
ಶಬರಿಮಲೆ: ಶಬರಿಮಲೆಯಲ್ಲಿ ಹೊಸತಾಗಿ ಅಧಿಕಾರ ವಹಿಸಿಕೊಂಡ ಅರ್ಚಕ ಇ.ಡಿ. ಪ್ರಸಾದ್ ನಂಬೂದಿರಿಯವರ ನೇತೃತ್ವದಲ್ಲಿ ಗರ್ಭಗುಡಿಯ ಬಾಗಿಲು ತೆರೆಯುವುದರೊಂದಿಗೆ ವೃಶ್ಚಿಕ ಮಾಸದ ಮೊದಲ ಮುಂಜಾನೆ ಶಬರಿಮಲೆಯಲ್ಲಿ ದರ್ಶನಕ್ಕಾಗಿ ನೂರಾರು ಭಕ್ತರು ತಲುಪಿದರು. ತಂತ್ರಿ ಕಂಠಾರರ್ ಮಹೇಶ್ ಮೋಹನರ್ ಅವರ ಉಪಸ್ಥಿತಿಯಲ್ಲಿ ನಡೆ ಬಾಗಿಲು ತೆಗೆದಾಗ ಶರಣು ಘೋಷಗಳು ಮೊಳಗಿತು. ದೇವಸ್ವಂಬೋರ್ಡ್ ಕಾರ್ಯದರ್ಶಿ ಪಿ.ಎನ್. ಗಣೇಶ್ವರನ್ ಪೋತ್ತಿ, ಎಕ್ಸಿಕ್ಯೂಟಿವ್ ಆಫೀಸರ್ ಒ.ಜಿ. ಬಿಜು ಉಪಸ್ಥಿತರಿದ್ದರು. ಮುಂಜಾನೆ 3 ಗಂಟೆಗೆ ನಡೆ ಬಾಗಿಲು ತೆರೆಯಲಾಗಿದೆ. ಬಳಿಕ ನಿರ್ಮಾಲ್ಯ ಅಭಿಷೇಕ, ಗಣಪತಿ ಹೋಮ, …
Read more “ವೃಶ್ಚಿಕ ಮಾಸದ ಮೊದಲ ಮುಂಜಾನೆ ಶಬರಿಮಲೆಯಲ್ಲಿ ನೂತನ ಅರ್ಚಕರಿಂದ ಪೂಜೆ ಆರಂಭ”
ಮಕ್ಕ: ಸೌದಿಯಲ್ಲಿ ಉಂರ ತೀರ್ಥಾಟಕರು ಸಂಚರಿಸಿದ ಬಸ್ಗೆ ಬೆಂಕಿ ತಗಲಿ ಸಂಭವಿಸಿದ ಅಪಘಾತದಲ್ಲಿ 42 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ 20 ಮಹಿಳೆಯರು, 11 ಮಕ್ಕಳು ಸೇರಿದ್ದಾರೆ. ಹೈದರಾಬಾದ್ ನಿವಾಸಿಗಳು ಸಂಚರಿಸಿದ ಬಸ್ ಇದಾಗಿತ್ತೆಂದು ತಿಳಿದುಬಂದಿದೆ. ಬಸ್ ಟ್ಯಾಂಕರ್ಗೆ ಢಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಬೆಂಕಿ ಸೃಷ್ಟಿಯಾಗಿದೆ. ಬಸ್ನಲ್ಲಿದ್ದ ಓರ್ವ ಮಾತ್ರ ಅಪಾಯದಿಂದ ಪಾರಾಗಿದ್ದಾರೆನ್ನಲಾಗಿದೆ. 43 ಮಂದಿ ಹೈದರಾಬಾದ್ ನಿವಾಸಿಗಳು ಮಕ್ಕಾ ತೀರ್ಥಾಟನೆ ಪೂರ್ತಿಗೊಳಿಸಿ ಮದೀನಕ್ಕೆ ತೆರಳುತ್ತಿದ್ದ ವೇಳೆ ಇಂದು ಮುಂಜಾನೆ 1.30ರ ವೇಳೆ ದುರ್ಘಟನೆ ಸಂಭವಿಸಿದೆ.

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ತಿರುವನಂತಪುರ: ಮುಖ್ಯಮಂತ್ರಿ ಯನ್ನು ನಿರ್ಣಯಿಸಲಿರುವ ಕ್ರಮದಂಗವಾಗಿ ರಾಜ್ಯಕ್ಕೆ ಆಗಮಿಸಿದ ಎಐಸಿಸಿ ನಿರೀಕ್ಷಕರು ಕಾಂಗ್ರೆಸ್ನ ಹಿರಿಯ ನೇತಾರರರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕೆ. ಸುಧಾಕರನ್, ವಿ.ಎಂ. ಸುಧೀರನ್, ಕೊಡಿಕುನ್ನಿಲ್ ಸುರೇಶ್ ಸಹಿತ ಪ್ರಮುಖ ನೇತಾರರೊಂದಿಗೆ ಈಗಾಗಲೇ ಚರ್ಚೆ

ಬದಿಯಡ್ಕ: ಪಳ್ಳತ್ತಡ್ಕದಲ್ಲಿ ಹಲವು ವರ್ಷಗಳಿಂದ ವ್ಯಾಪಾರಿ ಯಾಗಿರುವ ಅಬ್ದುಲ್ ಶರೀಫ್ (54) ನಿಧನ ಹೊಂದಿದರು. ಅಸೌಖ್ಯ ತಗಲಿ ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇಂದು ಮುಂಜಾನೆ ನಿಧನ ಸಂಭವಿಸಿದೆ. ದಿ| ಕುಂಞಾಲಿಯವರ ಪುತ್ರನಾಗಿರುವ

ಕುಂಬಳೆ: ಡೆಂಟಲ್ ಕ್ಲಿನಿಕ್ನಲ್ಲಿ ಕೆಲಸಕ್ಕೆಂದು ಹೋದ ಯುವತಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಇಚ್ಲಂಪಾಡಿ ಕೊಡ್ಯಮ್ಮೆ ಕೋಟೆಕಾರ್ನ ವಂದನ (21) ಎಂಬಾಕೆ ನಾಪತ್ತೆಯಾಗಿದ್ದಾ ಳೆನ್ನಲಾಗಿದೆ. ಈ ಬಗ್ಗೆ ಸಹೋದರ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ

ಬದಿಯಡ್ಕ: ಪಳ್ಳತ್ತಡ್ಕದಲ್ಲಿ ಹಲವು ವರ್ಷಗಳಿಂದ ವ್ಯಾಪಾರಿ ಯಾಗಿರುವ ಅಬ್ದುಲ್ ಶರೀಫ್ (54) ನಿಧನ ಹೊಂದಿದರು. ಅಸೌಖ್ಯ ತಗಲಿ ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇಂದು ಮುಂಜಾನೆ ನಿಧನ ಸಂಭವಿಸಿದೆ. ದಿ| ಕುಂಞಾಲಿಯವರ ಪುತ್ರನಾಗಿರುವ

ತಿರುವನಂತಪುರ: ಮುಖ್ಯಮಂತ್ರಿ ಯನ್ನು ನಿರ್ಣಯಿಸಲಿರುವ ಕ್ರಮದಂಗವಾಗಿ ರಾಜ್ಯಕ್ಕೆ ಆಗಮಿಸಿದ ಎಐಸಿಸಿ ನಿರೀಕ್ಷಕರು ಕಾಂಗ್ರೆಸ್ನ ಹಿರಿಯ ನೇತಾರರರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕೆ. ಸುಧಾಕರನ್, ವಿ.ಎಂ. ಸುಧೀರನ್, ಕೊಡಿಕುನ್ನಿಲ್ ಸುರೇಶ್ ಸಹಿತ ಪ್ರಮುಖ ನೇತಾರರೊಂದಿಗೆ ಈಗಾಗಲೇ ಚರ್ಚೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page