
ಮುಳ್ಳೇರಿಯ: ಕಾಸರಗೋಡು ಮಂಡಲದಿಂದ ವಿಧಾನಸಭೆಗೆ ದಶಕ ಗಳಿಂದ ಸತತವಾಗಿ ಪ್ರತಿನಿಧೀಕರಿಸುವ ಟ್ರಿಪ್ಪಲ್ ಎಂಜಿನ್ ಆಡಳಿತದಲ್ಲೂ ಅಭಿವೃದ್ಧಿ ಯೋಜನೆಗಳು ಜ್ಯಾರಿಯಾ ಗದೆ ಮುಸ್ಲಿಂ ಲೀಗ್ ಜನರನ್ನು ವಂಚಿ ಸುತ್ತಿದೆಯೆಂದು ಎನ್ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಆರೋಪಿಸಿದರು. ಕಾರಡ್ಕ ಪಂಚಾಯತ್ನ ಬಿಜೆಪಿ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಆರೋಗ್ಯ, ಶಿಕ್ಷಣ, ಉದ್ಯೋಗ ವಲಯದ ಸಮಸ್ಯೆಗಳಿಗೆ ಪರಿಹಾರ ಕಾಣಲು, ಕುಡಿಯುವ ನೀರು, ರಸ್ತೆ ಸಹಿತದ ಮೂಲಭೂತ ಬೇಡಿಕೆಗಳನ್ನು ಈಡೇರಿ ಸಲು ಮುಸ್ಲಿಂ ಲೀಗ್ಗೆ ಹಾಗೂ ಘಟಕ ಪಕ್ಷವಾದ ಕಾಂಗ್ರೆಸ್ಗೆ ಸಾಧ್ಯವಾಗಲಿಲ್ಲ …
Read more “ಸತತ ಪ್ರತಿನಿಧೀಕರಿಸುವ ಮುಸ್ಲಿಂಲೀಗ್ ಮಂಡಲವನ್ನು ಅಭಿವೃದ್ಧಿಗೊಳಿಸದೆ ವಂಚನೆ-ಎಂ.ಎಲ್. ಅಶ್ವಿನಿ”
ಕಾಸರಗೋಡು: ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಾರ್ಷಿಕ ಉತ್ಸವದಂಗವಾಗಿ ಕರಂದಕ್ಕಾಡ್ ಬೆಡಿಕಟ್ಟೆ ಸೇವಾ ಸಮಿತಿ ವತಿಯಿಂದ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಕರಂದಕ್ಕಾಡ್ ಅಧ್ಯಕ್ಷತೆ ವಹಿಸಿದರು. ಈ ವೇಳೆ ಸಾಧಕರಾದ ಜಗಜೀವನ್ ರಾವ್, ರಾಜಶೇಖರ್, ಅಭಿಜ್ಞಾ ಹರೀಶ್, ಗಿರಿಧರ್ ಸಾಲ್ಯಾನ್, ರಾಮನ್, ಹರೀಶ್ ಕೆ.ಆರ್ ರನ್ನು ಗೌರವಿಸಲಾ ಯಿತು. ಕೋಶಾಧಿಕಾರಿ ಗಣೇಶ್ ಎ, ಕೇಶವ, ವೀರ ಹನುಮಾನ್ ಮಂದಿರದ ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು. ರಾಧಾಕೃಷ್ಣ ಸೂರ್ಲು ನಿರೂಪಿಸಿ, ಹರೀಶ್ ಕೆ.ಆರ್ ಸ್ವಾಗತಿಸಿದರು. ಹರೀಶ್ …
Read more “ಶ್ರೀ ಮಲ್ಲಿಕಾರ್ಜುನ ಕ್ಷೇತ್ರ ಉತ್ಸವ: ಕರಂದಕ್ಕಾಡ್ನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ”





ಮಾರ್ಪನಡ್ಕ: ಭಾರತೀಯ ಸ್ಥಳೀಯ ಗೋ ತಳಿಗಳಿಗೆ ರಾಷ್ಟ್ರೀಯ ಗೌರವವನ್ನು ಒದಗಿಸುವಂತೆ ಆಗ್ರಹಿಸಿ, ದೇಶಾದ್ಯಂತ ೪೦ ಕೋಟಿ ಸಹಿಗಳನ್ನು ಸಂಗ್ರಹಿಸಿ ಭಾರತದ ರಾಷ್ಟ್ರಪತಿಗೆ ಮನವಿ ಸಲ್ಲಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ಗೋ ಸಮ್ಮಾನ್ ಆವಾಹನ್ ಅಭಿಯಾನ’ಕ್ಕೆ ಕುಂಬ್ದಾಜೆ

ಕಾಸರಗೋಡು: ತಳಂಗರೆ ಪಳ್ಳಿಕ್ಕಲ್ ಎಂ.ಐ.ಎ.ಎಲ್.ಪಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ವಿದ್ಯಾನಗರ ನಿವಾಸಿ ಕೆ.ವಿ. ಆನಂದವಲ್ಲಿ (54) ನಿಧನ ಹೊಂದಿದರು. ಅಸೌಖ್ಯ ಹಿನ್ನೆಲೆಯಲ್ಲಿ ಒಂದು ವರ್ಷದ ಹಿಂದೆ ಶಾಲೆಯಿಂದ ಸ್ವತಃ ರಜೆ ಪಡೆದು ನಿವೃತ್ತರಾಗಿದ್ದರು. ೩೦

ಬದಿಯಡ್ಕ: ಚೆರ್ಕಳ- ಕಲ್ಲಡ್ಕ ಅಂತಾರಾಜ್ಯ ರಸ್ತೆಯ ಪೆರ್ಲ ಬದಿಯಡ್ಕ ಪೇಟೆಯನ್ನು ಸಂಪರ್ಕಿಸುವ ಪಳ್ಳತ್ತಡ್ಕ ಸೇತುವೆಯಲ್ಲಿ ಬೃಹತ್ ಹೊಂಡ ಸೃಷ್ಟಿಯಾಗಿದೆ. ಸುಮಾರು ೧೫ ಸೆಂಟಿ ಮೀಟರ್ನಷ್ಟು ಆಳದ ಒಂದೂವರೆ ಮೀಟರ್ ಸುತ್ತಳತೆಯ ಹೊಂಡ ಇಲ್ಲಿ ನಿರ್ಮಾಣಗೊಂಡಿದ್ದು,

ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತಿಯ ಪರಿಚಾ ರಿಕೆಗಾಗಿ ಬಂದಿದ್ದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವುಗೈದ ಆರೋಪಿಯನ್ನು ಕಾಸರಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೆಲ್ವಿನ್ ಜೋಸ್ ಮತ್ತು ಎಸ್ಐ ಮನು

ಮಾರ್ಪನಡ್ಕ: ಭಾರತೀಯ ಸ್ಥಳೀಯ ಗೋ ತಳಿಗಳಿಗೆ ರಾಷ್ಟ್ರೀಯ ಗೌರವವನ್ನು ಒದಗಿಸುವಂತೆ ಆಗ್ರಹಿಸಿ, ದೇಶಾದ್ಯಂತ ೪೦ ಕೋಟಿ ಸಹಿಗಳನ್ನು ಸಂಗ್ರಹಿಸಿ ಭಾರತದ ರಾಷ್ಟ್ರಪತಿಗೆ ಮನವಿ ಸಲ್ಲಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ಗೋ ಸಮ್ಮಾನ್ ಆವಾಹನ್ ಅಭಿಯಾನ’ಕ್ಕೆ ಕುಂಬ್ದಾಜೆ

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page