
ಮಂಜೇಶ್ವರ: ಯುವತಿಯ ಹೆಗಲಿಗೆ ಕೈಯಿರಿಸಿ ಚುಂಬಿಸಲೆತ್ನಿಸಿದ ಆರೋಪದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕುಂಜ ತ್ತೂರು ಜಲಾಲಿಯ ಮಸೀದಿ ಸಮೀ ಪದ ಸಣ್ಣಡ್ಕ ಹೌಸ್ನ ಸುನಿಲ್ ಕುಮಾರ್ (38) ಎಂಬಾತನನ್ನು ಮಂ ಜೇಶ್ವರ ಎಸ್.ಐ ವೈಷ್ಣವ್ ರಾಮಚಂದ್ರನ್ ಸೆರೆಹಿಡಿದಿದ್ದಾರೆ. ಜನವರಿ 26 ಹಾಗೂ ಫೆಬ್ರವರಿ ೮ರಂದು ಪ್ರಕರಣಕ್ಕೆ ಕಾರಣವಾದ ಘಟನೆ ನಡೆದಿದೆ. ಕುಂಜತ್ತೂರು ಮಾಸ್ಕೋ ಹಾಲ್ ಸಮೀಪದ ಬಸ್ ನಿಲ್ದಾಣದಲ್ಲಿ ಜನವರಿ ೨೬ರಂದು ಮೊದಲ ಘಟನೆ ನಡೆದಿದೆ. ಈತ ಯುವತಿಯ ಕೈಹಿಡಿದು ಚುಂಬಿಸಲೆತ್ನಿ ಸಿರುವುದಾಗಿ ದೂರಲಾಗಿದೆ. ಎರಡನೇ ಘಟನೆ …
ಶಬರಿಮಲೆ: ಶಬರಿಮಲೆ ಚಿನ್ನ ಕಳವು ಪ್ರಕರಣದ ತನಿಖೆ ಒಂದೆಡೆ ಭರದಿಂದ ಸಾಗುತ್ತಿರುವಂತೆಯೇ ಇದರ ಜತೆಗೆ ಹೊಸ ಹೊಸ ಅವ್ಯವಹಾರಗಳು ಒಂದರ ಹಿಂದೆ ಒಂದು ಎಂಬಂತೆ ಹೊರಬರತೊಡಗಿದೆ. ಶಬರಿಮಲೆ ದೇಗುಲದ ಧ್ವಜಸ್ತಂಭ ನಿರ್ಮಾಣಕ್ಕಾಗಿ ಚಿನ್ನ ಸ್ವೀಕರಿಸಿದ ವಿಷಯದಲ್ಲಿ ಮಾಜಿ ಅಡ್ವಕೇಟ್ ಕಮಿಷನರ್ ಎ.ಎಸ್.ಪಿ ಕುರುಪ್ ಗಂಭೀರವಾದ ರೀತಿಯ ಕಾಯ್ದೆ ಉಲ್ಲಂಘನೆ ನಡೆಸಿದ್ದಾರೆಂದು ಈ ಬಗ್ಗೆ ದೇವಸ್ವಂ ವಿಜಿಲೆನ್ಸ್ ವಿಭಾಗ ತನಿಖೆ ನಡೆಸಿ ಹೈಕೋರ್ಟ್ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ. ಧ್ವಜಸ್ತಂಭ ನಿರ್ಮಾಣಕ್ಕಾಗಿ ಭಕ್ತರಿಂದ ಚಿನ್ನವನ್ನು ಕಾಣಿಕೆ ರೂಪದಲ್ಲಿ ಪಡೆಯುವ ಹೊಣೆಗಾರಿಕೆಯನ್ನು …





ಕಾಸರಗೋಡು: ಭಾರೀ ಮಳೆಗೆ ಕಾಸರಗೋಡು ನಗರದ ಹಲವು ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆ ಸೃಷ್ಟಿಯಾಗಿದೆ. ತಿಂಗಳುಗಳ ಹಿಂದೆಯಷ್ಟೇ ನೆಲ್ಲಿಕುಂಜೆ ಬಂದರು ಹಾಗೂ ಲೈಟ್ಹೌಸ್ ಭಾಗದತ್ತ ಸಾಗುವ ಬೀಚ್ ರಸ್ತೆಗೆ ಮೆಕ್ಕಡಾಂ ಡಾಮರೀಕರಣ ನಡೆಸಲಾಗಿತ್ತು.

ಉಪ್ಪಳ: ಯುವಕನೋರ್ವ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಉಪ್ಪಳ ಅಂಚಿಕಟ್ಟೆ ಅಶ್ರಫ್ ಮಂಜಿಲ್ನ ಹಮೀದ್ ಹಾಜಿಯವರ ಪುತ್ರ ಅಬ್ದುಲ್ ರಹಿಮಾನ್ ಯು.ಎಚ್ (48) ನಾಪತ್ತೆಯಾದ ಯುವಕ. ಜುಲೈ ೨೫ರಂದು ಬೆಳಿಗ್ಗೆ 10 ಗಂಟೆಗೆ ಇವರು ಮನೆಯಿಂದ

ಕುಂಬಳೆ: ಕುಂಬಳೆ ಸಾಮೂಹಿಕ ಆರೋಗ್ಯ ಕೇಂದ್ರಕ್ಕೆ ಅತಿಕ್ರಮಿಸಿ ನುಗ್ಗಿ ದಾಂಧಲೆ ನಡೆಸಿದ ತಂಡದ ವಿರುದ್ಧ ಕೇಸು ದಾಖಲಿಸಿಕೊಂಡ ಕುಂಬಳೆ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳ ಮಾಹಿತಿ ಲಭಿಸಿದೆಯೆಂದೂ ಅವರನ್ನು ಶೀಘ್ರ ಬಂಧಿಸಲಾಗುವುದೆಂದು ಪೊಲೀಸರು

ಉಪ್ಪಳ: ಯುವಕನೋರ್ವ ನೆರೆಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೊಡ್ಲಮೊಗರು ಭಂಡಾರಮನೆಯ ಕಾಂತಪ್ಪ ಪೂಜಾರಿ ಎಂಬವರ ಪುತ್ರ ಕೆ.ನವೀನ್ (38) ಸಾವಿಗೆ ಶರಣಾದ ವ್ಯಕ್ತಿ. ನಿನ್ನೆ ರಾತ್ರಿ ೭.೪೫ರ ವೇಳೆ ಇವರು ಬಾವಿಗೆ

ಕಾಸರಗೋಡು: ಭಾರೀ ಮಳೆಗೆ ಕಾಸರಗೋಡು ನಗರದ ಹಲವು ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆ ಸೃಷ್ಟಿಯಾಗಿದೆ. ತಿಂಗಳುಗಳ ಹಿಂದೆಯಷ್ಟೇ ನೆಲ್ಲಿಕುಂಜೆ ಬಂದರು ಹಾಗೂ ಲೈಟ್ಹೌಸ್ ಭಾಗದತ್ತ ಸಾಗುವ ಬೀಚ್ ರಸ್ತೆಗೆ ಮೆಕ್ಕಡಾಂ ಡಾಮರೀಕರಣ ನಡೆಸಲಾಗಿತ್ತು.

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page