





ನೀರ್ಚಾಲು: ಗೋವಾದಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ನೀರ್ಚಾಲು ಬಳಿಯ ಮಲ್ಲಡ್ಕ ನಿವಾಸಿ ವಿದ್ಯಾರ್ಥಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಲ್ಲಡ್ಕ ನಿವಾಸಿ ನಿವೃತ್ತ ಶಿಕ್ಷಕ ವೀರೇಶ್ವರ ಕರ್ಮಲ್ಕರ್ ಎಂಬವರ ಪುತ್ರ ಪ್ರಜ್ವಲ್ ಕರ್ಮಲ್ಕರ್ (೨೬) ಮೃತಪಟ್ಟ
ಕುಂಬಳೆ: ಹೊಯ್ಗೆ ಸಾಗಾಟ ಮಾಫಿಯಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ಮುನ್ನಚ್ಚರಿಕೆ ನೀಡಿದ್ದಾರೆ. ಇದರಂತೆ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಾಟ ನಡೆಸುವವರನ್ನು ಸೆರೆಹಿಡಿದು ಅವರ ವಿರುದ್ಧ ಕಳವು ಹಾಗೂ ಕಾಪಾ ಪ್ರಕರಣ ದಾಖಲಿಸಿ

ಕಾಸರಗೋಡು: ಬಿರು ಬೇಸಿಗೆಯಲ್ಲೂ ಮೊಗ್ರಾಲ್ನ ಕಾಡಾಯಿಕುಳಂ ಜಲಸಮೃದ್ಧಿ ಯಲ್ಲಿದೆ. ಕೊಳವನ್ನು ಅಧಿಕೃತರು ಕೈ ಬಿಟ್ಟ ಕಾರಣ ಇದರ ನೀರಿನಲ್ಲಿ ಈಗ ಹಾವಸೆ ಹಾಗೂ ಸಸ್ಯಗಳು ಬೆಳೆದು ಕಾಡು ಆವರಿಸಿಕೊಂಡಿದೆ. ಮೊಗ್ರಾಲ್ ಶಾಲೆ ಬಳಿಯ ಜಲಸಮೃದ್ಧವಾದ

ಬದಿಯಡ್ಕ: ನಿಯಂತ್ರಣ ತಪ್ಪಿದ ಓಮ್ನಿ ವ್ಯಾನ್ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಬಳಿಕ 12 ಅಡಿ ಆಳದ ಕಂದಕಕ್ಕೆ ಮಗುಚಿಬಿದ್ದಿದೆ. ದೀರ್ಘ ಹೊತ್ತು ವ್ಯಾನ್ನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ನಾಗರಿಕರು ಅತೀ ಸಾಹಸಿಕವಾಗಿ ರಕ್ಷಿಸಿದ್ದಾರೆ.
ಕುಂಬಳೆ: ಹೊಯ್ಗೆ ಸಾಗಾಟ ಮಾಫಿಯಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ಮುನ್ನಚ್ಚರಿಕೆ ನೀಡಿದ್ದಾರೆ. ಇದರಂತೆ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಾಟ ನಡೆಸುವವರನ್ನು ಸೆರೆಹಿಡಿದು ಅವರ ವಿರುದ್ಧ ಕಳವು ಹಾಗೂ ಕಾಪಾ ಪ್ರಕರಣ ದಾಖಲಿಸಿ

ತೃಶೂರು: ಜಿಮ್ನೇಶ್ಯಮ್ ಹಾಗೂ ಬ್ಯೂಟಿ ಸೆಲೂನ್ನ ಮರೆಯಲ್ಲಿ ಮಾದಕವಸ್ತು ಮಾರಾಟ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೃಪ್ರಯಾರ್ನ ಜಿಮ್ನೇಶ್ಯಮ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೆರಿಂಙೋಟುಕರ ತಾನ್ಯಂ ನಿವಾಸಿ ಶ್ರೀಲಕ್ಷ್ಮಿ (30) ಸೆರೆಗೀಡಾದ ಯುವತಿ. ಈಕೆಯ ಕೈಯಿಂದ

ದೆಹಲಿ: ಜಾಗತಿಕ ಜನಪ್ರಿಯ ಪ್ರಜಾಪ್ರಭುತ್ವ ಮುಖಂಡನಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಯುಎಸ್ ಡಾಟಾ ಅನಲಿಸ್ಟ್ ಸಂಸ್ಥೆಯಾದ ಮೋನಿಟಿಂಗ್ ಕನ್ಸಲ್ಟ್ ನಡೆಸಿದ ವಿಶ್ವಸಮೀಕ್ಷೆಯಲ್ಲಿ ಆಯ್ಕೆ ಮಾಡಲಾಗಿದೆ. ಸಮೀಕ್ಷೆಯಲ್ಲಿ ಮೋದಿಗೆ 68 ಶೇಕಡಾ ರೇಟಿಂಗ್ ಲಭಿಸಿದೆ. ಭಾಗವಹಿಸಿದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page