನಿ
ನವದೆಹಲಿ: ಪರಿಸರ ಸೂಕ್ಷ್ಮ ಪೆರಿಯಾರ್ ಹುಲಿ ಮೀಸಲು ಪ್ರದೇಶದಲ್ಲಿರುವ ಶಬರಿಮಲೆ ದೇವಾಲಯ ಬಳಿಯ ಪಂಪಾ ನದಿ ದಡದಲ್ಲಿ ಶನಿವಾರದಂದು ಜಾಗತಿಕ ಅಯ್ಯಪ್ಪ ಸಂಗಮ ನಡೆಸಲು ತಿರುವಿದಾಂಕೂರ್ ಮುಜುರಾಯಿ ಮಂಡಳಿಗೆ ಅನುಮತಿ ನೀಡಿದ ಕೇರಳ ಹೈಕೋರ್ಟ್ನ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 75 ವಸಂತಕ್ಕೆ ಕಾಲಿರಿಸಿದ್ದು, ಇದರ ಅಂಗವಾಗಿ ಬಿಜೆಪಿಯು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹುಟ್ಟುಹಬ್ಬದ ಸಲುವಾಗಿ ಕೇಂದ್ರ ಸರಕಾರವು ಇಂದಿನಿಂದ ಪೋಷಣ್ ಮಾಹ್ ಜೊತೆಗೆ ಸ್ವಸ್ಥನಾರಿ, ‘ಸಶಕ್ತ್
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದಲ್ಲಿ ಸುಂಕ ಸಮರದ ಹೆಸರಲ್ಲಿ ಉದ್ವಿಗ್ನತೆಯ ವಾತಾವರಣ ನೆಲೆಗೊಂಡಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮತ್ತು ಪ್ರಧಾನಿ ಮೋದಿಯ ವರ ಬಗ್ಗೆ ತಳೆದಿದ್ದ ನಿಲುವಿನಿಂದ ಉಲ್ಟಾ
ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ
You cannot copy contents of this page