
ಕಾಸರಗೋಡು: ಪೆರ್ಲ ಬಳಿಯ ಕುರಿಯಡ್ಕದಲ್ಲಿ ಮನೆಯಿಂದ ಕಳ್ಳಕೋವಿ ಹಾಗೂ ಮದ್ದುಗುಂಡುಗಳ ಸಹಿತ ಸೆರೆಗೀಡಾದ ವ್ಯಕ್ತಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಕುರಿಯಡ್ಕ ನಿವಾಸಿ ಕೃಷ್ಣಪ್ಪ ನಾಯ್ಕ್ಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಬದಿಯಡ್ಕ ಪೊಲೀಸರು ಮೊನ್ನೆ ನಡೆಸಿದ ದಾಳಿ ವೇಳೆ ಕೃಷ್ಣಪ್ಪ ನಾಯ್ಕನ ಮನೆಯಿಂದ ಕಳ್ಳಕೋವಿ, ಎರಡು ಮದ್ದುಗುಂಡುಗಳು ಹಾಗೂ ೪೨ ಖಾಲಿ ಕೇಸ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಕೃಷ್ಣಪ್ಪ ನಾಯ್ಕ್ನನ್ನು ಬಂಧಿಸಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ ಭರತ್ ರೆಡ್ಡಿಗೆ ಲಭಿಸಿದ ಗುಪ್ತ ಮಾಹಿತಿಯಂತೆ ಬದಿಯಡ್ಕ ಪೊಲೀಸ್ ಇನ್ಸ್ಪೆಕ್ಟರ್ …
Read more “ಪೆರ್ಲ ಬಳಿ ಮನೆಯಿಂದ ನಾಡಕೋವಿ, ಮದ್ದುಗುಂಡು ವಶ: ಬಂಧಿತ ಆರೋಪಿಗೆ ರಿಮಾಂಡ್”
ಕಾಸರಗೋಡು: ನೀಲೇಶ್ವರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಕೊಲೆಯತ್ನ ಸಹಿತ ೨೨ರಷ್ಟು ಪ್ರಕರಣಗಳಲ್ಲಿ ಆರೋಪಿ ಯಾದ ಕುಖ್ಯಾತ ಗೂಂಡಾನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಕೂಡ್ಲು ಪಾರೆಕಟ್ಟೆ ಆರ್ಡಿನಗರದ ಅಜಯ್ ಕುಮಾರ್ ಶೆಟ್ಟಿ ಯಾನೆ ತೇಜು (29) ಎಂಬಾತನನ್ನು ನೀಲೇಶ್ವರ ಪೊಲೀಸ್ ಇನ್ಸ್ಪೆಕ್ಟರ್ ನಿಬಿನ್ ಜೋಯ್ ಬಂಧಿಸಿದ್ದಾರೆ. ನಿನ್ನೆ ರಾತ್ರಿ 10 ಗಂಟೆಗೆ ರಾಷ್ಟ್ರೀಯ ಹೆದ್ದಾರಿ ಕರುವಚ್ಚೇರಿ ಲೋಕೋಪಯೋಗಿ ಕಚೇರಿ ಮುಂದಿನ ರಸ್ತೆಯಲ್ಲಿ ತೇಜು ಜನರಿಗೆ ಬೆದರಿಕೆಯೊಡ್ಡಿದ್ದನು. ಈ ವಿಷಯ ತಿಳಿದು …
Read more “ಪೊಲೀಸರಿಗೆ ಹಲ್ಲೆ: ಕೊಲೆಯತ್ನ ಸಹಿತ 22 ಪ್ರಕರಣಗಳ ಆರೋಪಿ ಬಂಧನ”

ತಿರುವನಂತಪುರ: ಚುನಾವಣಾ ಫಲಿತಾಂಶ ಹೊರಬಂದ ದಿನದಿಂದ ಆರಂಭಗೊಂಡು ಸತತ ಹತ್ತು ದಿನಗಳ ತನಕ ದೀರ್ಘ ಚರ್ಚೆಯ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಆರಿಸಲ್ಪಟ್ಟ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಲೋಕಭವನ್ನಲ್ಲಿ ರಾಜ್ಯಪಾಲ ರಾಜೇಂದ್ರ

ಕುಂಬಳೆ: ರಸ್ತೆ ಬಳಿ ನಿಲ್ಲಿಸಿದ್ದ ಮೂರು ಲಾರಿಗಳ ಬ್ಯಾಟರಿಗಳನ್ನು ಒಂದೇ ದಿನದಂದು ರಾತ್ರಿ ಕಳ್ಳರು ಕದ್ದು ಸಾಗಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ನೋಂದಾಯಿತ ಲಾರಿಯೊಂದರ ಮಾಲಕ ಕುಂಬಳೆ ಕೊಯಿಪ್ಪಾಡಿ

ಮುಳ್ಳೇರಿಯ : ಪುಂಡೂರು ಬಳಿಯ ಮಾಳಂಗೈಯಲ್ಲಿ ಅಂಗಡಿ ನಡೆಸುತ್ತಿದ್ದ ಯುವಕ ನೇಣು ಬಿಗಿದು ಮೃತಪಟ್ಟ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ. ಮಾಳಂಗೈ ನಿವಾಸಿ ಮಣಿಕಂಠನ್ (46) ಆತ್ಮಹತ್ಯೆಗೈದ ಯುವಕ. ಅಂಗಡಿಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ

ಮಂಜೇಶ್ವರ: ಅಪಘಾತಕ್ಕೀಡಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಲ್ಲಿಸಿದ್ದ ಬೈಕ್ ಕಳವುಗೈದ ಆರೋಪಿ ಸೆರೆಗೀಡಾಗಿದ್ದಾನೆ. ಮೀಂಜ ಸಂತಡ್ಕ ನಿವಾಸಿ ಮುಹಮ್ಮದ್ ಮುನ್ನ (21) ಎಂಬಾತನನ್ನು ಮಂಜೇಶ್ವರ ಎಸ್ಐ ವೈಷ್ಣವ್ ರಾಮಚಂದ್ರನ್ ಹಾಗೂ ತಂಡ ಬಂಧಿಸಿದೆ.

ಕುಂಬಳೆ: ರಸ್ತೆ ಬಳಿ ನಿಲ್ಲಿಸಿದ್ದ ಮೂರು ಲಾರಿಗಳ ಬ್ಯಾಟರಿಗಳನ್ನು ಒಂದೇ ದಿನದಂದು ರಾತ್ರಿ ಕಳ್ಳರು ಕದ್ದು ಸಾಗಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ನೋಂದಾಯಿತ ಲಾರಿಯೊಂದರ ಮಾಲಕ ಕುಂಬಳೆ ಕೊಯಿಪ್ಪಾಡಿ

ತಿರುವನಂತಪುರ: ಚುನಾವಣಾ ಫಲಿತಾಂಶ ಹೊರಬಂದ ದಿನದಿಂದ ಆರಂಭಗೊಂಡು ಸತತ ಹತ್ತು ದಿನಗಳ ತನಕ ದೀರ್ಘ ಚರ್ಚೆಯ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಆರಿಸಲ್ಪಟ್ಟ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಲೋಕಭವನ್ನಲ್ಲಿ ರಾಜ್ಯಪಾಲ ರಾಜೇಂದ್ರ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page