
ತಿರುವನಂತಪುರ: ಅಲ್ಪ ಕಾಲದಿಂದ ಹೃದಯಾಘಾತ ಉಂಟಾಗಿ ಯುಕ-ಯುವತಿಯರು ಕುಸಿದುಬಿದ್ದು ಸಾವಿಗೀಡಾಗುವ ಘಟನೆಗಳಿಗೆ ಕೋವಿಡ್ ವ್ಯಾಕ್ಸಿನೇಶನ್ನೊಂದಿಗೆ ಯಾವುದೇ ಸಂಬಂಧವಿಲ್ಲವೆಂದು ಐಸಿಎಂಆರ್ನ ಅಧ್ಯಯನ ವರದಿಯನ್ನು ರಾಜ್ಯ ಆರೋಗ್ಯ ಇಲಾಖೆ ಕೂಡಾ ಸರಿಯೆಂದು ಅಭಿಪ್ರಾಯಪಟ್ಟಿದೆ. ನೇಶನಲ್ ಇನ್ಸ್ಟಿಟ್ಯೂಟ್ ಆಫ್ ಎಪಿಡಮೋಲಜಿ ಮೂಲಕ ಐಸಿಎಂಆರ್(ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್) ನಡೆಸಿದ ಅಧ್ಯಯನ ಅಧಿಕೃತವಾಗಿದೆಯೆಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿತ್ತು. ಇದರ ಬೆನ್ನಲ್ಲೇ ಈಗ ರಾಜ್ಯ ಆರೋಗ್ಯ ಇಲಾಖೆ ಕೂಡಾ ಅದನ್ನು ಒಪ್ಪಕೊಂಡಿದೆ. ಆದರೆ ಈ ಮೊದಲು ಆರೋಗ್ಯ ಸಮಸ್ಯೆಗಳಿಲ್ಲದ ಯುವಕರು ಹಾಗೂ …
ಕುಂಬಳೆ: ಕುಂಬಳೆ- ಮಂಜೇಶ್ವರ ರೈಲು ನಿಲ್ದಾಣಗಳ ಮಧ್ಯೆಗಿನ ಮುಟ್ಟಂ ರೈಲ್ವೇ ಕ್ರಾಸ್ ಎಲ್ಸಿ 287 ರೈಲ್ವೇ ಗೇಟ್ ದುರಸ್ತಿ ಕಾಮಗಾರಿಗಾಗಿ ಮುಚ್ಚುಗಡೆ ಗೊಳಿಸುವ ದಿನಾಂಕವನ್ನು ಬದಲಿಸಲಾಗಿದೆ. ಈ ಮೊದಲು ಈ ತಿಂಗಳ 15, 16ರಂದು ಮುಚ್ಚು ವುದಾಗಿ ತಿಳಿಸಿದ್ದರೂ ಈಗ ಅದನ್ನು ಈ ತಿಂಗಳ 26ರಂದು ಬೆಳಿಗ್ಗೆ 8ರಿಂದ, 27ರಂದು ಸಂಜೆ 6 ಗಂಟೆವರೆಗೆ ಮುಚ್ಚಲು ತೀರ್ಮಾ ನಿಸಲಾಗಿದೆ. ಈ ಸಂದರ್ಭದಲ್ಲಿ ಈ ದಾರಿಯಾಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದ್ದು, ವಾಹನಗಳು ಉಪ್ಪಳ ಗೇಟ್ ಮೂಲಕ ಸಂಚರಿಸಬೇಕೆಂದು ದಕ್ಷಿಣ …





ಉಪ್ಪಳ: ಮಂಜೇಶ್ವರದಲ್ಲಿ ನಿನ್ನೆ ಗಂಟೆಗಳೊಳಗೆ ಇಬ್ಬರು ಯುವಕರು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸಂಭವಿಸಿದೆ. ಹೊಸಬೆಟ್ಟು ಸ್ಫೂರ್ತಿನಗರದ ಬಾಡಿಗೆ ಮನೆಯಲ್ಲಿ ವಾಸಿಸುವ ಉಮೇಶ (40) ಹಾಗೂ ಮಂಜೇಶ್ವರ ಕೀರ್ತೇಶ್ವರ ದೇವಸ್ಥಾನ ಬಳಿಯ ಮನೀಶ್

ಕುಂಬಳೆ: ಸ್ನೇಹಿತರೊಂದಿಗೆ ಮಾತನಾಡುತ್ತಾ ಕುಳಿತಿದ್ದಾಗ ತೆಂಗಿನಮರ ತುಂಡಾಗಿ ಮೈ ಮೇಲೆ ಬಿದ್ದು ಮಸೀದಿ ಅಧ್ಯಕ್ಷ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರ್ವಾಡ್ ಜುಮಾ ಮಸೀದಿ ಸಮಿತಿ ಅಧ್ಯಕ್ಷರೂ, ಮೀನುಕಾರ್ಮಿಕನಾದ ಪೆರ್ವಾಡ್ನ ಅಬ್ದುಲ್ಲ (65) ಮೃತಪಟ್ಟ

ಕಾಸರಗೋಡು: ಬಾಂಗ್ಲಾದೇಶ ದಿಂದ ಅನಧಿಕೃತವಾಗಿ ಕೇರಳಕ್ಕೆ ಅಕ್ರಮವಾಗಿ ಬಂದು ವಾಸಿಸುತ್ತಿದ್ದ ಯುವತಿಯನ್ನು ಹೊಸದುರ್ಗದಿಂದ ಪೊಲೀಸರು ಬಂಧಿಸಿರುವ ಬೆನ್ನಲ್ಲೇ ಆಕೆಯಜತೆಗೆ ಇಲ್ಲಿಗೆ ಬಂದಿರುವ ಕುಟುಂಬದವರ ಪತ್ತೆಗಾಗಿ ಪೊಲೀ ಸರು ವ್ಯಾಪಕ ಶೋಧ ಆರಂಭಿಸಿದ್ದಾರೆ. ಬಾಂಗ್ಲಾ ಪ್ರಜೆಯಾಗಿರುವ

ಕಾಸರಗೋಡು: ಭಾರೀ ಶಬ್ದದೊಂದಿಗೆ ಕುಂಡಂಗುಳಿಯಲ್ಲಿ ರಸ್ತೆ ಬಿರುಕು ಬಿಟ್ಟಿದೆ. ನಿನ್ನೆ ಬೆಳಿಗ್ಗೆ ಕುಂಡಂಗುಳಿ, ಮೂನಾಂಗಡವ್ ರಸ್ತೆ ಜಂಕ್ಷನ್ ಸಮೀಪ ಪೊಯಿನಾಚಿ- ಬಂದಡ್ಕ ಅಂತಾರಾಜ್ಯ ಹೆದ್ದಾರಿಯಲ್ಲಿ ಬಿರುಕು ಕಂಡು ಬಂದಿದೆ. ಭಾರೀ ಮಳೆಯ ಮಧ್ಯೆ ಭಯಂಕರ

ಉಪ್ಪಳ: ಮಂಜೇಶ್ವರದಲ್ಲಿ ನಿನ್ನೆ ಗಂಟೆಗಳೊಳಗೆ ಇಬ್ಬರು ಯುವಕರು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸಂಭವಿಸಿದೆ. ಹೊಸಬೆಟ್ಟು ಸ್ಫೂರ್ತಿನಗರದ ಬಾಡಿಗೆ ಮನೆಯಲ್ಲಿ ವಾಸಿಸುವ ಉಮೇಶ (40) ಹಾಗೂ ಮಂಜೇಶ್ವರ ಕೀರ್ತೇಶ್ವರ ದೇವಸ್ಥಾನ ಬಳಿಯ ಮನೀಶ್

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page