
ಕಾಸರಗೋಡು: ಕ್ರಿಸ್ಮಸ್, ಹೊಸ ವರ್ಷದಂಗವಾಗಿ ಅಬಕಾರಿ ಅಧಿಕಾರಿಗಳು ಆರಂಭಿಸಿದ ಸ್ಪೆಷಲ್ ಡ್ರೈವ್ನ ವೇಳೆ ಮಂಜೇಶ್ವರ ಚೆಕ್ಪೋಸ್ಟ್ನಲ್ಲಿ ನಡೆಸಿದ ತಪಾಸಣೆಯಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ಯುವಕನನ್ನು ಸೆರೆಹಿಡಿಯಲಾಗಿದೆ. ಉತ್ತರ ಪ್ರದೇಶದ ಮೊರಾದಾಬಾದ್ ಮಹ್ಲಾಕ್ಪುರ್ ಮಾಫಿ ನಿವಾಸಿಯಾದ ನಾಜಿರ್ (35) ಎಂಬಾತ ಸೆರೆಗೀಡಾದ ವ್ಯಕ್ತಿ.ನಿನ್ನೆ ಬೆಳಿಗ್ಗೆ ೧೦ ಗಂಟೆ ವೇಳೆ ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ಹಾಗೂ ತಂಡ ನಡೆಸಿದ ಕಾರ್ಯಾಚರಣೆ ವೇಳೆ ಗಾಂಜಾ ಸಾಗಾಟ ಪತ್ತೆಯಾಗಿದೆ. ಮಂಜೇಶ್ವರ, ಕುಂಬಳೆ ಭಾಗದ ಯುವಕರಿಗೆ ಹಾಗೂ ವಿದ್ಯಾರ್ಥಿಗಳಿಗೆ …
Read more “ಯುವಕರು,ವಿದ್ಯಾರ್ಥಿಗಳಿಗೆ ವಿತರಿಸಲು ಗಾಂಜಾ ಸಾಗಾಟ: ಯುವಕ ಬಂಧನ”
ಉಪ್ಪಳ: ಮಂಗಲ್ಪಾಡಿ ಕುಕ್ಕಾರ್ನಲ್ಲಿ ಹಲವು ವರ್ಷಗಳಿಂದ ಶ್ರೀರಾಮ ಸೈಕಲ್ ಅಂಗಡಿ ನಡೆಸುತ್ತಿದ್ದ ಪರಮೇಶ್ವರ ಶೆಟ್ಟಿಗಾರ್ (79) ನಿಧನ ಹೊಂದಿದರು. ಚೆರುಗೋಳಿ ಶ್ರೀರಾಮ ನಿಲಯ ನಿವಾಸಿಯಾದ ಇವರು ಇತ್ತೀಚೆಗಿನಿಂದ ನಯಾಬಜಾರ್ನಲ್ಲಿ ಸೈಕಲ್ ಅಂಗಡಿ ಆರಂಭಿಸಿದ್ದು, ಕಾರವಲ್ ಏಜೆಂಟ್ ಕೂಡಾ ಆಗಿದ್ದರು. ಕಳೆದ ಒಂದು ವಾರದಿಂದ ಅಸೌಖ್ಯ ತೀವ್ರಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ. ಆರ್ಎಸ್ಎಸ್ನ ಹಿರಿಯ ಕಾರ್ಯಕರ್ತರಾಗಿದ್ದರು. ಮೃತರು ಪತ್ನಿ ಸುಂದರಿ, ಮಕ್ಕಳಾದ ಮಹಾಲಕ್ಷ್ಮಿ, ಉಷಾಕುಮಾರಿ, ಚಂದ್ರಕಲಾ, ಜಯರಾಮ, ರಾಮಕೃಷ್ಣ, ಅಳಿಯಂದಿರಾದ ಜಯರಾಮ, …

ಕಾಸರಗೋಡು: ಉದುಮ ಗ್ರೀನ್ವುಡ್ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ 11ನೇ ಜಿಲ್ಲಾ ಯೋಗ ಚಾಂಪ್ಯನ್ಶಿಪ್ನಲ್ಲಿ ಕಾಸರಗೋಡಿನ ಅಷ್ಟಾಂಗ ಯೋಗ ಕೇಂದ್ರ ಸಮಗ್ರ ಚಾಂಪ್ಯನ್ ಪಡೆದಿದೆ. ಇಲ್ಲಿನ ವಿದ್ಯಾರ್ಥಿಗಳಾದ ಅಮನ್ ಎಂ. 1೦ರಿಂದ 12ರ ಮಧ್ಯ ಪ್ರಾಯದ

ಕಾಸರಗೋಡು: ಬೀಡಿ ವಲಯದಲ್ಲಿ ದುಡಿಯುತ್ತಿರುವ ಬೀಡಿ ಕಾರ್ಮಿಕರನ್ನು ಸಂರಕ್ಷಿಸಬೇಕೆಂದು ಜಿಲ್ಲಾ ಬೀಡಿ ಮಜ್ದೂರ್ ಸಂಘ್ನ ವಾರ್ಷಿಕ ಪ್ರತಿನಿಧಿ ಸಮ್ಮೇಳನ ಆಗ್ರಹಿಸಿದೆ. ಒಂದು ಕಾಲದಲ್ಲಿ ಕಾಸರಗೋಡು, ಕಣ್ಣೂರು ಜಿಲ್ಲೆಯಲ್ಲಿ ಲಕ್ಷಾಂತರ ಕಾರ್ಮಿಕರು ದುಡಿಯುತ್ತಿದ್ದ ವಲಯವಾಗಿತ್ತು ಇದು.

ಕುಂಬಳೆ: ಸುಬ್ಬಯಕಟ್ಟೆ ಕುಡಾಲುಮೇರ್ಕಳದ ಅಬೂಬಕರ್ (7೦) ನಿಧನಹೊಂದಿದರು. ಇವರು ಈ ಹಿಂದೆ ಅಬುದಾಬಿಯಲ್ಲಿ ಗಲ್ಪ್ ನ್ಯೂಸ್ನ ನೌಕರನಾಗಿದ್ದರು. ಸಾಮಾಜಿಕ ಕಾರ್ಯಕರ್ತನೂ ಆಗಿದ್ದ ಇವರು ಚಪ್ಪಾಳೆತಟ್ಟಿ ಹಾಡುಗಾರನೂ ಆಗಿದ್ದರು. ಮೃತರು ಪತ್ನಿ ಆಯಿಶಾಬಿ, ಮಕ್ಕಳಾದ ಫಾರಿಸ್,

ಪೆರ್ಲ: ಎಣ್ಮಕಜೆ ಗ್ರಾಮದ ಮಂಜಳಗಿರಿ ನಿವಾಸಿ ಶಂಕರ ಭಟ್ (96) ನಿಧನ ಹೊಂದಿದರು. ಮೃತರು ಮಕ್ಕಳಾದ ಶ್ರೀಕೃಷ್ಣ ಭಟ್, ಲೀಲಾವತಿ, ಪ್ರೇಮಕುಮಾರಿ, ನಳಿನಿ, ಅನ್ನಪೂರ್ಣ, ಗೀತ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಪತ್ನಿ

ಕಾಸರಗೋಡು: ಉದುಮ ಗ್ರೀನ್ವುಡ್ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ 11ನೇ ಜಿಲ್ಲಾ ಯೋಗ ಚಾಂಪ್ಯನ್ಶಿಪ್ನಲ್ಲಿ ಕಾಸರಗೋಡಿನ ಅಷ್ಟಾಂಗ ಯೋಗ ಕೇಂದ್ರ ಸಮಗ್ರ ಚಾಂಪ್ಯನ್ ಪಡೆದಿದೆ. ಇಲ್ಲಿನ ವಿದ್ಯಾರ್ಥಿಗಳಾದ ಅಮನ್ ಎಂ. 1೦ರಿಂದ 12ರ ಮಧ್ಯ ಪ್ರಾಯದ

ತೃಶೂರು: ಕೆಎಸ್ಆರ್ಟಿಸಿ ಆರ್ಡಿನರಿ ಬಸ್ಗಳಲ್ಲಿ ಮಹಿಳೆ ಯರಿಗೆ ಉಚಿತ ಪ್ರಯಾಣ ಮಂಜೂರು ಮಾಡಿದ ಸರಕಾರದ ನಿರ್ಧಾರದ ವಿರುದ್ಧ ಖಾಸಗಿ ಬಸ್ ಮಾಲಕರ ರಾಜ್ಯ ಮಟ್ಟದ ಸಭೆ ಇಂದು ತೃಶೂರ್ನಲ್ಲಿ ನಡೆಯಲಿದೆ. ಉಚಿತ ಪ್ರಯಾಣ ಆರಂಭಿಸು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page