
ಕುಂಬಳೆ: ಆರಿಕ್ಕಾಡಿಯಲ್ಲಿ ಟೋಲ್ ಸಂಗ್ರಹಿಸುವುದರ ವಿರುದ್ಧ ಕ್ರಿಯಾ ಸಮಿತಿಯ ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಲಾಗಿದೆ. ನಿನ್ನೆ ಸಂಜೆ ಕುಂಬಳೆಯಲ್ಲಿ ಜರಗಿದ ಸರ್ವಪಕ್ಷ ಕ್ರಿಯಾ ಸಮಿತಿಯ ಸಭೆಯಲ್ಲಿ ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಇದರಂತೆ ಈ ತಿಂಗಳ 19ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜನಪ್ರತಿನಿಧಿಗಳ ಪ್ರತಿಭಟನಾ ಸಂಗಮ ನಡೆಯಲಿದೆ. ಮಂಜೇಶ್ವರ- ಕಾಸರಗೋಡು ಬ್ಲೋಕ್ ಪಂಚಾಯತ್ ವ್ಯಾಪ್ತಿಯ ಎಲ್ಲಾ ಸದಸ್ಯರು, ಕಾಸರಗೋಡು ನಗರಸಭೆಯ ಕೌನ್ಸಿಲರ್ಗಳು ಭಾಗವಹಿಸುವರು. ಕಾಸರಗೋಡು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹ …
ಕಾಸರಗೋಡು: ವಿಧಾನಸಭಾ ಚುನಾವಣೆಯ ಪೂರ್ವಭಾವಿ ಪ್ರಚಾರದಂಗವಾಗಿ ವಿರೋಧ ಪಕ್ಷ ನಾಯಕ ವಿ.ಡಿ. ಸತೀಶನ್ರ ನೇತೃತ್ವದಲ್ಲಿ ಯಾತ್ರೆ ನಡೆಸಲು ಯುಡಿಎಫ್ ತೀರ್ಮಾನಿಸಿದೆ. ಇದಕ್ಕೆ ‘ನವಯುಗ ಯಾತ್ರೆ’ ಎಂಬ ಹೆಸರಿಡಲಾಗಿದೆ. ಫೆಬ್ರವರಿ ೬ರಂದು ಕುಂಬಳೆಯಿಂದ ಪ್ರಯಾಣ ಆರಂಭಿಸಲಿದ್ದು, ಮಾರ್ಚ್ 6ರಂದು ತಿರುವನಂತಪುರದಲ್ಲಿ ಸಮಾಪ್ತಿಹೊಂದಲಿದೆ. ‘ಕೇರಳವನ್ನು ಮರುಗಳಿಸಲಾಗುವುದು’ ಎಂಬುದು ಈ ಯಾತ್ರೆಯ ಘೋಷಣೆಯಾಗಿದೆ. ಫೆ. 6ರಂದು ಕುಂಬಳೆಯಲ್ಲಿ ನಡೆಯಲಿರುವ ಯುಡಿಎಫ್ನ ಬೃಹತ್ ಕಾರ್ಯಕ್ರಮದಲ್ಲಿ ಯಾತ್ರೆ ಉದ್ಘಾಟನೆಗೊಳ್ಳಲಿದೆ. ಇದರಲ್ಲಿ ಯುಡಿಎಫ್ನ ಎಲ್ಲಾ ಘಟಕ ಪಕ್ಷಗಳ ನೇತಾರರು ಭಾಗವಹಿಸುವರು. ಬಳಿಕ ಯಾತ್ರೆ ಕಾಸರಗೋಡು ಮೂಲಕವಾಗಿ …
Read more “ವಿಧಾನಸಭೆ ಚುನಾವಣೆ: ವಿ.ಡಿ. ಸತೀಶನ್ ನೇತೃತ್ವದಲ್ಲಿ ‘ನವಯುಗ ಯಾತ್ರೆ’ ಫೆ.6ರಿಂದ; ಕುಂಬಳೆಯಿಂದ ಚಾಲನೆ”





ಮಂಜೇಶ್ವರ: ಧಾರಾಕಾರ ಮಳೆಗೆ ಬಂಗ್ರಮಂಜೇಶ್ವರದಲ್ಲಿ ಗುಡ್ಡೆ ಕುಸಿದು ಬಾವಿ ಮುಚ್ಚುಗಡೆಗೊಂ ಡಿದೆ. ಇದೇ ವೇಳೆ ಮಣ್ಣು ಕುಸಿದುಬಿದ್ದು ಮನೆಗೂ ಹಾನಿ ಸಂಭವಿಸಿದೆ. ಕನಿಲ ಭಂಡಾರ ನಿಲಯದ ಪುರುಷೋತ್ತಮ ಎಂಬವರ ಮನೆಗೆ ಸಮೀಪದ ಗುಡ್ಡೆ ಕುಸಿದುಬಿದ್ದಿದೆ.

ಉಪ್ಪಳ: ವರ್ಕಾಡಿ ನೀರೊಳಿಕೆಯಲ್ಲಿ ಹಲಸಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಸ್ ಚಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮಂಗಳೂರು ಕುಲಶೇಖರ ಕಕ್ಕೆಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸಿಸುವ ದಿ| ಕೃಷ್ಣ

ಕಾಸರಗೋಡು: ಗಾಳಿ ಹಾಗೂ ಮಳೆಗೆ ಕರಿಂದಳ ಕಾಟಿಪೊಯಿಲ್ನಲ್ಲಿ ಮನೆ ಸಂಪೂರ್ಣ ಹಾನಿಯಾಗಿದೆ. ನಿದ್ರಿಸುತ್ತಿದ್ದ ತಾಯಿ ಹಾಗೂ ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇಂದು ಮುಂಜಾನೆ 3 ಗಂಟೆಗೆ ಮನೆ ಕುಸಿದುಬಿದ್ದಿದೆ. ಕಾಟಿಪೊಯಿಲ್ನ ಕೆ.ಸಿ.ಸುಂದರನ್ರ ಹೆಂಚು

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಮಂಜೇಶ್ವರ: ಧಾರಾಕಾರ ಮಳೆಗೆ ಬಂಗ್ರಮಂಜೇಶ್ವರದಲ್ಲಿ ಗುಡ್ಡೆ ಕುಸಿದು ಬಾವಿ ಮುಚ್ಚುಗಡೆಗೊಂ ಡಿದೆ. ಇದೇ ವೇಳೆ ಮಣ್ಣು ಕುಸಿದುಬಿದ್ದು ಮನೆಗೂ ಹಾನಿ ಸಂಭವಿಸಿದೆ. ಕನಿಲ ಭಂಡಾರ ನಿಲಯದ ಪುರುಷೋತ್ತಮ ಎಂಬವರ ಮನೆಗೆ ಸಮೀಪದ ಗುಡ್ಡೆ ಕುಸಿದುಬಿದ್ದಿದೆ.

ಮಂಗಳೂರು: ಆಕೆ ತನಗೆ ಸಿಗಬೇಕು, ತನಗಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಬಾರದು ಎನ್ನುವ ಕಪಟ ಪ್ರೀತಿಗೆ ಅಮಾಯಕ ಯುವತಿ ಬಲಿಯಾಗಿದ್ದಾಳೆ. ಬಂಟ್ವಾಳ ಬಿ ಸಿ ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಚ್ಚಿ ಬೀಳಿಸುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page