
ಕುಂಬಳೆ:ಗೃಹ ಪ್ರವೇಶ ಕಾರ್ಯಕ್ರಮಕ್ಕೆ ತಲುಪಿದ ಹನ್ನೊಂದರ ಹರೆಯದ ಬಾಲಕಿಗೆ ಕಿರುಕುಳ ನೀಡಲೆತ್ನಿಸಿದ ಆರೋಪ ದಂತೆ ಮುಖ್ಯೋಪಾಧ್ಯಾಯನನ್ನು ಕುಂಬಳ ಪೊಲೀಸರು ಪೋಕ್ಸೋ ಪ್ರ ಕಾರ ಕೇಸು ದಾಖಲಿಸಿ ಬಂಧಿಸಿದ್ದಾರೆ. ಕಣ್ಣೂರು ಬ್ಲಾತೂರು ನಿವಾಸಿಯಾದ ಸುಧೀರ್ (48) ಸೆರೆಗೀಡಾದ ಆರೋಪಿ. ಈತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಸುಧೀರ್ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಐಡೆಡ್ ಶಾಲೆಯೊಂದರ ಮುಖ್ಯೋಪಾಧ್ಯಾಯನಾಗಿದ್ದಾನೆ. ಇತ್ತೀಚೆಗೆ ಸೀತಾಂಗೋಳಿ ಸಮೀಪ ಪ್ರಕರಣಕ್ಕೆ ಕಾರಣವಾದ ಘಟನೆ ನಡೆದಿದೆ. ದೂರುದಾತೆಯಾದ ಬಾಲಕಿಗೆ ಆರೋಪಕ್ಕೆಡೆಯಾದ ಸುಧೀರ್ ಮೂರನೇ ತರಗತಿ ವರೆಗೆ ಪಾಠ ಹೇಳಿಕೊಟ್ಟಿದ್ದನೆನ್ನಲಾಗಿದೆ. …
Read more “11ರ ಬಾಲಕಿಗೆ ಕಿರುಕುಳ ಯತ್ನ : ಮುಖ್ಯೋಪಾಧ್ಯಾಯ ಪೋಕ್ಸೋ ಪ್ರಕಾರ ಸೆರೆ”
ಉಪ್ಪಳ: ಪ್ಲಸ್ಟು ವಿದ್ಯಾರ್ಥಿ ಯೋರ್ವ ನಾಪತ್ತೆಯಾದ ಬಗ್ಗೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಉಪ್ಪಳ ಭಗವತಿ ರಸ್ತೆ ಅಂಗನವಾಡಿ ಬಳಿಯ ನಿವಾಸಿ ಅಮ್ಜತ್ ಅಲಿ ಎಂಬವರ ಪುತ್ರ ಮುಹಮ್ಮದ್ ಕೈಫ್ (17) ನಾಪತ್ತೆಯಾ ಗಿರುವುದಾಗಿ ದೂರಲಾಗಿದ. ನಿನ್ನೆ ಮಧ್ಯಾಹ್ನ 12.30ರ ವೇಳೆ ಮನೆಯಿಂದ ಹೊರಗೆ ತೆರಳಿದ್ದು ಬಳಿಕ ಮರಳಿ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ. 8 ತಿಂಗಳ ಹಿಂದೆಯೂ ಈತ ನಾಪತ್ತೆಯಾಗಿದ್ದು, ಬಳಿಕ ಪೊಲೀಸರು ಶೋಧ ನಡೆಸುತ್ತಿದ್ದಾಗ ಮುಂಬಯಿಯಿಂದ ಪತ್ತೆಯಾಗಿದ್ದಾನೆನ್ನಲಾಗಿದೆ. ಈತ ಇದೀಗ ನಾಪತ್ತೆಯಾಗಿರುವುದರಿಂದ ಪೊಲೀಸರು ಕೇಸು ದಾಖಲಿಸಿ …





ಕುಂಬಳೆ: ಬಂದ್ಯೋಡು ಅಡ್ಕ ಎಂಬಲ್ಲಿನ 3 ಮನೆಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ತೀವ್ರಗೊಳಿಸಿದ್ದಾರೆ. ಅಡ್ಕ ಚುಕ್ರಿಯಡ್ಕದ ಹನೀಫ, ನೆರೆಮನೆ ನಿವಾಸಿಗಳಾದ ಮುಹಮ್ಮದ್, ಅಬ್ದುಲ್ಲ ಎಂಬಿವರ ಮನೆಗಳಿಂದ ಕಳವಿಗೆತ್ನ

ಕುಂಬಳೆ: ಯುವತಿಯೋರ್ವೆ ಯೊಂದಿಗಿನ ಪ್ರೇಮದ ವಿಷಯಕ್ಕೆ ಸಂಬಂಧಿಸಿ ಯುವಕನನ್ನು ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸೆರೆಗೀಡಾಗಿದ್ದಾನೆ. ಆದೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೋವಿ ಕ್ಕಾನದ ಅಮೀನ್ ಸಫ್ವಾನ್ ಎಂಬಾತ ಸೆರೆಗೀಡಾದ

ವರ್ಕಾಡಿ: ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆಯಾದ ಬಗ್ಗೆ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ. ಕೊಡ್ಲಮೊಗರು ಜೋಗಿಬೆಟ್ಟು ನಿವಾಸಿ ಲಿಂಗಪ್ಪ ಪೂಜಾರಿಯವರ ಪುತ್ರ ಕೋಟಿ ಜೆ. (39) ನಾಪತ್ತೆಯಾದವರು. ಈ ತಿಂಗಳ 10ರಂದು ಸಂಜೆ

ಉಪ್ಪಳ: ಕೊಂಡೆವೂರು ಆಶ್ರಮಕ್ಕೆ ಬಂದಿದ್ದ ಕರ್ನಾಟಕ ನಿವಾಸಿಯಾದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಜಕ್ಕನಹಳ್ಳಿ ನಿವಾಸಿ ಅಕ್ಷಿತಾ (19) ನಾಪತ್ತೆಯಾಗಿ ದ್ದಾಳೆಂದು ದೂರಲಾಗಿದೆ. ಅಕ್ಷಿತಾ ತಾಯಿ ಯಶೋಧ, ಸಹೋದರಿ ಭೂಮಿಕ

ಕುಂಬಳೆ: ಬಂದ್ಯೋಡು ಅಡ್ಕ ಎಂಬಲ್ಲಿನ 3 ಮನೆಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ತೀವ್ರಗೊಳಿಸಿದ್ದಾರೆ. ಅಡ್ಕ ಚುಕ್ರಿಯಡ್ಕದ ಹನೀಫ, ನೆರೆಮನೆ ನಿವಾಸಿಗಳಾದ ಮುಹಮ್ಮದ್, ಅಬ್ದುಲ್ಲ ಎಂಬಿವರ ಮನೆಗಳಿಂದ ಕಳವಿಗೆತ್ನ

ಮಲಪ್ಪುರಂ: ತಮಿಳುನಾಡಿನ ಪೊಳ್ಳಾಚಿ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಮಲಪ್ಪುರಂ ಪಾಂಙ್ಪಳ್ಳಿಪರಂಬ್ ಸರಕಾರಿ ಎಲ್ಪಿ ಶಾಲೆಯ ಅಧ್ಯಾಪಿಕೆಂiiರ ಸಹಿತ ೯ ಮಂದಿ ಮೃತಪಟ್ಟ ದಾರುಣ ಘಟನೆ ಇಡೀ ನಾಡನ್ನೇ ಶೋಕಸಾಗರದಲ್ಲಿ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page