
ವರ್ಕಾಡಿ: ಪಂಚಾಯತ್ ಆಡಳಿತ ನಡೆಸುವ ಎಡರಂಗದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು, ದಬ್ಬಾಳಿಕೆ ಪ್ರವೃತ್ತಿ ಕೊನೆಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಯೊಂದಿಗೆ ಬಿಜೆಪಿ ವರ್ಕಾಡಿ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಪಂಚಾಯತ್ಗೆ ಪ್ರತಿಭಟನೆ ಮಾರ್ಚ್ ನಡೆಸಲಾಯಿತು. ಮಜೀರ್ಪಳ್ಳ ಪೇಟೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್ ಮಾರ್ಚ್ ಉದ್ಘಾಟಿಸಿದರು. ಭಾಸ್ಕರ್ ಪೊಯ್ಯೆ ಅಧ್ಯಕ್ಷತೆ ವಹಿಸಿದರು. ಪಂಚಾಯತ್ ಕಚೇರಿ ಮುಂದೆ ಮಾರ್ಚ್ನ್ನು ಪೊಲೀಸರು ತಡೆದರು. ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ, ಮುರಳೀಧರ ಯಾದವ್, ಮಣಿಕಂಠ ರೈ, ರಮಣಿ, ಸದಾಶಿವ …
ಕಾಸರಗೋಡು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಭೂ ದಾಖಲೆಗಳ ದತ್ತಾಂಶ ಇಂಗ್ಲಿಷ್ ಹೊರತುಪಡಿಸಿ ಮಲೆಯಾಳಂ ನಲ್ಲಿ ಮಾತ್ರ ಮಾಡಬೇಕು ಎಂಬ ನೋಂ ದಾವಣೆ ಇಲಾಖೆಯ ಹೊಸ ಅಧಿಸೂ ಚನೆಯು ಕನ್ನಡ ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡು ಕನ್ನಡಿಗರಿಗೆ ಸಮಸ್ಯೆಯಾಗಲಿದೆಯೆಂದು ಶಾಸಕ ಎಕೆಎಂ ಅಶ್ರಫ್ ತಿಳಿಸಿದ್ದು, ಇದನ್ನು ಹಿಂತೆಗೆಯಬೇಕೆಂದು ಅವರು ಆಗ್ರಹಿಸಿದ್ದಾರೆ. ಮಂಜೇಶ್ವರ, ಬದಿಯಡ್ಕ, ಕಾಸರಗೋಡು ಸಬ್ ರಿಜಿಸ್ಟ್ರಾರ್ ವ್ಯಾಪ್ತಿ ಯಲ್ಲಿರುವ ಹೆಚ್ಚಿನ ಭೂ ದಾಖಲೆಗಳು ಕನ್ನಡ ಭಾಷೆಯಲ್ಲಿದೆ. ಕನ್ನಡ ಅಲ್ಪ ಸಂಖ್ಯಾತರು ತಮ್ಮ ಭೂ ದಾಖಲೆಗಳ ದಸ್ತಾವೇಜು, ದತ್ತಾಂಶವೆಲ್ಲವನ್ನೂ …





ಕುಂಬಳೆ: ಪ್ರಿಯತಮೆಯನ್ನು ಪ್ರೀತಿಸುವ ಬೇರೊಬ್ಬನ ಮೇಲೆ ದ್ವೇಷ ತೀರಿಸಲು ಮಾರಕಾಯುಧಗ ಳೊಂದಿಗೆ ತಲುಪಿದ ಪ್ರಿಯಮನ ಸಹಿತ ೮ ಮಂದಿಯ ತಂಡ ಮಧ್ಯವರ್ತಿ ಮೇಲೆ ಹಲ್ಲೆಗೈದು ಗಂಭೀರ ಗಾಯ ಗೊಳಿಸಿದ ಘಟನೆ ನಡೆದಿದೆ. ಹಲ್ಲೆಗೀ ಡಾದ

ಉಪ್ಪಳ: ಸಾರ್ವಜನಿಕ ಸ್ಥಳದಲ್ಲಿ ರಾತ್ರಿ ವೇಳೆ ನಡೆಯುತ್ತಿದ್ದ ಜುಗಾರಿ ಕೇಂದ್ರಕ್ಕೆ ಪೊಲೀಸರು ಮಫ್ತಿ ವೇಷದಲ್ಲಿ ದಾಳಿ ನಡೆಸಿ ಏಳು ಮಂದಿಯನ್ನು ಸೆರೆಹಿಡಿದಿದ್ದಾರೆ. ಇದೇ ವೇಳೆ ಜುಗಾರಿ ನಿರತರಾಗಿದ್ದ ಇತರ 13 ಮಂದಿ ಓಡಿ ಪರಾರಿಯಾಗಿದ್ದಾರೆ.

ಕುಂಬಳೆ: ವಾಗ್ವಾದ ನಡೆಯುತ್ತಿದ್ದ ವೇಳೆ ಅದರ ದೃಶವನ್ನು ಮೊಬೈಲ್ ಫೋನ್ನಲ್ಲಿ ಚಿತ್ರೀಕರಿಸಿದ ದ್ವೇಷದಿಂದ ತಂಡವೊಂದು ಯುವಕನ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ನೀಡಿದ ದೂರಿನಂತೆ ಮೂವರ ವಿರುದ್ದ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿ ದ್ದಾರೆ.

ಕುಂಬಳೆ: ಶಿರಿಯ ಹೊಳೆಯಿಂದ ಸರಿಯಾದ ದಾಖಲು ಪತ್ರಗಳಿಲ್ಲದೆ ಸರಕಾರಿ ಮಾಲು ಆಗಿರುವ ಹೊಳೆಯ ಹೊಯ್ಗೆಯನ್ನು ಟಿಪ್ಪರ್ ಲಾರಿಯಲ್ಲಿ ಕದ್ದು ಸಾಗಿಸಿದ ಆರೋಪದಂತೆ, ಲಾರಿ ಚಾಲಕ ಸೇರಿದಂತೆ ಐದು ಮಂದಿಯ ವಿರುದ್ಧ ಕುಂಬಳೆ ಪೊಲೀಸರು ಪ್ರಕರಣ

ಕುಂಬಳೆ: ಪ್ರಿಯತಮೆಯನ್ನು ಪ್ರೀತಿಸುವ ಬೇರೊಬ್ಬನ ಮೇಲೆ ದ್ವೇಷ ತೀರಿಸಲು ಮಾರಕಾಯುಧಗ ಳೊಂದಿಗೆ ತಲುಪಿದ ಪ್ರಿಯಮನ ಸಹಿತ ೮ ಮಂದಿಯ ತಂಡ ಮಧ್ಯವರ್ತಿ ಮೇಲೆ ಹಲ್ಲೆಗೈದು ಗಂಭೀರ ಗಾಯ ಗೊಳಿಸಿದ ಘಟನೆ ನಡೆದಿದೆ. ಹಲ್ಲೆಗೀ ಡಾದ

ತಿರುವನಂತಪುರ: ಮಾರ್ಚ್ 5ರಂದು ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಇಂದು ಕೊನೆಗೊಳ್ಳಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 16ರಂದು ಆರಂಭಗೊಳ್ಳಲಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಫಲಿತಾಂಶ ಪ್ರಕಟಗೊಳ್ಳುವಲ್ಲಿ ಅಲ್ಪ ವಿಳಂಬವಾಗುವ ಸಾಧ್ಯತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page