
ದೆಹಲಿ: ಈ ತಿಂಗಳ 27ರಂದು ಬ್ಯಾಂಕ್ ನೌಕರರು ದೇಶವ್ಯಾಪಕ ಕೆಲಸ ಸ್ಥಗಿತ ಮುಷ್ಕರಕ್ಕೆ ಆಹ್ವಾನ ನೀಡಿದ್ದಾರೆ. ಬ್ಯಾಂಕ್ಗಳ ಚಟುವಟಿಕೆ ದಿನವನ್ನು ವಾರದಲ್ಲಿ 5ಆಗಿ ನಿಗದಿ ಪಡಿಸಬೇಕು ಎಂದು ಆಗ್ರಹಿಸಿ ಯುನೈಟೆಡ್ ಫಾರಂ ಆಫ್ ಬ್ಯಾಂಕ್ ಯೂನಿಯನ್ಸ್ ಕೆಲಸ ಸ್ಥಗಿತ ಮುಷ್ಕರಕ್ಕೆ ಆಹ್ವಾನ ನೀಡಿರುವುದು. ಬ್ಯಾಂಕ್ ನೌಕರರ ದೇಶದ ೯ನೇ ಯೂನಿಯನ್ಗಳ ಜಂಟಿ ಸಂಘಟನೆ ಕೆಲಸ ಸ್ಥಗಿತ ಮುಷ್ಕರಕ್ಕೆ ಆಹ್ವಾನ ನೀಡಿರುವುದು. 2023ರಲ್ಲಿ ಈ ಬಗ್ಗೆ ಬ್ಯಾಂಕ್ ಮೆನೇಜ್ಮೆಂಟ್ ತೀರ್ಮಾನಿಸಿತ್ತಾದರೂ ಕ್ರಮ ಉಂಟಾಗದೆ ಇರುವುದನ್ನು ಪ್ರತಿಭಟಿಸಿ ಕೆಲಸ ಸ್ಥಗಿತ …
ತಿರುವನಂತಪುರ: ಮಾದಕದ್ರವ್ಯ ಪ್ರಕರಣದ ಆರೋಪಿಯಾಗಿರುವ ವಿದೇಶಿ ಪ್ರಜೆಯನ್ನು ಶಿಕ್ಷೆಯಿಂದ ರಕ್ಷಿಸಲು ಸಾಕ್ಷ್ಯ ಬದಲಿಸಿದ ಪ್ರಕರಣದಲ್ಲಿ ತಿರುವನಂತಪುರ ಶಾಸಕರು ಹಾಗೂ ಮಾಜಿ ಸಾರಿಗೆ ಸಚಿವರೂ ಆಗಿರುವ ಆಂಟನಿ ರಾಜು ಶಿಕ್ಷೆಗೊಳಗಾಗಿ ಅದರಿಂದಾಗಿ ತಮ್ಮ ಶಾಸಕ ಸ್ಥಾನದಿಂದ ಅನರ್ಹಗೊಂಡಿ ದ್ದು, ಹೀಗೆ ಶಾಸಕರೋರ್ವರು ಶಿಕ್ಷೆಗೊಳಗಾಗಿ ಆ ಸ್ಥಾನದಿಂದ ಅನರ್ಹಗೊಂಡಿರುವುದು ಕೇರಳದ ರಾಜಕೀಯ ಇತಿಹಾಸದಲ್ಲೇ ಇದು ಪ್ರಥಮವಾಗಿದೆ. 1990 ಎಪ್ರಿಲ್ 4ರಂದು ಆಸ್ಟ್ರೇಲಿಯ ಪ್ರಜೆಯಾಗಿರುವ ಆಂಡ್ರೂ ಸಾಲ್ವಡಾರ್ ಎಂಬಾತನನ್ನು ಮಾದಕದ್ರವ್ಯವಾದ 61 ಗ್ರಾಂ ಹ್ಯಾಶಿಶ್ ಆಯಿಲ್ನೊಂದಿಗೆ ತಿರುವನಂತಪುರ ವಿಮಾನ ನಿಲ್ದಾಣದಿಂದ ವಲಿಯತ್ತೂರು …
Read more “ಸಾಕ್ಷ್ಯಬದಲಿಸಿದ ಪ್ರಕರಣ : ಕೇರಳದ ಶಾಸಕರು ಅನರ್ಹಗೊಳ್ಳುತ್ತಿರುವುದು ರಾಜ್ಯದ ಇತಿಹಾಸದಲ್ಲೇ ಇದು ಪ್ರಥಮ”

ಕಾಸರಗೋಡು: ಆನೆಬಾಗಿಲು ವಲಿಯವೀಡು ತರವಾಡು ಶ್ರೀ ವಯನಾಟುಕುಲವನ್ ಧರ್ಮದೈವ ಆಡಳಿತ ಸಮಿತಿ ಮಹಾಸಭೆ ಇತ್ತೀಚೆಗೆ ತರವಾಡು ಮನೆಯಲ್ಲಿ ಜರಗಿತು. ಸಮಿತಿ ಅಧ್ಯಕ್ಷ ಕುಮಾರನ್ ತಿರುವಕ್ಕೋಳಿ ಅಧ್ಯಕ್ಷತೆ ವಹಿಸಿದರು. ಕಾರ್ನವರ್ ದಾಸನ್ ಕಂಡತ್ತಿಲ್ ಉದ್ಘಾಟಿಸಿದರು. ಕಾರ್ಯದರ್ಶಿ

ಕಾಸರಗೋಡು: ತಲೆ ಹಾಗೂ ಕುತ್ತಿಗೆಯ ಕ್ಯಾನ್ಸರ್ ಬಾಧಿತರಿಗೆ ಕಾಸರಗೋಡು ಆಸ್ಟರ್ ಮಿಮ್ಸ್ ಆಸ್ಪತ್ರೆಯಲ್ಲಿ ತಜ್ಞ ಚಿಕಿತ್ಸೆಗೆ ಅತ್ಯಾಧುನಿಕ ಓಂಕಾಲಜಿ ವಿಭಾಗ ಆರಂಭಗೊಂಡಿದೆ. ಡಿಪಾರ್ಟ್ಮೆಂಟ್ ಮುಖ್ಯಸ್ಥ ಡಾ| ಶೋನ್ ಟಿ. ಜೋಸೆಫ್ ಉದ್ಘಾಟಿಸಿದರು. ಚೀಫ್ ಆಪರೇಟಿಂಗ್

ಕಾಸರಗೋಡು: ಎಡರಂಗ ಆಡಳಿತ ನಡೆಸಿದರೂ ಐಕ್ಯರಂಗ ಆಡಳಿತ ನಡೆಸಿದರೂ ಕೇರಳದ ಮೀನುಕಾರ್ಮಿಕರಿಗೆ ಟ್ರೋಲಿಂಗ್ ನಿಷೇಧವಿರುವ ತಿಂಗಳುಗಳು ಉಪವಾಸದ ದಿನಗಳಾಗಿವೆ, ಪೆನ್ಶನ್, ರೇಶನ್ ನೀಡುವುದು ವಿಳಂಬವಾಗುತ್ತಿರುವುದು ಸಾಮಾನ್ಯವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಆರೋಪಿಸಿದರು.

ಪೈವಳಿಕೆ: ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆ ಬಿರುಕುಬಿಟ್ಟಿದ್ದು ಇದರಿಂದ ವಾಹನ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಪೈವಳಿಕೆ ಪಂಚಾಯತ್ನ ೭ನೇ ವಾರ್ಡ್ ಬಳ್ಳೂರು- ಮರ್ಕತ್ತಡ್ಕ ಸೇತುವೆಗೆ ಸಂಪರ್ಕಿಸುವಲ್ಲಿ ರಸ್ತೆ ಬಿರುಕು

ಕಾಸರಗೋಡು: ಆನೆಬಾಗಿಲು ವಲಿಯವೀಡು ತರವಾಡು ಶ್ರೀ ವಯನಾಟುಕುಲವನ್ ಧರ್ಮದೈವ ಆಡಳಿತ ಸಮಿತಿ ಮಹಾಸಭೆ ಇತ್ತೀಚೆಗೆ ತರವಾಡು ಮನೆಯಲ್ಲಿ ಜರಗಿತು. ಸಮಿತಿ ಅಧ್ಯಕ್ಷ ಕುಮಾರನ್ ತಿರುವಕ್ಕೋಳಿ ಅಧ್ಯಕ್ಷತೆ ವಹಿಸಿದರು. ಕಾರ್ನವರ್ ದಾಸನ್ ಕಂಡತ್ತಿಲ್ ಉದ್ಘಾಟಿಸಿದರು. ಕಾರ್ಯದರ್ಶಿ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page