
ಕಾಸರಗೋಡು: ಪಂಚಾಯತ್ ಚುನಾವಣೆಯ ಬಳಿಕ ನಡೆದ ನಾಲ್ಕು ಪಂಚಾಯತ್ ಬೋರ್ಡ್ ಸಭೆಗಳಲ್ಲೂ ಭಾಗವಹಿಸದ ಓರ್ವ ಪಂಚಾಯತ್ ಸದಸ್ಯ! ಎಣ್ಮಕಜೆ ಪಂಚಾಯತ್ನಲ್ಲಿ ಈ ಅಪರೂಪದ ಘಟನೆ ನಡೆದಿದೆ. ಪಂಚಾಯತ್ನ ಸಿಪಿಎಂ ಸದಸ್ಯ ಸುಧಾಕರ ಪಂಚಾಯತ್ ಸದಸ್ಯನಾದ ಬಳಿಕ ಕರ್ನಾಟಕದ ಓರ್ವ ವೈದ್ಯರ ಪ್ರಮಾಣಪತ್ರ ಹಾಜರುಪಡಿಸಿ ಸಭೆಯಲ್ಲಿ ಭಾಗವಹಿಸದೆ ವಿವಾದಗಳೆಡೆಯಲ್ಲಿ ಮುಳುಗಿರುವುದಾಗಿ ನಿನ್ನೆ ನಡೆದ ಪಂಚಾಯತ್ ಆಡಳಿತ ಸಮಿತಿ ಸಭೆಯಲ್ಲಿ ಆರೋಪಿಸಲಾಗಿದೆ. ಮಾತ್ರವಲ್ಲ ಸುಧಾಕರ ನೀಡಿದ ವೈದ್ಯಕೀಯ ಪ್ರಮಾಣಪತ್ರ ಅನುಸಾರ ಆ ರೀತಿಯ ಓರ್ವ ಡಾಕ್ಟರ್ ಕರ್ನಾಟಕದಲ್ಲಿ ಇದ್ದಾರೆಯೋ ಎಂಬ …
Read more “ಪಂಚಾಯತ್ ಚುನಾವಣೆಯ ಬಳಿಕ ನಾಲ್ಕು ಆಡಳಿತ ಸಮಿತಿ ಸಭೆಯಲ್ಲಿ ಭಾಗವಹಿಸದ ಪಂ. ಸದಸ್ಯ”
ನೀರ್ಚಾಲು: ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತ ಪಟ್ಟರು. ಮಾನ್ಯ ಲಕ್ಷ್ಯಂವೀಡು ನಿವಾಸಿ ದಿವಂಗತರಾದ ಗುರುವ -ಮಾಣಿಕ್ಕ ದಂಪತಿ ಪುತ್ರ ವಿಶ್ವನಾಥ (46) ಮೃತಪಟ್ಟ ಯುವಕ. ಕೆಮ್ಮು ಹಾಗೂ ಉಸಿರಾಟ ತೊಂದರೆಯಿಂ ದಾಗಿ ಹಲವು ತಿಂಗಳುಗಳ ಕಾಲ ಚಿಕಿತ್ಸೆಯಲ್ಲಿದ್ದರು. ನಿನ್ನೆ ಮಧ್ಯಾಹ್ನ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆ ಸಾವು ಸಂಭವಿಸಿದೆ. ಕಾಂಗ್ರೆಸ್ ಕಾರ್ಯಕರ್ತನಾದ ವಿಶ್ವನಾಥ ಅವಿವಾಹಿತನಾಗಿದ್ದಾರೆ. ಮೃತರು ಸಹೋದರರಾದ ರಾಮಚಂದ್ರ, ಆನಂದ, ಶಂಕರ, ಸಂಜೀವ, ಸಹೋ ದರಿಯರಾದ ಕಮಲ, ಲೀಲಾವತಿ ಹಾಗೂ …

ಮುಳ್ಳೇರಿಯ: ಮನೆ ಬಳಿ ದಾಸ್ತಾನು ಕೊಠಡಿಯಲ್ಲಿರಿಸಿದ್ದ ಎರಡು ಕ್ವಿಂಟಾಲ್ ಸುಲಿದ ಅಡಿಕೆ ಕಳವಿಗೀ ಡಾಗಿದೆ. ಮುಳ್ಳೇರಿಯ ಬೇಂಗತ್ತಡ್ಕ, ನಾವುಂಗಾಲ್ನ ಎನ್. ಬಾಲಕೃಷ್ಣನ್ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜುಲೈ

ಕುಂಬಳೆ: ಯುವತಿಯ ನೀರಿನ ಬಾಟಲಿಯಲ್ಲಿ ಮೂತ್ರ ತುಂಬಿಸಿಟ್ಟ ಆರೋಪದಂತೆ ಆಕೆಯ ಸಹೋದ್ಯೋಗಿಗಳಾದ ಇಬ್ಬರ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ನೆಕ್ರಾಜೆ ಗ್ರಾಮದಲ್ಲಿ ವಾಸಿಸುವ 30ರ ಹರೆಯದ ಯುವತಿ ನೀಡಿದ ದೂರಿನಂತೆ ಮೊಗ್ರಾಲ್ನ ಖಾಸಗಿ

ಕುಂಬಳೆ: ಕುಂಟಂಗೇರಡ್ಕ ಅಂಗನವಾಡಿ ಸಮೀಪದ ಸಾರ್ವ ಜನಿಕ ಪ್ರದೇಶದಲ್ಲಿ ಹಣವಿರಿಸಿ ಜೂಜಾಟ ನಡೆಸುತ್ತಿದ್ದ ಕೇಂದ್ರಕ್ಕೆ ಕುಂಬಳೆ ಪೊಲೀಸರು ನಿನ್ನೆ ಸಂಜೆ ದಾಳಿ ನಡೆಸಿ ನಾಲ್ವರನ್ನು ಸೆರೆಹಿಡಿ ದ್ದಾರೆ. ಈ ಕೇಂದ್ರದಿಂದ 13,700 ರೂ. ವಶಪಡಿಸಲಾಗಿದೆ.

ಕುಂಬಳೆ: ಕೊಯಿಪ್ಪಾಡಿ ಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಸಮುದ್ರ ತಡೆಗೋಡೆ ಸಮುದ್ರಪಾಲಾಗಿದೆ. 20ರಷ್ಟು ತೆಂಗಿನ ಮರಗಳು ಈಗಾಗಲೇ ಸಮುದ್ರದ ಅಲೆಯಲ್ಲಿ ಕೊಚ್ಚಿಹೋಗಿದೆ. ವಿದ್ಯುತ್ ಕಂಬಗಳು ಧರಾಶಾಹಿ ಯಾಗುವ ಭೀತಿಯಲ್ಲಿದೆ. ಈ ಪ್ರದೇಶದ ಸವಿತಾ ಹಾಗೂ ವಿಮಲ

ಮುಳ್ಳೇರಿಯ: ಮನೆ ಬಳಿ ದಾಸ್ತಾನು ಕೊಠಡಿಯಲ್ಲಿರಿಸಿದ್ದ ಎರಡು ಕ್ವಿಂಟಾಲ್ ಸುಲಿದ ಅಡಿಕೆ ಕಳವಿಗೀ ಡಾಗಿದೆ. ಮುಳ್ಳೇರಿಯ ಬೇಂಗತ್ತಡ್ಕ, ನಾವುಂಗಾಲ್ನ ಎನ್. ಬಾಲಕೃಷ್ಣನ್ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜುಲೈ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page