
ಕಾಸರಗೋಡು: ಆಹಾರ ನೀಡಲು ತಡವಾಯಿತು ಹಾಗೂ ಆಹಾರ ಕಡಿಮೆಯಾಯಿತೆಂದು ಆರೋಪಿಸಿ ಹೋಟೆಲ್ ನೌಕರನಿಗೆ ಹಲ್ಲೆಗೈದು ಹೋಟೆಲ್ನ ಗಾಜು ಪುಡಿಗೈದ ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ನಾಯಮ್ಮಾರಮೂಲೆ ಪಡಿಂಞ್ಞಾರೆಮೂಲೆಯ ಪಿ. ಉಮ್ಮರ್ (42)ರ ದೂರಿನಂತೆ ಮುಹಮ್ಮದಲಿ, ಅಬ್ದುಲ್ ಫಿರೋಸ್, ನೌಶಾದ್ ಎಂಬಿವರ ವಿರುದ್ಧ ಕಾಸರಗೋಡು ನಗರಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಕಳೆದ ಆದಿತ್ಯವಾರ ಮಧ್ಯಾಹ್ನ ೧ ಗಂಟೆ ವೇಳೆ ಕಾಸರಗೋಡು ಕೆಪಿಆರ್ರಾವ್ ರೋಡ್ನ ಮಲಬಾರ್ ಫಿಶ್ ಪಾಯಿಂಟ್ ಎಂಬ ಹೋಟೆಲ್ನಲ್ಲಿ ಘಟನೆ ನಡೆದಿದೆ. ಆಹಾರ …
Read more “ಆಹಾರ ನೀಡಲು ತಡವಾಯಿತೆಂದು ಆರೋಪಿಸಿ ನೌಕರನಿಗೆ ಹಲ್ಲೆ: ಮೂವರ ವಿರುದ್ಧ ಕೇಸು”
ಕಾಸರಗೋಡು: ಸೈಕಲ್ನಲ್ಲಿ ಹೋಗುತ್ತಿದ್ದ ಹತ್ತರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲೆತ್ನಿಸಿದ ಪ್ರಕರಣದ ಆರೋಪಿಯನ್ನು ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ. ಅಜಿತ್ ಮತ್ತು ಜಿಲ್ಲಾ ಕ್ರೈಂ ಸ್ಕ್ವಾಡ್ ನೇತೃತ್ವದ ತಂಡ ಬಂಧಿಸಿದೆ. ಪಯ್ಯನ್ನೂರು ವೆಳ್ಳೂರು ಮೂಪನ್ನ ಡಗತ್ತ್ ವೀಟಿಲ್ ಫಿರ್ದೌಸ್ (36) ಬಂಧಿತ ಆರೋಪಿ. ಬಂಧಿತನನ್ನು ನ್ಯಾಯಾಂಗ ಬಂಧನದಲ್ಲಿರಿಸಲಾ ಗಿದೆ. ಬಾಲಕಿಗೆ ಕಿರುಕುಳ ನೀಡಲೆತ್ನಿಸಿದ ವ್ಯಕ್ತಿ ಯಾರೆಂಬುವು ದನ್ನು ಗುರುತುಹಚ್ಚಲು ಪೊಲೀಸರಿಗೆ ಮೊದಲು ಸಾಧ್ಯವಾಗಿರಲಿಲ್ಲ. ಬಳಿಕ ಘಟನೆ ನಡೆದ ಪರಿಸರದ ಸಿಸಿ ಟಿವಿ …
Read more “10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಯತ್ನ: ಆರೋಪಿ ಸೆರೆ”

ಕುಂಬಳೆ: ಕುಖ್ಯಾತ ಕಳವು ಆರೋಪಿಯಾದ ನೆಲ್ಲಿಕಟ್ಟೆ ನಿವಾಸಿ ಉಮ್ಮರ್ ಫಾರೂಕ್ (46) ಸೆರೆಗೀಡಾಗಿದ್ದಾನೆ. ಈತ ಕಾಸರಗೋಡು, ದ.ಕ ಜಿಲ್ಲೆ ಸಹಿತ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುವ ತಂಡದ ಮುಖ್ಯ

ಕಾಸರಗೋಡು: ಮದುವೆಗೆ ಇನ್ನು ಮೂರು ತಿಂಗಳು ಮಾತ್ರವೇ ಬಾಕಿಯಿರುವಂತೆ ಬ್ಯಾಂಕ್ ಉದ್ಯೋಗಿಗಳಾದ ಯುವತಿ ಹಾಗೂ ಯುವಕ ಎರಡು ಕಡೆಗಳಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆ ಸಂಭವಿಸಿದೆ. ಪೂಚಕ್ಕಾಡ್ ಕಿಳಕ್ಕೇಕರದ ಕೆ. ಚಂದ್ರನ್ ಎಂಬವರ ಪುತ್ರಿ ಅನುಶ್ರೀ

ವರ್ಕಾಡಿ: ಪಾವೂರು ಪೊಯ್ಯೆ ಹಾಗೂ ಪರಿಸರ ಪ್ರದೇಶಗಳಲ್ಲಿ ಕಾಡುಹಂದಿಗಳು ನಿಗೂಢವಾಗಿ ಸಾವಿಗೀಡಾಗುತ್ತಿರುವುದಾಗಿ ತಿಳಿದುಬಂದಿದೆ. ಕಳೆದ ಎರಡು ವಾರಗಳಿಂದ 10ರಷ್ಟು ಹಂದಿಗಳು ಸಾವಿಗೀಡಾಗಿವೆ. ಇಂದು ಬೆಳಿಗ್ಗೆ ಭಾರೀ ಗಾತ್ರದ ಕಾಡುಹಂದಿ ಪಾವೂರಿನ ರಸ್ತೆ ಬದಿ ಸತ್ತು

ಉಪ್ಪಳ: ಅಂಗಡಿಗೆ ಕೆಲಸಕ್ಕೆ ಹೋದ ಯುವತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಘಟನೆಗೆ ಸಂಬಂಧಿಸಿ ತಾಯಿ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿ ದ್ದಾರೆ. ಪೈವಳಿಕೆ ಆಜಾದ್ನಗರ ನಿವಾಸಿಯಾದ ಫಾತಿಮತ್ ಮಕ್ನಾಸ್

ಕುಂಬಳೆ: ಕುಖ್ಯಾತ ಕಳವು ಆರೋಪಿಯಾದ ನೆಲ್ಲಿಕಟ್ಟೆ ನಿವಾಸಿ ಉಮ್ಮರ್ ಫಾರೂಕ್ (46) ಸೆರೆಗೀಡಾಗಿದ್ದಾನೆ. ಈತ ಕಾಸರಗೋಡು, ದ.ಕ ಜಿಲ್ಲೆ ಸಹಿತ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುವ ತಂಡದ ಮುಖ್ಯ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page