
ಕಾಸರಗೋಡು: ಕಾರ್ಮಿಕ ವಿರುದ್ಧ ಲೇಬರ್ ಕೋಡ್ಗಳನ್ನು ರದ್ದುಗೊಳಿಸಬೇಕು, ಬಿಜೆಪಿ ಸರಕಾರದ ಕಾರ್ಮಿಕ ವಿರುದ್ಧ ಕ್ರಮಗಳನ್ನು ಹಿಂತೆಗೆಯಬೇಕು ಎಂಬೀ ಬೇಡಿಕೆಗಳನ್ನು ಮುಂದಿಟ್ಟು ಸಂಯುಕ್ತ ಟ್ರೇಡ್ ಯೂನಿಯನ್ ಸಮಿತಿ ಮೆರವಣಿಗೆ ಹಾಗೂ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿತ್ತು. ಕಾಸರಗೋಡು ಬಿಎಸ್ಎನ್ಎಲ್ನ ಮುಂಭಾಗದಲ್ಲಿ ನಡೆದ ಧರಣಿಯನ್ನು ಸಿಐಟಿಯು ರಾಜ್ಯ ಕಾರ್ಯದರ್ಶಿ ಟಿ.ಕೆ. ರಾಜನ್ ಉದ್ಘಾಟಿಸಿದರು. ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಟಿ. ಕೃಷ್ಣನ್ ಅಧ್ಯಕ್ಷತೆ ವಹಿಸಿದರು. ಮುಖಂಡರಾದ ಪಿ.ವಿ. ತಂಬಾನ್, ಕೆ. ಭಾನುಪ್ರಕಾಶ್, ಟಿ. ಪ್ರಕಾಶನ್, ವಿ.ವಿ. ಪ್ರಸನ್ನ ಕುಮಾರಿ, ಬಿಜು ಉಣ್ಣಿತ್ತಾನ್, ಶಿಜು …
Read more “ಲೇಬರ್ ಕೋಡ್ ರದ್ದುಗೊಳಿಸಲು ಆಗ್ರಹಿಸಿ ಸಂಯುಕ್ತ ಟ್ರೇಡ್ ಯೂನಿಯನ್ಗಳಿಂದ ಪ್ರತಿಭಟನೆ”
ಕಾಸರಗೋಡು: ಜಿಲ್ಲೆಯ ರಸ್ತೆಗಳ ಹಾಗೂ ಮೇಲ್ಸೇತುವೆಗಳ ಕಾಮಗಾ ರಿಗಳನ್ನು ಶೀಘ್ರವೇ ಪೂರ್ತಿಗೊಳಿಸಿ ಸಂಚಾರ ಯೋಗ್ಯಗೊಳಿಸಬೇಕೆಂದು, ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಾಪಕರು ಎಸ್ಎಸ್ಎಲ್ಸಿ, ಪ್ಲಸ್ಟು ವಿದ್ಯಾರ್ಥಿಗಳ ಫೊಟೋಗಳನ್ನು ತೆಗೆಯುವುದನ್ನು ನಿಷೇಧಿಸಬೇಕೆಂದು ಆಲ್ ಕೇರಳ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಕಾಸರಗೋಡು ಜಿಲ್ಲಾ ಸಮ್ಮೇಳನ ಆಗ್ರಹಿಸಿದೆ. ಮಲೆನಾಡು ವಲಯದಲ್ಲಿ ಕೃಷಿಕರಿಗೆ ಜೀವಹಾನಿ ಬೆದರಿಕೆ ಒಡ್ಡುವ ಕಾಡುಮೃಗಗಳ ಆಕ್ರಮಣದಿಂದ ರಕ್ಷಿಸುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಠರಾವು ಮೂಲಕ ಸಮ್ಮೇಳನ ಆಗ್ರಹಿಸಿದೆ. ಕಾಞಂಗಾಡ್ ವ್ಯಾಪಾರ ಭವನದಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿರುವ ಅಸೋಸಿಯೇಶನ್ ಜಿಲ್ಲಾ ಸಮ್ಮೇಳನದಲ್ಲಿ ನಿನ್ನೆ ಪ್ರತಿನಿಧಿ ಸಮ್ಮೇಳನ …
Read more “ಆಲ್ ಕೇರಳ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಜಿಲ್ಲಾ ಸಮ್ಮೇಳನ ಸಮಾಪ್ತಿ”





ಬದಿಯಡ್ಕ: ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ನ ಸೆಕ್ಯೂರಿಟಿ ನೌಕರನೂ, ಮಾರ್ಪನಡ್ಕ ಬೆದ್ರಕೂಡ್ಲು ನಿವಾಸಿಯಾದ ಸುರೇಶ್ (42) ಎಂಬವರನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಂಬ್ಡಾಜೆ ಮೈಲ್ತೊಟ್ಟಿಯ

ಕಾಸರಗೋಡು: ಉಳಿಯತ್ತಡ್ಕ-ಚೌಕಿ ರಸ್ತೆಯ ಆಜಾದ್ನಗರದಲ್ಲಿ ಸ್ಕೂಟರ್ ಹಾಗೂ ಬೈಕ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಪ್ಲಸ್ಟು ವಿದ್ಯಾರ್ಥಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ನೆಕ್ರಾಜೆ ನಿವಾಸಿಯೂ, ಚೌಕಿ ಆಜಾದ್ನಗರದಲ್ಲಿ ವಾಸಿಸುವ ಗಲ್ಫ್ ಉದ್ಯೋಗಿ ರಫೀಕ್

ಕೊಚ್ಚಿ: ಎರ್ನಾಕುಳಂ ಕೇಂದ್ರೀ ಕರಿಸಿ ನಡೆದ ಅವಯವ ವಂಚನೆ ಪ್ರಕರಣದಲ್ಲಿ ಸೆರೆಗೀಡಾದ ಮುಖ್ಯ ಆರೋಪಿ ಕಾಸರಗೋಡು ಕಳನಾಡು ಚಳಿಯಂಗೋಡ್ನ ಮುಹಮ್ಮದ್ ನಜೀಬ್ ಕಲ್ಲಟ್ರ (53) ಹಾಗೂ ಈತನ ಪತ್ನಿ ರಶೀದಾಳನ್ನು ಇನ್ನೊಮ್ಮೆ ಕಸ್ಟಡಿಗೆ ತೆಗೆದು

ಕುಂಬಳೆ: ಉಪ್ಪಳ ಸೋಂಕಾಲಿ ನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 53.580 ಗ್ರಾಂ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಮುಖ್ಯ ಆರೋಪಿಗಳ ಲ್ಲೋರ್ವನಾದ ಯುವಕನನ್ನು ಪೊಲೀ ಸರು ಸಾಹಸಿಕವಾಗಿ ಸೆರೆಹಿಡಿದಿದ್ದಾರೆ. ಕಲ್ಲಿಕೋಟೆ ನಿವಾಸಿ ಗೋಡ್ವಿನ್ ಚಾಕೊ (33) ಎಂಬಾತನನ್ನು

ಬದಿಯಡ್ಕ: ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ನ ಸೆಕ್ಯೂರಿಟಿ ನೌಕರನೂ, ಮಾರ್ಪನಡ್ಕ ಬೆದ್ರಕೂಡ್ಲು ನಿವಾಸಿಯಾದ ಸುರೇಶ್ (42) ಎಂಬವರನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಂಬ್ಡಾಜೆ ಮೈಲ್ತೊಟ್ಟಿಯ

ತಿರುವನಂತಪುರ: ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ನ ವಿ.ಡಿ. ಸತೀಶನ್ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ಇಂದು ಬೆಳಿಗ್ಗೆ ನಡೆದ ಬೃಹತ್ ಜನಸ್ತೋಮ ನೆರೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಮುಖ್ಯಮಂತ್ರಿಯಾಗಿ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page