
ಹೈದರಾಬಾದ್: ಆಂಧ್ರಪ್ರದೇಶದ ಕುರ್ನೂಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಗೆ ಬೆಂಕಿ ತಗಲಿ 32 ಮಂದಿ ಪ್ರಯಾಣಿಕರು ಸಜೀವ ದಹನಗೊಂಡು ಇನ್ನೂ ಹಲವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಆಂಧ್ರಪ್ರದೇಶದ ಕುರ್ನೂಲ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-44ರ ಚಿನ್ನತೇಕೂರು ಗ್ರಾಮದಲ್ಲಿ ಇಂದು ಮುಂಜಾನೆ 3.30ರ ವೇಳೆ ಈ ದುರ್ಘಟನೆ ಉಂಟಾಗಿದೆ. ಬೆಂಕಿ ತಗಲಿದ ಬಸ್ಸಿನಲ್ಲಿ ೪೦ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಬಸ್ ಬೆಂಗಳೂರಿಗೆ ಬರುತ್ತಿದ್ದ ವೇಳೆ ಧಾರಾಕಾರ ಮಳೆ ಸುರಿಯುತ್ತಿತ್ತು. ಈ ವೇಳೆ ಶಿವಶಂಕರ್ ಎಂಬವರು ಚಲಾಯಿಸುತ್ತಿದ್ದ ಬೈಕ್ ಅಮಿತ ವೇಗದಲ್ಲಿ ಬಂದು …
Read more “ಕುರ್ನೂಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ದುರ್ಘಟನೆ:ಬಸ್ಗೆ ಬೆಂಕಿ ತಗಲಿ 32 ಮಂದಿ ಸಜೀವ ದಹನ”
ತಿರುವನಂತಪುರ: ಶಬರಿಮಲೆ ಕ್ಷೇತ್ರದಿಂದ ಚಿನ್ನ ಸಾಗಿಸಿದ ಪ್ರಕರಣದಲ್ಲಿ ಸೆರೆಗೀಡಾದ ಉಣ್ಣಿಕೃಷ್ಣನ್ ಪೋತ್ತಿಯನ್ನು ಹೆಚ್ಚಿನ ತನಿಖೆಗಾಗಿ ಎಸ್ಐಟಿ ಬೆಂಗಳೂರಿಗೆ ಕರೆದೊಯ್ದಿದೆ. ಚೆನ್ನೈಯ ಸ್ಮಾರ್ಟ್ ಕ್ರಿಯೇಶನ್ಸ್ಗೂ ತಲುಪಿಸಿ ಮಾಹಿತಿ ಸಂಗ್ರಹಿಸಲು ತನಿಖಾ ತಂಡ ತೀರ್ಮಾನಿಸಿದೆ. ಇದೇ ವೇಳೆ ಪ್ರಕರಣದಲ್ಲಿ ಆರೋಪಿ ಪಟ್ಟಿಯಲ್ಲಿರುವ ಇನ್ನಷ್ಟು ಮಂದ ದೇವಸ್ವಂ ಅಧಿಕಾರಿಗಳ ಬಂಧನ ಶೀಘ್ರ ನಡೆಯಲಿದೆಯೆಂಬ ಸೂಚನೆಯಿದೆ. ಕ್ಷೇತ್ರದ ದ್ವಾರಪಾಲಕ ಶಿಲ್ಪದ ಚಿನ್ನವನ್ನು ಸಾಗಿಸಿದ ಸಂಬಂಧ ಹತ್ತು ಮಂದಿ ಆರೋಪಿಗಳಿದ್ದಾರೆ. ಇದರಲ್ಲಿ ಉಣ್ಣಿಕೃಷ್ಣನ್ ಪೋತ್ತಿ ಹಾಗೂ ಮುರಾರಿಬಾಬುವನ್ನು ಮಾತ್ರವೇ ಇದುವರೆ ಬಂಧಿಸಲಾಗಿದೆ. ಇದೇ ವೇಳೆ …

ಕಾಸರಗೋಡು: ದೈವನೇಮ ಕಂಡು ಹಿಂತಿರುಗುತ್ತಿದ್ದ ಯುವತಿಯರು ಸಂಚರಿಸಿದ ಸ್ಕೂಟರ್ ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಇಬ್ಬರು ಗಾಯಗೊಂಡರು. ಪೆರುಂಬಳ ಚಿರವಾದುಕ್ಕಲ್ ನಿವಾಸಿ ಪ್ರಮೀಳ (45), ಸಂಬಂಧಿಕೆ ಶ್ರೀಕೃಷ್ಣ (25) ಗಾಯಗೊಂಡವರು. ಇವರನ್ನು ಇಂದಿರಾನಗರದ ಖಾಸಗಿ
ಕಾಸರಗೋಡು: ಅಭಿವೃದ್ಧಿಗೆ ಎಲ್ಲಾ ಸಾಧ್ಯತೆಗಳಿದ್ದರೂ ಕಾಸರಗೋಡು ಜಿಲ್ಲೆ ಅಭಿವೃದ್ಧಿಯಲ್ಲಿ ಭಾರೀ ಹಿಂದುಳಿದಿದೆ. ಬಾಲ್ಯವನ್ನು ಇಲ್ಲಿ ಕಳೆದ ತನಗೆ ಈಗ ಇಲ್ಲಿನ ಪರಿಸ್ಥಿತಿ ಭಾರೀ ನೋವುಂಟು ಮಾಡಿದೆ ಯೆಂದು ಸಿನಿಮಾ, ಸೀರಿಯಲ್ ನಟಿ ಲಕ್ಷ್ಮಿ ಪ್ರಿಯ

ಉಪ್ಪಳ: ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ರ ಪ್ರಚಾರ ಕಾರ್ಯ ಭರದಿಂದ ನಡೆಯುತ್ತಿದ್ದು, ಮಂಜೇಶ್ವರ ಮಂಡಲದಲ್ಲಿ ನಿನ್ನೆ ೩ನೇ ಹಂತದ ಮನೆ ಸಂಪರ್ಕ ಪೂರ್ಣಗೊಂ ಡಿದೆ. ಪುತ್ತಿಗೆ ಪಂಚಾಯತ್ನ ವಿವಿಧ ಪ್ರದೇಶಗಳಲ್ಲಿ ನಿನ್ನೆ ಕೆ. ಸುರೇಂದ್ರನ್

ಬದಿಯಡ್ಕ: ಐಕ್ಯರಂಗ ಸರಕಾರ ಅಧಿಕಾರಕ್ಕೆ ತಲುಪಿದ ಆರು ತಿಂಗಳೊಳಗೆ ಕಾಸರಗೋಡು ಮೆಡಿಕಲ್ ಕಾಲೇಜು ಪೂರ್ಣ ಸಜ್ಜುಗೊಳಿಸಲಾಗುವುದೆಂದು ವಿಪಕ್ಷ ಮುಖಂಡ ವಿ.ಡಿ. ಸತೀಶನ್ ನುಡಿದರು. ಎಂಡೋಸಲ್ಫಾನ್ ಸಂತ್ರಸ್ತರ ವಿರುದ್ಧ ಮುಖಮಾಡಿದ ಆಡಳಿತ ಕೂಟ ಕಳೆದ ಹತ್ತು
. ಅಮಿತ್ ಷಾ, ಶಿವರಾಜ್ ಸಿಂಗ್ ಚೌಹಾಣ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸಹಿತ ಪ್ರಮುಖ ನೇತಾರರಿಂದ ಇಂದು ಪ್ರಚಾರ ತಿರುವನಂತಪುರ: ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಮೂರು ದಿನಗಳು ಮಾತ್ರವೇ ಬಾಕಿ ಉಳಿದಿದ್ದು

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page