
ಕಾಸರಗೋಡು: ಹಿರಿಯ ಜಾದುಗಾರ ಪ್ರೊ. ಮಾಧವ (73) ನಿನ್ನೆ ನಿಧನ ಹೊಂದಿದರು. ಮೂಲತಃ ಉಬ್ರಂಗಳ ನಿವಾಸಿಯಾಗಿರುವ ಇವರು ಕೂಡ್ಲುನಲ್ಲಿ ವಾಸವಾಗಿದ್ದರು. ನೋರ್ತ್ ಮಲಬಾರ್ ಮ್ಯಾಜಿಕ್ ಫೌಂಡೇಶನ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿದ್ದರು. ನೋರ್ತ್ ಮಲಬಾರ್ ಗ್ರಾಮೀಣ ಬ್ಯಾಂಕ್ನಲ್ಲಿ ಮೆನೇಜರ್ ಆಗಿದ್ದರು. ೧೫ ಕಲಾವಿದರನ್ನೊಳಗೊಂಡ ಮಾಯಾರಂಜಿನಿ ತಂಡವನ್ನು ಕಟ್ಟಿ ಇಲ್ಯೂಶ್ಯನ್ ಜಾದು ಸಾಮಗ್ರಿಗಳನ್ನು ಬಳಸಿ ಕರ್ನಾಟಕ, ಕೇರಳದ ವಿವಿಧೆಡೆ ೫ ದಶಕಗಳ ಕಾಲ ಪ್ರದರ್ಶನ ನೀಡಿದ್ದಾರೆ. ಇವರ ಪುತ್ರ ಮಾಸ್ಟರ್ ಚಿಂತನ್ ಜಾದೂಗಾರನಾಗಿದ್ದು, ರಾಷ್ಟ್ರದ ಗಮನ ಸೆಳೆದಿದ್ದರಾದರೂ ಈ ಹಿಂದೆ …
ಮಂಜೇಶ್ವರ: ಪಾಲಕ್ಕಾಡ್ನಿಂದ ಮಂಜೇಶ್ವರ ಉದ್ಯಾವರಕ್ಕೆ ಜಾನುವಾರುಗಳನ್ನು ತಂದ ಲಾರಿಯಲ್ಲಿದ್ದ ಮೂರು ಮಂದಿಗೆ ತಂಡವೊಂದು ಹಲ್ಲೆಗೈದು ಗಾಯಗೊಳಿಸಿದ ಬಗ್ಗೆ ದೂರಲಾಗಿದ. ಕಾಸರಗೋಡು ನಿವಾಸಿ ಅಬ್ಬಾಸ್, ಉತ್ತರಪ್ರದೇಶ ನಿವಾಸಿಗಳೂ ಪಾಲಕ್ಕಾಡ್ನಲ್ಲಿ ವಾಸಿಸುವ ಫುರ್ಖಾನ್ (47), ದಾವೂದ್ (28) ಎಂಬವರಿಗೆ ಹಲ್ಲೆಗೈಯ್ಯಲಾಗಿದೆ. ಈ ಪೈಕಿ ಫುರ್ಖಾನ್ ಹಾಗೂ ದಾವೂದ್ನನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಂದು ಮುಂಜಾನೆ 1.30ರ ವೇಳೆ ಘಟನೆ ನಡೆದಿದೆ. ಈ ಮೂರು ಮಂದಿ ಪಾಲಕ್ಕಾಡ್ನಿಂದ ಜಾನುವಾರು ಗಳನ್ನು ಉದ್ಯಾವರಕ್ಕೆ ತಲುಪಿಸಿ ಅವುಗಳನ್ನು ಉದ್ಯಾವರ ಅಂಡರ್ ಪಾಸ್ …
Read more “ಉದ್ಯಾವರಕ್ಕೆ ಜಾನುವಾರುಗಳನ್ನು ತಂದ ಮೂವರಿಗೆ ತಂಡದಿಂದ ಹಲ್ಲೆ”





ಕಾಸರಗೋಡು: ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲವೆಂದು ಹೇಳುವ ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇತೃತ್ವದ ಸರಕಾರದ ನಿಲುವು ದೇಶದ ಐಕ್ಯತೆಗೆ ಬೆದರಿಕೆಯಾಗಿದೆ. ಮಾತ್ರವಲ್ಲದೆ ಇದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದಾಗಿದೆಯೆಂದು ಬಿಜೆಪಿ ರಾಷ್ಟ್ರೀಯ

ಕಾಸರಗೋಡು: ನಾಪತ್ತೆಯಾದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕೂಡ್ಲು ಆರ್.ಡಿ.ನಗರ ಬಳಿ ನಡೆದಿದೆ. ಕೂಡ್ಲು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಳಿಯ ನಿವಾಸಿ ದಿ| ಮಾಧವ- ಲಕ್ಷ್ಮಿ ದಂಪತಿ ಪುತ್ರ ವಿನಾಯಕ ಕೆ. (25)

ಬದಿಯಡ್ಕ: ವ್ಯಕ್ತಿಯೊಬ್ಬರು ಮನೆಯ ಸಿಟೌಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾಡಮನೆ ಬಳಿಯ ಮಾಡತ್ತಡ್ಕ ನಿವಾಸಿ ದಿ| ಗೋವಿಂದ ನಾಯ್ಕ-ಪರಮೇಶ್ವರಿ ದಂಪತಿಯ ಪುತ್ರ ನಾರಾಯಣ ನಾಯ್ಕ (54) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಿನ್ನೆ ಸಂಜೆ ಮನೆಯ ಸಿಟೌಟ್ನಲ್ಲಿ

ಕಣ್ಣೂರು: ಮೊಬೈಲ್ಗೇಮ್ ಆಡುವುದನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಮನನೊಂದು 17ರ ಹರೆಯದ ಬಾಲಕ ಮನೆ ಬಿಟ್ಟು ತೆರಳಿದ್ದಾನೆ. ಪ್ಲಸ್ ಟು ವಿದ್ಯಾರ್ಥಿ ಶಿವಸೂರ್ಯ ನಾಪತ್ತೆಯಾದ ವಿದ್ಯಾರ್ಥಿ. ಚೊಕ್ಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತನಿಖೆ ಆರಂಭಿಸಲಾಗಿದೆ. ಆಗಸ್ಟ್

ಕಾಸರಗೋಡು: ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲವೆಂದು ಹೇಳುವ ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇತೃತ್ವದ ಸರಕಾರದ ನಿಲುವು ದೇಶದ ಐಕ್ಯತೆಗೆ ಬೆದರಿಕೆಯಾಗಿದೆ. ಮಾತ್ರವಲ್ಲದೆ ಇದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದಾಗಿದೆಯೆಂದು ಬಿಜೆಪಿ ರಾಷ್ಟ್ರೀಯ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page