
ತಿರುವನಂತಪುರ: ರಾಜ್ಯ ಸರಕಾರ ಆರಂಭಿಸಿದ ನವಕೇರಳ ಸರ್ವೇಯನ್ನು ಕೇರಳ ಹೈಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಸರ್ವೇಗಾಗಿ ಈತನಕ ವ್ಯಯಿಸಲಾಗಿರುವ 20 ಕೋಟಿ ರೂ.ವನ್ನು ಸರಕಾರವೇ ರಾಜ್ಯ ಖಜಾನೆಗೆ ಮರುಪಾವತಿಸಬೇಕಾಗಿ ಬರಲಿದೆ. ಹಣಕಾಸು ಇಲಾಖೆಯ ಅನುಮತಿ ಇಲ್ಲದೆ ನವಕೇರಳ ಸರ್ವೇ ಆರಂಭಿಸಲಾಗಿದೆ ಎಂಬುವುದನ್ನು ಎತ್ತಿ ತೋರಿಸಿ ಮುಖ್ಯ ನ್ಯಾಯಮೂರ್ತಿ ಗಳಾದ ಸೌಮನ್ ಸೇನ್ ಮತ್ತು ಶ್ಯಾಮ್ ಕುಮಾರ್ರನ್ನೊಳಗೊಂಡ ಹೈಕೋರ್ಟ್ನ ವಿಭಾಗೀಯ ಪೀಠ ನವಕೇರಳ ಸರ್ವೇಯನ್ನು ರದ್ದುಪಡಿಸಿ ನಿನ್ನೆ ತೀರ್ಪು ನೀಡಿತ್ತು. ಈ ತೀರ್ಪು ಸರಕಾರಕ್ಕೆ ಚುನಾವಣೆ ಸಂದರ್ಭದಲ್ಲಿ ತೀವ್ರ ತಿರುಗೇಟು …
Read more “ನವಕೇರಳ ಸರ್ವೇ ರದ್ದು: ತಗಲಿದ ಖರ್ಚನ್ನು ಸರಕಾರವೇ ಮರುಪಾವತಿಸಬೇಕಾಗಿದೆ”
ಬೇಳ: ಎರಡು ವಾಹನಗಳಲ್ಲಾಗಿ ಅಕ್ರಮವಾಗಿ ಸಾಗಿಸುತ್ತಿದ್ದ 345.6 ಲೀಟರ್ ಗೋವಾ ನಿರ್ಮಿತ ಮದ್ಯವನ್ನು ಕಾಸರಗೋಡು ಎಕ್ಸೈಸ್ ಎನ್ಫೋರ್ಸ್ಮೆಂಟ್ ಆಂಡ್ ಆಂಟಿ ನರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್ ವಶಪಡಿಸಿಕೊಂಡಿದೆ. ಫೆ.೧೭ರಂದು ತಡರಾತ್ರಿ ಬೇಳದ ದೊಡ್ಯಡ್ಕದಲ್ಲಿ ಈ ಅಬಕಾರಿ ಕಾರ್ಯಾ ಚರಣೆ ನಡೆದಿದೆ. ಮಾಲು ಸಾಗಿಸಲು ಉಪಯೋಗಿಸಲಾದ ಎರಡು ವಾಹನ ಗಳನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ. ಇದಕ್ಕೆ ಸಂಬಂಧಿಸಿ ದಿಲೀಪ್ ಡಿಸೋಜಾ ಕೆ, ರಾಜೇಶ್ ಕೆ, ಮತ್ತು ನಿತೇಷ್ ಕೆ. ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ಇವರು ತಪ್ಪಿಸಿಕೊಂಡಿರುವ …
Read more “ವಾಹನಗಳಲ್ಲಿ ಸಾಗಿಸತ್ತಿದ್ದ 345.6 ಲೀಟರ್ ಗೋವಾ ಮದ್ಯ ವಶ: ಮೂವರ ವಿರುದ್ಧ ಪ್ರಕರಣ ದಾಖಲು”





ಕಾಸರಗೋಡು: ನಗರದ ಪ್ರಧಾನ ರಸ್ತೆಗಳಲ್ಲೊಂದಾದ ಕೆಪಿಆರ್ ರಾವ್ ರೋಡ್ನಲ್ಲಿ ಬೃಹತ್ ಹೊಂಡ ಪ್ರತ್ಯಕ್ಷಗೊಂಡು ಅಪಾಯವನ್ನು ಕೈಬೀಸಿ ಕರೆಯುತ್ತಿದೆ. ನಗರದ ಪ್ರಧಾನ ಅಂಚೆಕಚೇರಿ ಸಮೀಪದಲ್ಲೇ ಕೆಪಿಆರ್ ರಾವ್ ರಸ್ತೆಯಲ್ಲಿ ಈ ಹೊಂಡ ಸೃಷ್ಟಿಯಾಗಿದ್ದು, ದಿನಂಪ್ರತಿ ನೂರಾರು

ಮುಳ್ಳೇರಿಯ: ನಾಪತ್ತೆಯಾಗಿದ್ದ ಯುವಕ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಕುಳದಪಾರೆ ನಾಕೂರು ಎಂಬಲ್ಲಿನ ಕೊರಗಪ್ಪ ಎಂಬವರ ಪುತ್ರ ಸುನಿಲ್ (23) ಮೃತಪಟ್ಟ ಯುವಕ. ಕೂಲಿ ಕಾರ್ಮಿಕನಾಗಿದ್ದ ಸುನಿಲ್ ಬುಧವಾರ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ಕಾಸರಗೋಡು: ಓಣಂ ಸ್ಪೆಷಲ್ ಡ್ರೈವ್ನಂಗವಾಗಿ ಅಬಕಾರಿ ಇಲಾಖೆ ನಡೆಸಿದ ದಾಳಿಯಲ್ಲಿ ಕಾರಿನಲ್ಲಿ ಸಾಗಿಸಲೆತ್ನಿಸಿದ ವಿದೇಶ ಮದ್ಯ ಹಾಗೂ ಬಿಯರ್ ವಶಪಡಿಸಲಾ ಗಿದೆ. ಈ ಪ್ರಕರಣದಲ್ಲಿ ಓರ್ವ ಸೆರೆಯಾಗಿದ್ದಾನೆ. ನಿನ್ನೆ ಅಪರಾಹ್ನ ೨.೩೦ರ ವೇಳೆಗೆ ಮೀಂಜ

ಕಾಸರಗೋಡು: ನಗರದ ಪ್ರಧಾನ ರಸ್ತೆಗಳಲ್ಲೊಂದಾದ ಕೆಪಿಆರ್ ರಾವ್ ರೋಡ್ನಲ್ಲಿ ಬೃಹತ್ ಹೊಂಡ ಪ್ರತ್ಯಕ್ಷಗೊಂಡು ಅಪಾಯವನ್ನು ಕೈಬೀಸಿ ಕರೆಯುತ್ತಿದೆ. ನಗರದ ಪ್ರಧಾನ ಅಂಚೆಕಚೇರಿ ಸಮೀಪದಲ್ಲೇ ಕೆಪಿಆರ್ ರಾವ್ ರಸ್ತೆಯಲ್ಲಿ ಈ ಹೊಂಡ ಸೃಷ್ಟಿಯಾಗಿದ್ದು, ದಿನಂಪ್ರತಿ ನೂರಾರು

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page