
ಮಂಜೇಶ್ವರ: ಪರಶುರಾಂ ಎಕ್ಸ್ಪ್ರೆಸ್ ರೈಲಿಗೆ ಮಂಜೇಶ್ವರದಲ್ಲಿ ನಿಲುಗಡೆ ನೀಡಲಾಗಿದ್ದು, ಇಂದು ಬೆಳಿಗ್ಗೆ ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ, ಹರೀಶ್ಚಂದ್ರ ಮಂಜೇಶ್ವರ, ಪ್ರಶಾಂತ್ ಕುಮಾರ್, ರವಿ ಎಂ.ಕೆ. ಕೋಳ್ಯೂರು, ರಾಮಕೃಷ್ಣ ಭಟ್, ಜಗದೀಶ್, ಭಾಸ್ಕರ ಬಿ.ಎಂ. ಭಾಗವಹಿಸಿದರು. ಕೇಂದ್ರ ರೈಲ್ವೇ ಸಚಿವರಲ್ಲಿ ಕೆ. ಸುರೇಂದ್ರನ್ ಮಾಡಿದ ವಿನಂತಿ ಹಿನ್ನೆಲೆಯಲ್ಲಿ ಮಂಜೇಶ್ವರದಲ್ಲಿ ಪರಶುರಾಂ ಎಕ್ಸ್ಪ್ರೆಸ್ ರೈಲಿಗೆ ನಿಲುಗಡೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನಿಲು ಗಡೆಗಾಗಿ ಯತ್ನಿಸಿದ ಕೆ. ಸುರೇಂದ್ರನ್ ರನ್ನು ಮಂಜೇಶ್ವರದ ಜನತೆ …
Read more “ಮಂಜೇಶ್ವರದಲ್ಲಿ ಪರಶುರಾಂ ಎಕ್ಸ್ಪ್ರೆಸ್ಗೆ ನಿಲುಗಡೆ: ಕೆ. ಸುರೇಂದ್ರನ್ರಿಗೆ ಅಭಿನಂದನೆ”
ಮಂಜೇಶ್ವರ: ವಿಧಾನಸಭಾ ಕ್ಷೇತ್ರದ ಎಡರಂಗದ ಅಭ್ಯರ್ಥಿ ಕೆ.ಆರ್. ಜಯಾನಂದ ಚುನಾವಣಾ ಪ್ರಚಾರ ಆರಂಭಿಸಿದರು. ಪೈವಳಿಕೆ ಬೋಳಂಗಳದ ಹುತಾತ್ಮ ಮಂಟಪದಿಂದ ನಿನ್ನೆ ಸಂಜೆ ಇವರು ಪರ್ಯಟನೆಗೆ ಚಾಲನೆ ನೀಡಿ ದರು. ಸಿಪಿಎಂ ಏರಿಯಾ ಸಮಿತಿ ಸದಸ್ಯ ಅಬ್ದುಲ್ ರಜಾಕ್ ಚಿಪ್ಪಾರು, ವಿನಯ ಕುಮಾರ್, ಹಾರೀಸ್ ಪೈವಳಿಕೆ, ಪುರುಷೋತ್ತಮ ಬಳ್ಳೂರು, ಚಂದ್ರ ನಾಯ್ಕ್, ಸಿಪಿಐ ಮುಖಂಡ ಅಜಿತ್ ಎಂ.ಸಿ. ಲಾಲ್ಭಾಗ್ ಭಾಗವಹಿಸಿದರು. ಹಿರಿಯ ನೇತಾರ ನಾರಾಯಣ ಶೆಟ್ಟಿ ಕೆ.ಆರ್. ಜಯಾನಂದರನ್ನು ಸ್ವಾಗತಿಸಿದರು. ಸಿಪಿಐ ಮುಖಂಡನಾಗಿದ್ದ ಸಿ.ಕೆ. ಚಿಪ್ಪಾರ್ರ ಸ್ಮಾರಕ, ಭಾಸ್ಕರ …
Read more “ಮಂಜೇಶ್ವರ ಎಡರಂಗದ ಅಭ್ಯರ್ಥಿ ಕೆ.ಆರ್. ಜಯಾನಂದರಿಂದ ಪರ್ಯಟನೆಗೆ ಚಾಲನೆ”





ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39)

ಕಾಸರಗೋಡು: ಮಗಳ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಕೊಂಡಿದ್ದಾರೆ. ಸೆಬಾಸ್ಟಿ ಯನ್ ಎಂಬ ವ್ಯಕ್ತಿ ವಿರುದ್ಧ ಚಿಟ್ಟಾರಿಕಲ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿಯ ಮಗಳು

ಕಾಸರಗೋಡು: ಆನ್ಲೈನ್ ಟ್ರೇಡಿಂಗ್ ಹಾಗೂ ಇತರ ರೀತಿಯ ಆನ್ಲೈನ್ ಸೈಬರ್ ವಂಚಕರಿಗೆ ಬಾಡಿಗೆಗೆ ಬ್ಯಾಂಕ್ ಖಾತೆಗಳನ್ನು ನೀಡುವವರನ್ನು ಪತ್ತೆಹಚ್ಚಲು ಪೊಲೀಸರು ನಿನ್ನೆ ಜಿಲ್ಲೆಯಾದ್ಯಂತ ವ್ಯಾಪಕ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಇದರಂತೆ ಜಿಲ್ಲೆಯ ವಿವಿಧ

ಉಪ್ಪಳ: ಬೈಕ್ ಹಾಗೂ ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಪೈವಳಿಕೆ ಚಿಪ್ಪಾರು ಕಡೆಂಕೋಡಿ ಅಡ್ಕತ್ತಿಮಾರ್ನ ಬಾಲಕೃಷ್ಣ ಎಂಬವರ ಪುತ್ರ ಕಿರಣ್ ಕುಮಾರ್

ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39)

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page