
ಮಂಜೇಶ್ವರ: ಬಸ್ ಪ್ರಯಾಣ ವೇಳೆ ಹೃದಯಾಘಾತ ಉಂಟಾಗಿ ವ್ಯಕ್ತಿಯೋರ್ವರು ನಿಧನ ಹೊಂದಿದ ಘಟನೆ ನಡೆದಿದೆ. ಚೇವಾರು ನಿವಾಸಿ, ಚಿಗುರುಪಾದೆ ಬಾಡಿಗೆ ಕ್ವಾಟರ್ಸ್ನಲ್ಲಿ ವಾಸವಾಗಿರುವ ಮೊಹಮ್ಮದ್ (65) ಎಂಬವರು ನಿಧನ ಹೊಂದಿದ್ದಾರೆ. ನಿನ್ನೆ ಮಧ್ಯಾಹ್ನ ಇವರು ಉಪ್ಪಳದಿಂದ ಖಾಸಗಿ ಬಸ್ನಲ್ಲಿ ಹೊಸಂಗಡಿಗೆ ಪ್ರಯಾಣಿ ಸುತ್ತಿರುವ ವೇಳೆ ಹೃದಯಾಘಾತ ಉಂಟಾಗಿತ್ತೆನ್ನಲಾಗಿದೆ. ಕೂಡಲೇ ಇತರ ಪ್ರಯಾಣಿಕರನ್ನು ಇಳಿಸಿ ಬಸ್ ಸಿಬ್ಬಂದಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ವೈದ್ಯರು ತಪಾಸಣೆ ನಡೆಸಿದಾಗ ನಿಧನ ಹೊಂದಿದ್ದರು. ಮೃತರು ಪತ್ನಿ ಕದೀಜಮ್ಮ, ಮಕ್ಕಳಾದ ಅಬ್ದುಲ್ …
Read more “ಬಸ್ ಪ್ರಯಾಣ ವೇಳೆ ಹೃದಯಾಘಾತ: ಚಿಗುರುಪಾದೆ ನಿವಾಸಿ ನಿಧನ”
ಮುಳ್ಳೇರಿಯ: ಕಬಡ್ಡಿ ಆಟದ ಸ್ಥಳದಲ್ಲಿ ನಡೆದ ಹೊಡೆದಾಟವನ್ನು ತಡೆಯಲು ಯತ್ನಿಸಿದ ದ್ವೇಷದಿಂದ ಯುವಕರ ಮೇಲೆ ಹಲ್ಲೆ ನಡೆಸಿ ಕೊಲೆಗೈಯ್ಯಲು ಪ್ರಯತ್ನಿಸಲಾಯಿತೆಂಬ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಆದೂರು ಬರ್ತಕುನ್ನು ಹೌಸ್ನ ಸಿ.ಆರ್. ತಾಜುದ್ದೀನ್ (36), ಅಬ್ದುಲ್ ಸತ್ತಾರ್ (30), ಸಿ.ಎ. ನಗರದ ಅಬ್ಬಾಸ್ ಫೈಸಲ್ ಎ.ಪಿ (32), ಮುಹಮ್ಮದ್ ಸುರಕ್ಕಾತ ವೈ.ಎಂ. (35), ಆದೂರು ಬಣ್ಣಾಂತಬಾಡಿಯ ಬಿ. ಮುಹಮ್ಮದ್ ರಫೀಕ್ (32), ಆದೂರು ಮುಕ್ಕೂರು ಹೌಸ್ನ ಆಶಿಕ್ (29), ಕುಂಟಾರು ಮಞಂಪಾರೆ ಹೌಸ್ನ …





ಉಪ್ಪಳ: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದ ವ್ಯಕ್ತಿ ಅಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಂದ್ಯೋಡು ಮಳ್ಳಂಗೈ ನಿವಾಸಿಯೂ ಕುಂಬಳೆಯಲ್ಲಿ ಅಕ್ಕಸಾಲಿಗನಾಗಿದ್ದ ಪುಂಡರೀಕ ಆಚಾರ್ಯ ವೈ.ಎನ್ (56) ಮೃತಪಟ್ಟ ವ್ಯಕ್ತಿ. ನಿನ್ನೆ
ಕಾಸರಗೋಡು: ರಸ್ತೆಯಲ್ಲಿ ಕಡಿದು ಬಿದ್ದಿದ ವಿದ್ಯುತ್ ಸರ್ವೀಸ್ ವಯರ್ ಕುತ್ತಿಗೆಗೆ ಸಿಲುಕಿದ ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ಚರಂಡಿಗೆ ಬಿದ್ದು ಬೈಕ್ವಲ್ಲಿದ್ದ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಸೂರ್ಲಿನಲ್ಲಿ ನಿನ್ನೆ ನಡೆದಿದೆ. ಪರವನಡ್ಕ
ಕಾಸರಗೋಡು: ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಚಕ್ರ ಸಿಡಿದು ಪ್ಲಾಟ್ಫಾಂಗೆ ಹಾನಿ ಉಂಟಾಗಿದ್ದು, ಇದರಿಂದ ಹಿಂಭಾಗದ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕೆಯ ಕಾಲು ಸೀಟಿನ ಅಡಿಭಾಗದಲ್ಲಿ ಸಿಲುಕಿ ಮುರಿತಕ್ಕೊ ಳಗಾದ ಘಟನೆ ನಡೆದಿದೆ. ನೀಲೇಶ್ವರ ಅಳಿತ್ತಲ ನಿವಾಸಿ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದಲ್ಲಿ ಸೌರ ವಿದ್ಯುತ್ ಸ್ಥಾಪಿಸಿ ಕ್ಷೇತ್ರ ಸ್ವಾವಲಂಬನೆ ಹೊಂದಿದೆ. 50 ಕಿಲೋ ವ್ಯಾಟ್ ಸೌರಶಕ್ತಿ ಪ್ಲಾಂಟ್ನ್ನು ಕ್ಷೇತ್ರದಲ್ಲಿ ಸ್ಥಾಪಿಸಲಾಗಿದೆ. ಮೂರು ತಿಂಗಳ ಹಿಂದೆ ವರೆಗೆ ಪ್ರತೀ ತಿಂಗಳು

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದಲ್ಲಿ ಸೌರ ವಿದ್ಯುತ್ ಸ್ಥಾಪಿಸಿ ಕ್ಷೇತ್ರ ಸ್ವಾವಲಂಬನೆ ಹೊಂದಿದೆ. 50 ಕಿಲೋ ವ್ಯಾಟ್ ಸೌರಶಕ್ತಿ ಪ್ಲಾಂಟ್ನ್ನು ಕ್ಷೇತ್ರದಲ್ಲಿ ಸ್ಥಾಪಿಸಲಾಗಿದೆ. ಮೂರು ತಿಂಗಳ ಹಿಂದೆ ವರೆಗೆ ಪ್ರತೀ ತಿಂಗಳು

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page