
ತಿರುವನಂತಪುರ: ಎರಡು ಲೈಂಗಿಕ ಪ್ರಕರಣಗಳಲ್ಲಿ ಆರೋಪಿ ಯಾಗಿ ಕಳೆದ ಎಂಟು ದಿನಗಳಿಂದ ತಲೆಮರೆಸಿಕೊಂ ಡಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿ ಲ್ನ ಪತ್ತೆಗಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ರಾಹುಲ್ನನ್ನು ಹುಡುಕಿಕೊಂಡು ಪ್ರತ್ಯೇಕ ತನಿಖಾ ತಂಡ ವಯನಾಡು-ಕರ್ನಾಟಕದ ಗಡಿ ಪ್ರದೇಶಕ್ಕೆ ತಲುಪಿದೆ. ರಾಹುಲ್ ತಲೆಮರೆಸಿಕೊಂಡಿರುವ ವಾಸ ಸ್ಥಳಕ್ಕೆ ತನಿಖಾ ತಂಡ ತಲುಪುವುದನ್ನು ತಿಳಿದು ಅಲ್ಲಿಂದ ರಾಹುಲ್ ಪರಾರಿಯಾಗುತ್ತಿದ್ದಾನೆಯೇ ಎಂದು ಪೊಲೀಸರಿಗೆ ಸಂಶಯ ಸೃಷ್ಟಿಸಿದೆ. ಪೊಲೀಸರಿಂದ ರಾಹುಲ್ಗೆ ಮಾಹಿತಿ ಸೋರಿಕೆಯಾಗುತ್ತಿದೆಯೇ ಎಂಬ ಸಂಶಯ ಕೂಡಾ ಹುಟ್ಟಿಕೊಂಡಿದೆ. ಎಸ್ಐಟಿಯ ಕಾರ್ಯಾಚರಣೆ ಗುಪ್ತವಾಗಿ …
Read more “ಶಾಸಕ ರಾಹುಲ್ ಮಾಂಕೂಟತ್ತಿಲ್ಗಾಗಿ ತೀವ್ರ ಶೋಧ; ಕಾರು ಚಾಲಕ ಕಸ್ಟಡಿಗೆ”
ಕಾಸರಗೋಡು: ಪೋಕ್ಸೋ ಪ್ರಕರಣದ ಆರೋಪಿ ಕಾಸರಗೋಡು ಪೊಲೀಸ್ ಠಾಣೆಯಿಂದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿ ನಂತರ ನಡೆಸಿದ ಕಾರ್ಯಾಚರಣೆಯಲ್ಲಿ ತಾಸುಗಳೊಳಗಾಗಿ ಆತನನ್ನು ಪೊದೆಯೊಂದರಿಂದ ಪೊಲೀಸರು ಪತ್ತೆಹಚ್ಚಿದ ಘಟನೆ ನಡೆದಿದೆ. ಕಾಸರಗೋಡು ಪೊಲೀಸ್ ಠಾಣೆಯಲ್ಲಿ ದಾಖಲುಗೊಂಡ ಕ್ರೈಂ ನಂಬ್ರ 1245ದ ಪೋಕ್ಸೋ ಪ್ರಕರಣದ ಆರೋಪಿ ನೆಕ್ರಾಜೆ ಕೊರಕ್ಕಾನ ಶಿರೋ ನಿಲಯದ ಅಶ್ವತ್ಥ್ (19) ಪರಾರಿಯಾದ ಆರೋಪಿಯಾಗಿದ್ದಾನೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಈ ಹಿಂದೆ ಬಂಧಿಸಿದ್ದರು. ನಂತರ ಆತನನ್ನು ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಕಾಸರಗೋಡು ಹೆಚ್ಚುವರಿ ಜಿಲ್ಲಾ …
Read more “ಪೋಕ್ಸೋ ಪ್ರಕರಣದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ: ತಾಸುಗಳೊಳಗಾಗಿ ಸೆರೆ”

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕು ಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಳ್ಳಲಿ ದ್ದಾರೆಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳಿಂದ ನಡೆದ ತೀವ್ರ ಆಂತರಿಕ ಅಧಿಕಾರ

ಮುಳ್ಳೇರಿಯ: ಮನೆಯ ಸಮೀಪದ ಆವರಣವಿಲ್ಲದ ಕೆರೆಗೆ ಬಿದ್ದ ಎರಡೂವರೆ ವರ್ಷದ ಬಾಲಕನಿಗೆ ದಾರುಣ ಅಂತ್ಯ ಸಂಭವಿಸಿದೆ. ಕಾರಡ್ಕ ಕಾರ್ಲೆ ನಿವಾಸಿ ಲೋಹಿತ್ ಶೆಟ್ಟಿ- ದಿವ್ಯ ದಂಪತಿ ಪುತ್ರ ದೇವನಂದ ಮೃತಪಟ್ಟ ಬಾಲಕ. ನಿನ್ನೆ ಸಂಜೆ

ಮುಳ್ಳೇರಿಯ: ಕಾರಡ್ಕ ಪಂಚಾಯತ್ನ ಕರ್ಮಂತೋಡಿ ಮೂಡಾಂಕುಳ ಎಂಬಲ್ಲಿ ಯುವತಿ ಮನೆಯ ಬೆಡ್ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಾಗಾಲ್ಯಾಂಡ್ ನಲ್ಲಿ ಸೈನಿಕನಾಗಿರುವ ರಾಜೇಶ್ ಕುಮಾರ್ರ ಪತ್ನಿ ಸೌಪರ್ಣಿಕ (40) ಸಾವಿಗೀಡಾದ ಯುವತಿ. ಹೊಸತಾಗಿ

ಮುಳ್ಳೇರಿಯ: ಕಾರಡ್ಕ ಬಳಿಯ ಕೊಟ್ಟಂಗುಳಿಯಲ್ಲಿ ಕೃಷಿಕನೋರ್ವ ಕೆರೆಗೆ ಹಾರಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೆರೆಗೆ ಹಾರುವ ಮೊದಲು ಕೈಯ ನರ ಕತ್ತರಿಸಿರುವು ದಾಗಿಯೂ ಸಂಶಯಿಸಲಾಗುತ್ತಿದೆ. ಕೊಟ್ಟಂಗುಳಿಯ ಕುಂಞಂಬು ನಾಯರ್ರ ಪುತ್ರ ಅಜಿತ್ ಕುಮಾರ್ (43)

ಮುಳ್ಳೇರಿಯ: ಮನೆಯ ಸಮೀಪದ ಆವರಣವಿಲ್ಲದ ಕೆರೆಗೆ ಬಿದ್ದ ಎರಡೂವರೆ ವರ್ಷದ ಬಾಲಕನಿಗೆ ದಾರುಣ ಅಂತ್ಯ ಸಂಭವಿಸಿದೆ. ಕಾರಡ್ಕ ಕಾರ್ಲೆ ನಿವಾಸಿ ಲೋಹಿತ್ ಶೆಟ್ಟಿ- ದಿವ್ಯ ದಂಪತಿ ಪುತ್ರ ದೇವನಂದ ಮೃತಪಟ್ಟ ಬಾಲಕ. ನಿನ್ನೆ ಸಂಜೆ

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕು ಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಳ್ಳಲಿ ದ್ದಾರೆಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳಿಂದ ನಡೆದ ತೀವ್ರ ಆಂತರಿಕ ಅಧಿಕಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page