
ಉಪ್ಪಳ: ರಸ್ತೆ ಬದಿಯಲ್ಲಿರುವ ಮರದ ರೆಂಬೆಗಳು ಯಾವುದೇ ಕ್ಷಣ ವಿದ್ಯುತ್ ತಂತಿ ಮೇಲೆ ಮುರಿದು ಬೀಳುವ ಆತಂಕ ಸ್ಥಳೀಯರನ್ನು ಕಾಡುತ್ತಿದೆ. ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಮೂಲಕ ಹಾದುಹೋಗುವ ಮೂಸೋಡಿ ರಸ್ತೆಯಲ್ಲಿ ಅಪಾಯಕಾರಿ ಮರಗಳಿಂದ ಆತಂಕ ಸೃಷ್ಟಿಯಾಗಿದೆ. ಈ ಪರಿಸರದಲ್ಲಿ ಬೃಹತ್ ಮರಗಳು, ತೆಂಗಿನ ಮರಗಳು ವಿದ್ಯುತ್ ತಂತಿ ಮೇಲೆ ಭಾಗಿಕೊಂಡಿವೆ. ಪ್ರಮುಖ ವಿದ್ಯುತ್ ತಂತಿಗಳು ಮನೆಗಳಿಗೆ, ವ್ಯಾಪಾರ ಸಂಸ್ಥೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಆದರೆ ಮರಗಳ ರೆಂಬೆಗಳು ಮಳೆಗಾಲದಲ್ಲಿ ಯಾವುದೇ ಕ್ಷಣದಲ್ಲಿ ಮುರಿದು ಬಿದ್ದರೆ …
Read more “ಮೂಸೋಡಿ ರಸ್ತೆಯಲ್ಲಿ ವಿದ್ಯುತ್ ತಂತಿ ಮೇಲೆ ಬೀಳುವ ಸ್ಥಿತಿಯಲ್ಲಿ ಮರದ ರೆಂಬೆಗಳು: ಸ್ಥಳೀಯರಲ್ಲಿ ಭೀತಿ”
ಕುಂಬಳೆ: ಕೇರಳ ಇಲೆಕ್ಟ್ರಿಕಲ್ ವಯರ್ಮ್ಯಾನ್ ಆಂಡ್ ಸೂಪರ್ವೈಸರ್ಸ್ ಅಸೋಸಿಯೇಶನ್ ರಾಜ್ಯ ಸಮ್ಮೇಳನದಂಗವಾಗಿ ನಡೆಯುವ ಕಾಸರಗೋಡು ಜಿಲ್ಲಾ ಸಮ್ಮೇಳನ ಈ ತಿಂಗಳ ೧೭ರಂದು ಕುಂಬಳೆ ಶ್ರೀ ಗೋಪಾಲಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ ಎಂದು ಪದಾಧಿಕಾರಿಗಳು ಸುದ್ಧಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದರಂಗವಾಗಿ ಮೆರವಣಿಗೆ, ಪ್ರತಿನಿಧಿ ಸಮ್ಮೇಳನ, ವಯರಿಂಗ್, ಪ್ಲಂಬಿಂಗ್ ಉತ್ಪನ್ನ ಪ್ರದರ್ಶನ, ಸಾಂತ್ವನ ಸಹಾಯ ವಿತರಣೆ ನಡೆಯಲಿದೆ. ಪ್ರತಿನಿಧಿ ಸಮ್ಮೇಳನವನ್ನು ರಾಜ್ಯ ಅಧ್ಯಕ್ಷ ಪಿ.ವಿ. ರಾಜೇಶ್ ಉದ್ಘಾಟಿಸುವರು. ಜಿಲ್ಲಾಧ್ಯಕ್ಷ ರಾಜು ಕಪ್ಪಣಕ್ಕಾಲ್ ಅಧ್ಯಕ್ಷತೆ ವಹಿಸುವರು. ರಾಜ್ಯ, ಜಿಲ್ಲಾ ಮುಖಂಡರು ಭಾಗವಹಿಸುವರು. ರಾಜ್ಯ ಅಸಿಸ್ಟೆಂಟ್ …
Read more “ಕೇರಳ ಇಲೆಕ್ಟ್ರಿಕಲ್ ವಯರ್ಮ್ಯಾನ್ ಆಂಡ್ ಸೂಪರ್ವೈಸರ್ಸ್ ಅಸೋಸಿಯೇಶನ್ ಜಿಲ್ಲಾ ಸಮ್ಮೇಳನ”

ತಿರುವನಂತಪುರ: ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಡರಂಗ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ವಿಶೇಷ ಧೂತರೋರ್ವರ ಮೂಲಕ ಪಿಣರಾಯಿ ವಿಜಯನ್

ಪತ್ತನಂತಿಟ್ಟ: ಸಿನಿಮಾ ಸೀರಿಯಲ್ ನಟ ಸಂತೋಷ್ ಕೆ. ನಾಯರ್ (66) ವಾಹನ ಅಪಘಾತದಲ್ಲಿ ಮೃತಪಟ್ಟರು. ಎಂ.ಸಿ.ರಸ್ತೆಯಲ್ಲಿ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಸಂತೋಷ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಆಗಮಿಸುತ್ತಿದ್ದ ಪಾರ್ಸಲ್ ಲಾರಿಗೆ

ಕಾಸರಗೋಡು: ಬಿಜೆಪಿ ಕಾರ್ಯಕರ್ತನನ್ನು ತಡೆದು ನಿಲ್ಲಿಸಿ ಹಲ್ಲೆಗೈದಿರುವುದಾಗಿಯೂ, ಬಿಯರ್ ಬಾಟ್ಲಿಯಿಂದ ಹೊಡೆದು ಬೈಕ್ಗೆ ಹಾನಿ ಉಂಟುಮಾಡಿರುವುದಾಗಿ ದೂರಲಾಗಿದೆ. ಪೂಚಕ್ಕಾಡ್ ಪುದಿಯಪುರದ ಪಿ. ಹರೀಶ್ ಕುಮಾರ್ (36)ರ ಮೇಲೆ ಹಲ್ಲೆಗೈಯ್ಯಲಾಗಿದೆ. ಈ ಘಟನೆಗೆ ಸಂಬಂಧಿಸಿ ಮುಕ್ಕೋಡ್ನ

ತಿರುವನಂತಪುರ: ರಾಜ್ಯದ ಎಡಪಕ್ಷಗಳ ಭದ್ರಕೋಟೆಗಳಲ್ಲಿ ಮೂರು ತಾವರೆ ಅರಳಿದೆ. ಎಡಪಕ್ಷಗಳ ಭದ್ರಕೋಟೆ ಎಂದು ಕರೆಸಿಕೊಂಡಿದ್ದ ಕಳಕೂಟಂ, ಚಾತನ್ನೂರ್ನಲ್ಲೂ, ನೇಮಂನಲ್ಲೂ ಬಿಜೆಪಿ ಜಯಗಳಿಸಿ ರಾಜ್ಯದ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ರಾಜ್ಯದ ಇತರ ಆರು ಮಂಡಲಗಳಲ್ಲಿ

ಪತ್ತನಂತಿಟ್ಟ: ಸಿನಿಮಾ ಸೀರಿಯಲ್ ನಟ ಸಂತೋಷ್ ಕೆ. ನಾಯರ್ (66) ವಾಹನ ಅಪಘಾತದಲ್ಲಿ ಮೃತಪಟ್ಟರು. ಎಂ.ಸಿ.ರಸ್ತೆಯಲ್ಲಿ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಸಂತೋಷ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಆಗಮಿಸುತ್ತಿದ್ದ ಪಾರ್ಸಲ್ ಲಾರಿಗೆ

ತಿರುವನಂತಪುರ: ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಡರಂಗ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ವಿಶೇಷ ಧೂತರೋರ್ವರ ಮೂಲಕ ಪಿಣರಾಯಿ ವಿಜಯನ್

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page