
ಕುಂಬಳೆ: ಪಂಚಾಯತ್ ಕುಂಬಳೆ ಪೇಟೆ ಅಭಿವೃದ್ಧಿಗಾಗಿ ಏನನ್ನೂ ನಡೆಸಿಲ್ಲವೆಂದು ಕುಂಬಳೆಯ ಮಾಹಿತಿ ಹಕ್ಕು ಕಾರ್ಯಕರ್ತ ಕೇಶವ ನಾಯ್ಕ್ ಕುಂಬಳೆಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಪೇಟೆಯ ಅಭಿವೃದ್ಧಿಯೆಂದರೆ ಸಂಚಾರ ಪರಿಷ್ಕಾರವಲ್ಲವೆಂದು ಬಸ್ ನಿಲ್ದಾಣವನ್ನು ಬದಿಯಡ್ಕ ರಸ್ತೆಗೆ ಬದಲಿಸಿದ ಕ್ರಮವನ್ನು ಪುನರ್ ಪರಿಶೀಲಿಸಬೇಕೆಂದು ಅವರು ಆಗ್ರಹಿಸಿದರು. ಚಿಕಿತ್ಸೆಗಾಗಿ ಮಂಗಳೂರು, ತಲಶ್ಶೇರಿಗೆ, ಕಲ್ಲಿಕೋಟೆಗೆ ತೆರಳುವ ರೋಗಿಗಳು ಸಹಿತದವರಿಗೆ ರೈಲ್ವೇ ಪ್ರಯಾಣಕ್ಕೆ ಸಾರಿಗೆ ಪರಿಷ್ಕಾರ ಸಂಕಷ್ಟ ತಂದಿದೆಯೆಂದು ಅವರು ದೂರಿದರು. ಈಗ ಬಸ್ನಿಂದ ಇಳಿದು ರೈಲು ನಿಲ್ದಾಣಕ್ಕೆ ಬಹಳ ದೂರ ನಡೆಯಬೇಕಾಗಿ ಬರುತ್ತಿದೆ. …
Read more “ಪೇಟೆ ಅಭಿವೃದ್ಧಿಗಾಗಿ ಕುಂಬಳೆ ಪಂಚಾಯತ್ ಆಡಳಿತ ಏನೂ ಕೈಗೊಂಡಿಲ್ಲವೆಂದು ಕೇಶವ ನಾಯ್ಕ್ ಆರೋಪ”
ಕಾಸರಗೋಡು: ಬೋವಿಕ್ಕಾನ-ಬೇವಿಂಜೆ ರಸ್ತೆ ಅಭಿವೃದ್ಧಿಗೆ ೪ಕೋಟಿ ೮೦ ಲಕ್ಷ ರೂ. ಮಂಜೂರು ಮಾಡಿರುವುದಾಗಿ ಶಾಸಕ ಎನ್.ಎ. ನೆಲ್ಲಿಕುನ್ನು ತಿಳಿಸಿದ್ದಾರೆ. ಚೌಕಿ ಕುನ್ನಿಲ್-ಮಜಲ್-ಉಜಿರೆಕೆರೆ ರಸ್ತೆ, ಕೋಟೆಗುಡ್ಡೆ-ಮೊಗರ್ ಮಸೀದಿ ರಸ್ತೆ ಎಂಬಿವುಗಳ ಅಭಿವೃದ್ಧಿಗೆ ಕಾಸರ ಗೋಡು ಅಭಿವೃದ್ಧಿ ಪ್ಯಾಕೇಜ್ನಿಂದ ಮೊತ್ತ ಮಂಜೂರು ಮಾಡಲಾಗಿದೆ. ಈ ಮೂರೂ ರಸ್ತೆಗಳಿಗಾಗಿ 8 ಕೋಟಿ 96 ಲಕ್ಷ ರೂ. ಮಂಜೂರು ಮಾಡಿರುವುದಾಗಿ ಶಾಸಕರು ತಿಳಿಸಿ ದ್ದಾರೆ. ಉಜಿರೆಕೆರೆ ರಸ್ತೆಗೆ 1 ಕೋಟಿ 93 ಲಕ್ಷ, ಮೊಗರ್ ರಸ್ತೆಗೆ 2 ಕೋಟಿ 23 ಲಕ್ಷ ರೂ. …
Read more “ಮೂರು ರಸ್ತೆಗಳಿಗೆ 8 ಕೋಟಿ 96 ಲಕ್ಷ ರೂ.ಮಂಜೂರು-ಶಾಸಕ ಎನ್.ಎ”





ಕೊಚ್ಚಿ: ಯುವಕನೋರ್ವ ವಿದೇಶದಿಂದ ಬರುತ್ತಿದ್ದಾಗ 160 ಗ್ರಾಂ ಚಿನ್ನವನ್ನು ತನ್ನ ಬಾಯಿ ಹಾಗೂ ಸೊಂಟದಲ್ಲಿ ಬಚ್ಚಿಟ್ಟು ತಂದಿದ್ದಾನೆ. ಕೌಲಾಲಂಪುರ ದಿಂದ ಕೊಚ್ಚಿ ನೆಡುಂಬಾಶ್ಶೇರಿ ವಿಮಾನ ನಿಲ್ದಾಣಕ್ಕೆ ತಲುಪಿದ ಕೊಡುವಳ್ಳಿ ನಿವಾಸಿ ಮುಹ ಮ್ಮದ್ ಸಾಬಿದ್ನನ್ನು

ತಿರುವನಂತಪುರ: 16ನೇ ಕೇರಳ ವಿಧಾನಸಭೆಗಾಗಿರುವ ಮತದಾನ ನಿನ್ನೆ ಅತ್ಯಂತ ಶಾಂತಯುತವಾಗಿ ನಡೆದಿದೆ. 1987ರ ಬಳಿಕ ಅತೀ ಹೆಚ್ಚು ಮಂದಿ ಮತಚಲಾಯಿಸಿದ ವಿಶೇಷತೆಯೂ ನಿನ್ನೆ ನಡೆದ ಚುನಾವಣೆ ಹೊಂದಿದೆ. 2021ರಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಶೇ.

ಕಾಸರಗೋಡು: ಗೂಡ್ಸ್ ಆಟೋ ರಿಕ್ಷಾ ಮಗುಚಿ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಯಲ್ಲಿದ್ದ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಪರವನಡ್ಕದ ನಿರ್ಮಾಣ ಸಂಸ್ಥೆಯೊಂದರ ಸೂಪರ್ವೈಸರ್ ಆಗಿ ದುಡಿಯುತ್ತಿದ್ದ ಪರವನಡ್ಕ ಮಣಿಯಂಗಾನ ನಿವಾಸಿ ಎಂ. ಬದ್ರುದ್ದೀನ್

ಉಪ್ಪಳ: ಐಲ ಪಾರೆಕಟ್ಟೆ ನಿವಾಸಿ ಮುಂಬೈ ಜೋಗೇಶ್ವರಿಯಲ್ಲಿ ಪ್ರಕಾಶ್ ವಾಚ್ವರ್ಕ್ಸ್ ಮಾಲಕ ರಾಗಿದ್ದ ಮಾಧವ ಸುವರ್ಣ (87) ನಿಧನ ಹೊಂದಿದರು. ಸಜಿಪ ಕೊಳಕೆ ತರವಾಡಿನ ಹಿರಿಯರಾಗಿ ದ್ದರು. ಮೃತರು ಪತ್ನಿ ಲೀಲಾವತಿ, ಮಕ್ಕಳಾದ ಪ್ರಕಾಶ್,

ಉಪ್ಪಳ: ಐಲ ಪಾರೆಕಟ್ಟೆ ನಿವಾಸಿ ಮುಂಬೈ ಜೋಗೇಶ್ವರಿಯಲ್ಲಿ ಪ್ರಕಾಶ್ ವಾಚ್ವರ್ಕ್ಸ್ ಮಾಲಕ ರಾಗಿದ್ದ ಮಾಧವ ಸುವರ್ಣ (87) ನಿಧನ ಹೊಂದಿದರು. ಸಜಿಪ ಕೊಳಕೆ ತರವಾಡಿನ ಹಿರಿಯರಾಗಿ ದ್ದರು. ಮೃತರು ಪತ್ನಿ ಲೀಲಾವತಿ, ಮಕ್ಕಳಾದ ಪ್ರಕಾಶ್,

ಕೊಚ್ಚಿ: ಯುವಕನೋರ್ವ ವಿದೇಶದಿಂದ ಬರುತ್ತಿದ್ದಾಗ 160 ಗ್ರಾಂ ಚಿನ್ನವನ್ನು ತನ್ನ ಬಾಯಿ ಹಾಗೂ ಸೊಂಟದಲ್ಲಿ ಬಚ್ಚಿಟ್ಟು ತಂದಿದ್ದಾನೆ. ಕೌಲಾಲಂಪುರ ದಿಂದ ಕೊಚ್ಚಿ ನೆಡುಂಬಾಶ್ಶೇರಿ ವಿಮಾನ ನಿಲ್ದಾಣಕ್ಕೆ ತಲುಪಿದ ಕೊಡುವಳ್ಳಿ ನಿವಾಸಿ ಮುಹ ಮ್ಮದ್ ಸಾಬಿದ್ನನ್ನು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page