

ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಪ್ರಚಾರಾರ್ಥ ಕೇಂದ್ರ ಸಚಿವ ಸುರೇಶ್ಗೋಪಿ ಇಂದು ಬೆಳಿಗ್ಗೆ ಕುಂಬಳೆಗೆ ಆಗಮಿಸಿ ದ್ದಾರೆ. ಕುಂಬಳೆಯಲ್ಲಿ ಕೆ. ಸುರೇಂದ್ರನ್ರಿಗೆ ಮತ ಯಾಚಿಸಿ ಸುರೇಶ್ ಗೋಪಿ

ಕುಂಬಳೆ: ಕರ್ನಾಟಕ ಮದ್ಯ ಹಾಗೂ ಸಾರಾಯಿ ತಯಾರಿಸುವ ಹುಳಿರಸ ಸಹಿತ ಇಬ್ಬರನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕನ್ಯೆಪ್ಪಾಡಿಯ ಜಿ.ಕೆ. ಸಂತೋಷ್ (35) ಎಂಬಾತನನ್ನು 50 ಲೀಟರ್ ಸಾರಾಯಿ ಹುಳಿರಸ ಸಹಿತ ಗೋಳಿಯಡ್ಕದಿಂದ ಬದಿಯಡ್ಕ ರೇಂಜ್

ಕಾಸರಗೋಡು: ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡು ಕ್ಷೇತ್ರದ ಯುಡಿಎಫ್ (ಮುಸ್ಲಿಂ ಲೀಗ್)ನ ಅಭ್ಯರ್ಥಿಯಾಗಿ ಯುಡಿಎಫ್ ಜಿಲ್ಲಾಧ್ಯಕ್ಷ ಕಲ್ಲಟ್ರ ಮಾಹಿನ್ ಹಾಜಿಯವರನ್ನು ಮುಸ್ಲಿಂಲೀಗ್ ಕಣಕ್ಕಿಳಿಸಿದೆ. ಇವರು ಕಳೆದ ಐವತ್ತು ವರ್ಷಗಳಿಂದ ಮುಸ್ಲಿಂ ಲೀಗ್ನ ಸಕ್ರಿಯ ಕಾರ್ಯಕರ್ತರಾಗಿ ಸೇವೆ

ಕಲ್ಲಿಕೋಟೆ: ಇಲೆಕ್ಟ್ರಿಕ್ ಸ್ಕೂಟರ್ ವಿದ್ಯುತ್ ಕಂಬಕ್ಕೆ ಬಡಿದು ಸಂಭವಿಸಿದ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ನಡೆದಿದೆ. ಇಂದು ಮುಂಜಾನೆ 2.30ರ ವೇಳೆ ಕೊಯಿಲಾಂಡಿಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿ ರುವುದಾಗಿ

ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಪ್ರಚಾರಾರ್ಥ ಕೇಂದ್ರ ಸಚಿವ ಸುರೇಶ್ಗೋಪಿ ಇಂದು ಬೆಳಿಗ್ಗೆ ಕುಂಬಳೆಗೆ ಆಗಮಿಸಿ ದ್ದಾರೆ. ಕುಂಬಳೆಯಲ್ಲಿ ಕೆ. ಸುರೇಂದ್ರನ್ರಿಗೆ ಮತ ಯಾಚಿಸಿ ಸುರೇಶ್ ಗೋಪಿ

ಕಲ್ಲಿಕೋಟೆ: ಇಲೆಕ್ಟ್ರಿಕ್ ಸ್ಕೂಟರ್ ವಿದ್ಯುತ್ ಕಂಬಕ್ಕೆ ಬಡಿದು ಸಂಭವಿಸಿದ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ನಡೆದಿದೆ. ಇಂದು ಮುಂಜಾನೆ 2.30ರ ವೇಳೆ ಕೊಯಿಲಾಂಡಿಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿ ರುವುದಾಗಿ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page