
ಮಂಜೇಶ್ವರ: ತೂಮಿನಾಡಿನಲ್ಲಿ ತಂದೆಯ ಇರಿತಕ್ಕೆ ಬಲಿಯಾದ ಪುತ್ರಿ ಹಾಗೂ ಸಂಬಂಧಿಕನ ಮೃತದೇಹಗಳನ್ನು ನಿನ್ನೆ ನೂರಾರು ಮಂದಿಯ ಅಂತಿಮ ನಮನದ ಬಳಿಕ ಅಂತ್ಯಸಂಸ್ಕಾರ ನಡೆಸಲಾಯಿತು. ತೂಮಿನಾಡು ಹಿಲ್ಟಾಪ್ ನಗರದ ಶೇಕುಂಞಿ 63) ಹಾಗೂ ಇವರ ಪತ್ನಿಯ ಸಹೋದರಿಯ ಪುತ್ರಿ ಮರಿಯಂ ಜುಮೈಲ (18) ಎಂಬಿವರ ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಹಿಲ್ಟಾಪ್ ನಗರದ ಮನೆಗೆ ತಲುಪಿಸುವಾಗ ನಾಡಿನ ವಿವಿಧೆಡೆಗಳಿಂದ ಸಂಬಂಧಿಕರ ಸಹಿತ ನೂರಾರು ಮಂದಿ ಅಲ್ಲಿ ಸೇರಿದ್ದು ಪ್ರತಿಯೊಬ್ಬರ ಮುಖದಲ್ಲೂ ದುಃಖ ಉಮ್ಮಳಿಸುತ್ತಿತ್ತು. …
Read more “ತಂದೆಯ ಇರಿತಕ್ಕೆ ಬಲಿಯಾದ ಪುತ್ರಿ, ಸಂಬಂಧಿಕನ ಮೃತದೇಹ ನೂರಾರು ಮಂದಿಯ ಅಂತಿಮ ನಮನದ ಬಳಿಕ ಅಂತ್ಯಸಂಸ್ಕಾರ”
ಕುಂಬಳೆ: ಆರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ನಿಲುಗಡೆಗೊಳಿಸಲು ಕೇಂದ್ರ ಸರಕಾರ ಕೈಗೊಂಡ ತೀರ್ಮಾನದ ಹಿನ್ನೆಲೆಯಲ್ಲಿ ಇದುವರೆಗೆ ಇಲ್ಲಿ ಸಂಗ್ರಹಿಸಿದ ಟೋಲ್ ಹಿಂತಿರುಗಿಸಬೇಕೆಂದು ಸಿಪಿಎಂ ಆಗ್ರಹಿಸಿದೆ. ಸಿಪಿಎಂ ಹಾಗೂ ಜನಪರ ಹೋರಾಟ ಸಮಿತಿ ನಡೆಸಿದ ಆಂದೋಲನ ಕೇಂದ್ರಸರಕಾರಕ್ಕೆ ಬಿಸಿ ಮುಟ್ಟಿಸಿದ್ದು, ಈಗ ಟೋಲ್ ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಇದುವರೆಗೂ ಹೋರಾಟ ನಡೆಸಿದ ಸ್ಥಳೀಯರ ಮೇಲೆ ದಾಖಲಿಸಿದ ಕೇಸು, ಆರ್ಥಿಕ ನಷ್ಟಗಳನ್ನು ಪರಿಹರಿಸಬೇಕೆಂದು ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಕಾರ್ಯದರ್ಶಿ ಕೆ.ಆರ್. ಜಯಾನಂದ ಒತ್ತಾಯಿಸಿದ್ದಾರೆ.





ಕಾಸರಗೋಡು: ಯುವಕನೋರ್ವ ಮನೆಯ ಸಿಟೌಟ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾನೆ. ಕಾಸರಗೋಡು ಅಶೋಕನಗರ ಅಪ್ಪಯ್ಯ ನಿವಾಸ್ನ ದಿ| ವಾಮನ ಎಂಬವರ ಪುತ್ರ ಕೆ. ನಂದಿತ್ (45) ಸಾವಿಗೀಡಾದ ವ್ಯಕ್ತಿ. ನಿನ್ನೆ ರಾತ್ರಿ 10.30ರ

ಉಪ್ಪಳ: ಮನೆಯಿಂದ ಮಾರಕ ಮಾದಕವಸ್ತುವಾದ 3.407 ಕಿಲೋ ಎಂಡಿಎಂಎ ಹಾಗೂ 642 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣ ದಲ್ಲಿ ತಲೆಮರೆಸಿಕೊಂಡಿದ್ದ 9ನೇ ಆರೋಪಿಯನ್ನು ಬಂಧಿಸಲಾಗಿದೆ. ಕಾಸರಗೋಡು ತಳಂಗರೆ ಬಾಂಗೋಡ್ನ ಶಬೀಬಬಾಗ್ ಹೌಸ್ನ ಮುಹಮ್ಮದ್ ಲಿಸಾನ್

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಕುಂಬಳೆ: ಬೈಕ್ನಲ್ಲಿ ಸಾಗಿಸುತ್ತಿದ್ದ ಗಾಂಜಾ ಸಹಿತ ಯುವಕನನ್ನು ಸೆರೆಹಿಡಿಯಲಾಗಿದೆ. ಬದಿಯಡ್ಕ ನೀರ್ಚಾಲು ಬಳಿಯ ಮೆಣಸಿನಪಾರೆ ನಿವಾಸಿ ಮುಹಮ್ಮದ್ ರಫೀಕ್ (23) ಎಂಬಾತನನ್ನು ಕುಂಬಳೆ ಠಾಣೆ ಎಸ್ಐಗಳಾದ ಪಿ.ವಿ.ಮನು, ಕೆ.ಪಿ. ಗಣೇಶ್ ಎಂಬಿವರ ನೇತೃತ್ವದಲ್ಲಿ ಬಂಧಿಸಲಾಗಿದೆ.

ಕಾಸರಗೋಡು: ಯುವಕನೋರ್ವ ಮನೆಯ ಸಿಟೌಟ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾನೆ. ಕಾಸರಗೋಡು ಅಶೋಕನಗರ ಅಪ್ಪಯ್ಯ ನಿವಾಸ್ನ ದಿ| ವಾಮನ ಎಂಬವರ ಪುತ್ರ ಕೆ. ನಂದಿತ್ (45) ಸಾವಿಗೀಡಾದ ವ್ಯಕ್ತಿ. ನಿನ್ನೆ ರಾತ್ರಿ 10.30ರ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page