
ಕಾಸರಗೋಡು: ಪೂರ್ವದ್ವೇ ಷದ ಹಿನ್ನೆಲೆಯಲ್ಲಿ ವೈದ್ಯೆಯ ಕುರ್ಚಿ ಹಾಗೂ ಮೇಜಿನ ಮೇಲೆ ತುರಿಕೆಯ ಹುಡಿಯನ್ನು ಚೆಲ್ಲಿರುವುದಾಗಿ ದೂರಲಾಗಿದೆ. ಘಟನೆ ಬಗ್ಗೆ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಮಾವುಂಗಾಲ್ನ ಇಸಿಎಚ್ಎಸ್ ಆಸ್ಪತ್ರೆಯ ವೈದ್ಯೆ ಹೊಸದುರ್ಗ ಕೃಷ್ಣ ಮಂದಿರ ರಸ್ತೆಯ ಡಾ| ಟಿ.ಕೆ. ಶರ್ಮಿನ(37) ನೀಡಿದ ದೂರಿನಂತೆ ನೌಕರ ಜಯಕೃಷ್ಣನ್, ಲ್ಯಾಬ್ ಟೆಕ್ನೀಶನ್ ಅಂಜಲಿ ಎಂಬಿವರ ವಿರುದ್ಧ ಕೇಸು ದಾಖಲಿಸಲಾಗಿದೆ. ಕಳೆದ ದಿನ ಬೆಳಿಗ್ಗೆ ವೈದ್ಯೆಯ ತಪಾಸಣೆ ಕೊಠಡಿಯ ಕುರ್ಚಿ ಹಾಗೂ ಮೇಜಿನ ಮೇಲೆ ತುರಿಕೆ ಹುಡಿ …
Read more “ವೈದ್ಯೆಯ ಕುರ್ಚಿ, ಮೇಜಿನ ಮೇಲೆ ತುರಿಕೆ ಹುಡಿ: ನೌಕರರ ವಿರುದ್ಧ ಕೇಸು”
ತಿರುವನಂತಪುರ: ನವಕೇರಳ ಸಮೀಕ್ಷೆ ರದ್ದುಗೊಳಿಸಿದ ಹೈಕೋರ್ಟ್ ನ ತೀರ್ಪು ವಿರುದ್ಧ ರಾಜ್ಯ ಸರಕಾರ 24 ಗಂಟೆಯೊಳಗೆ ಸುಪ್ರೀಂಕೋರ್ಟ್ ನಲ್ಲಿ ಅಪೀಲು ಸಲ್ಲಿಸಿದೆ. ಸರಕಾರದ ಈ ಅತೀ ವೇಗ ನಡೆ ಜನರಲ್ಲಿ ಕೌತುಕಕ್ಕೆ ಕಾರಣವಾಗಿದೆ. ಸರಕಾರದ ನಿಲುವು ಪರವಾದ ತೀರ್ಮಾನವಾ ಗಿದೆ ನವಕೇರಳ ಸಮೀಕ್ಷೆಯೆಂದು, ಹೈಕೋರ್ಟ್ ತೀರ್ಪಿನಲ್ಲಿ ಲೋಪದೋಷವಿದೆಯೆಂದು ಅರ್ಜಿಯಲ್ಲಿ ಸರಕಾರ ಸೂಚಿಸಿದೆ. ಕ್ಯಾಬಿನೆಟ್ ತೀರ್ಮಾನವನ್ನು ಹೈಕೋರ್ಟ್ ಹೇಗೆ ರದ್ದುಗೊಳಿಸುವುದೆಂದು ಅಪೀಲಿನಲ್ಲಿ ಪ್ರಶ್ನಿಸಲಾಗಿದೆ. ಆದರೆ ಸಮೀಕ್ಷೆಗೆ ಅಗತ್ಯವಾದ ಮೊತ್ತ ಬಜೆಟ್ನಲ್ಲಿ ಮೀಸಲಿಟ್ಟಿಲ್ಲವೆಂದು ಹಣಕಾಸು ಇಲಾಖೆಯ ಅನುಮತಿ ಇಲ್ಲದೆ ಸರಕಾರ …
Read more “ನವ ಕೇರಳ ಸರ್ವೇ ಹೈಕೋರ್ಟ್ ರದ್ದುಗೊಳಿಸಿದ 24 ಗಂಟೆಯೊಳಗೆ ಸುಪ್ರೀಂಕೋರ್ಟ್ನಲ್ಲಿ ಸರಕಾರದಿಂದ ಅಪೀಲು”





ಕಾಸರಗೋಡು: ತಂದೆ ಹಾಗೂ ಪ್ಲಸ್ಟು ವಿದ್ಯಾರ್ಥಿನಿಯಾದ ಪುತ್ರಿ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆಯಲ್ಲಿ ನಿಗೂಢತೆ ಮುಂದುವರಿದಿದೆ. ತಂದೆ ಹಾಗೂ ಮಗಳು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿಲ್ಲ. ಈ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ.

ಪುತ್ತಿಗೆ: ಬಾಡೂರಿನಲ್ಲಿ ಮಧ್ಯವಯಸ್ಕನೋರ್ವ ಅಂಗಡಿ ವರಾಂಡದಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಂಗಡಿಮೊಗರು ದೇಲಂಪಾಡಿಯ ವಿಠಲ ಆಳ್ವ (50) ಮೃತ ವ್ಯಕ್ತಿ ಯಾಗಿದ್ದಾರೆ. ನಿನ್ನೆ ಅಪರಾಹ್ನ ಬಾಡೂರಿನ ಉಪೇಕ್ಷಿತ ಕಟ್ಟಡ ಪರಿಸರದಲ್ಲಿ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ

ಕುಂಬಳೆ: ವಿದ್ಯಾರ್ಥಿ ನಾಪತ್ತೆ ಯಾದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತಿಗೆ ಮುಹಿಮ್ಮತ್ ನಗರದಲ್ಲಿರುವ ಮುಹಿ ಮ್ಮತ್ ಮುಸ್ಲಿಮಿನ್ ಎಜ್ಯುಕೇಶನ್ ಸೆಂಟರ್ನಲ್ಲಿ ಕಲಿಯುತ್ತಿರುವ ಕೂಡ್ಲು ಎರಿಯಾಲ್ ಬ್ಲಾರ್ಕೋಡ್ ಹೌಸ್ನ ಮೊಯ್ದೀನ್ ಎಂಬವರ ಪುತ್ರ

ಕಾಸರಗೋಡು: ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಗಳಾದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ನಿವಾಸಿಗಳಾದ ರಿಸ್ವಾನ್ (೨೩), ಮುಹಮ್ಮದ್ ಸ್ವಾದ್(19) ಎಂಬಿವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. 14 ಹಾಗೂ 19ರ ಹರೆಯದ ಇಬ್ಬರು ಬಾಲಕಿಯರಿಗೆ ಕಿರುಕುಳ ನೀಡಿದ

ಕಾಸರಗೋಡು: ತಂದೆ ಹಾಗೂ ಪ್ಲಸ್ಟು ವಿದ್ಯಾರ್ಥಿನಿಯಾದ ಪುತ್ರಿ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆಯಲ್ಲಿ ನಿಗೂಢತೆ ಮುಂದುವರಿದಿದೆ. ತಂದೆ ಹಾಗೂ ಮಗಳು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿಲ್ಲ. ಈ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ.

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page