
ಅಡೂರು: ಗಾಳಿಮುಖ ಗೇರುಬೀಜ ಸಂತತಿ ತೋಟದಲ್ಲಿ ಹಸಿರು ಉಡುಗೆ ತೊಟ್ಟ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ನಾಗರಿಕರಿಗೆ ಸುವರ್ಣಾವಕಾಶ ಒದಗಿಸಲಾಗುತ್ತಿದೆ. ಸರಕಾರದ ಅಧೀನದಲ್ಲಿರುವ ಫಾರ್ಮ್ಗಳನ್ನು ಜನಪರಗೊಳಿಸಬೇಕೆಂಬ ಕೃಷಿ ಸಚಿವರ ನಿರ್ದೇಶ ಪ್ರಕಾರ ಈ ತಿಂಗಳ 28, ಮಾರ್ಚ್ 1, 2ರಂದು ವಿಪುಲವಾದ ಫಾರ್ಮ್ ಫೆಸ್ಟ್ ನಡೆಯಲಿದೆ. ಮೂರು ದಿನಗಳಲ್ಲಾಗಿ ನಡೆಯುವ ಈ ಕೃಷಿ ಪ್ರದರ್ಶನ ಮಾರಾಟಮೇಳ ಆದೂರು ಗಾಳಿಮುಖ ಪ್ರದೇಶಗಳಲ್ಲಾಗಿ ವ್ಯಾಪಿಸಿರುವ ಗೇರುತೋಟದ ಸೌಂದರ್ಯವನ್ನು ಸಾರ್ವಜನಿಕರಿಗೆ ಸಮೀಪದಿಂದ ಸವಿಯಲು ಅವಕಾಶ ಒದಗಿಸಲಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಎಬ್ರಹಾಂ …
Read more “ಆದೂರು ಗೇರು ಸಂತತಿ ತೋಟದಲ್ಲಿ ಫಾರ್ಮ್ ಫೆಸ್ಟ್: ಸಾರ್ವಜನಿಕರಿಗೆ ಪ್ರಕೃತಿ ಸೌಂದರ್ಯ ಆಸ್ವಾದಿಸಲು ಅವಕಾಶ”
ಕಾಸರಗೋಡು: ರಾಜ್ಯದ 20 ವಿಭಿನ್ನ ಉದ್ಯೋಗ ವಲಯಗಳ ಉತ್ತಮ ಕಾರ್ಮಿಕರಿಗಿರುವ ೨೦೨೪ನೇ ವರ್ಷದ ಉದ್ಯೋಗ ಶ್ರೇಷ್ಠ ಪುರಸ್ಕಾರಗಳಲ್ಲಿ ಮೂರು ಪುರಸ್ಕಾರಗಳು ಕಾಸರಗೋಡಿಗೆ ಲಭಿಸಿದೆ. ಮೇರಿಮೆಲ್ಡ (ಅಡುಗೆ), ಶಿಬು ಎ. (ಶೇಂದಿ ಕಾರ್ಮಿಕ), ಬಬಿತ ಬೇಬಿ (ಬಾರ್ಬರ್, ಬ್ಯೂಟೀಷ್ಯನ್) ಎಂಬಿವರಿಗೆ ಈ ಪುರಸ್ಕಾರ ಲಭಿಸಿದೆ. 1 ಲಕ್ಷ ರೂ. ಹಾಗೂ ಪ್ರಶಸ್ತಿ ಪತ್ರ ಅಡಕವಾಗಿರುವ ಪುರಸ್ಕಾರವನ್ನು ಈ ತಿಂಗಳ 27ರಂದು ತಿರುವನಂತಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಚಿವ ವಿ. ಶಿವನ್ ಕುಟ್ಟಿ ಪ್ರದಾನ ಮಾಡುವರು. ಚೆರುವತ್ತೂರು ಮಡಕ್ಕರದ ರೆಸ್ಟೋರೆಂಟ್ ನಲ್ಲಿ …
Read more “ಕಾರ್ಮಿಕಶ್ರೇಷ್ಠ ಪುರಸ್ಕಾರ ಜಿಲ್ಲೆಯ 3 ಮಂದಿಗೆ 27ರಂದು ಪ್ರದಾನ”

ಮಂಜೇಶ್ವರ: ಪೊಲೀಸರ ಕಸ್ಟಡಿಯಲ್ಲಿದ್ದ ಯುವಕನನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಿ ಕರೆದೊಯ್ದ ಬಳಿಕ ಆತನನ್ನು ಕೊಲೆಗೈದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಕುಂಜತ್ತೂರು ಕಣ್ವತೀರ್ಥ ಕುಚ್ಚಿಕ್ಕಾಡ್ ನಿವಾಸಿ ಅಬ್ದುಲ್ ರಹಿಮಾನ್ ಸಿನಾನ್ (26)

ಕುಂಬಳೆ: ತಾಯಿ ಮತ್ತು ಪುತ್ರಿ ನಾಪತ್ತೆಯಾದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಬಂಬ್ರಾಣ ಗ್ರಾಮದ ಕಿದೂರು ಕುಂಟಂಗೇರಡ್ಕ ಹೌಸ್ನ ಸುನಿಲ್ ಕುಮಾರ್ ಎಂಬವರ ಪತ್ನಿ ರಮ್ಯ ಬಿ. (29) ಮತ್ತು ಪುತ್ರಿ ಶ್ರೀರಕ್ಷಾ

ಬದಿಯಡ್ಕ: ಶಾಲೆಗೆ ನಡೆದು ಹೋಗುತ್ತಿದ್ದ ೧೩ರ ಹರೆಯದ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಳ್ಳತ್ತಡ್ಕ ನಿವಾಸಿಯಾದ ರಮೇಶ್ (43) ಎಂಬಾತನನ್ನು ಬದಿಯಡ್ಕ ಎಸ್ಐ ಸುನಿಲ್ ಕುಮಾರ್ ಹಾಗೂ ತಂಡ ಸೆರೆ

ಕಾಸರಗೋಡು: ನಗರಸಭೆಯ ಮೂಗಿನ ನೇರ ಕೆಳಗೆ, ನಗರಮಧ್ಯದ ಕೆಪಿಆರ್ ರಾವ್ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಡಿಪ್ಪೋ ಸಮೀಪದ ರಸ್ತೆಯಲ್ಲಿ ಬೃಹತ್ ಹೊಂಡಗಳು ಸೃಷ್ಟಿಯಾಗಿದೆ. ಇದರಿಂದ ಕೆಎಸ್ಆರ್ಟಿಸಿ ಬಸ್ಗಳು ಡಿಪ್ಪೋಗೆ ಪ್ರವೇಶಿಸುವುದಕ್ಕೆ ಸಮಸ್ಯೆಯಾಗುತ್ತಿದೆ. ತೀವ್ರ ಮಳೆಗೆ ಹೊಂಡಗಳ

ಮಂಜೇಶ್ವರ: ಪೊಲೀಸರ ಕಸ್ಟಡಿಯಲ್ಲಿದ್ದ ಯುವಕನನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಿ ಕರೆದೊಯ್ದ ಬಳಿಕ ಆತನನ್ನು ಕೊಲೆಗೈದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಕುಂಜತ್ತೂರು ಕಣ್ವತೀರ್ಥ ಕುಚ್ಚಿಕ್ಕಾಡ್ ನಿವಾಸಿ ಅಬ್ದುಲ್ ರಹಿಮಾನ್ ಸಿನಾನ್ (26)

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page