
ಕಾಸರಗೋಡು: ರೈಲಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಬಾಲಕಿ ಬಳಿಕ ಸಾವನ್ನಪ್ಪಿದ ಘಟನೆ ನಡೆದಿದೆ. ತಮಿಳುನಾಡು ಉಳಿಲಾಂಪೆಟ್ಟಿ ಮಲಾಂಪೆಟ್ಟಿ ನಿವಾಸಿ ಚೆಲ್ಲನ್ ಎಂಬವರ ಪುತ್ರಿ ಸಾರಾ ಚೆಲ್ಲನ್ (10) ಸಾವನ್ನಪ್ಪಿದ ಬಾಲಕಿ. ಮೂಲತಃ ಮಹಾರಾಷ್ಟ್ರ ನಿವಾಸಿಯಾಗಿದ್ದಾಳೆ. ಅಸೌಖ್ಯದಿಂದ ಬಳಲುತ್ತಿದ್ದ ಬಾಲಕಿಯನ್ನು ಚಿಕಿತ್ಸೆಗಾಗಿ ಮಹಾರಾಷ್ಟ್ರದ ರೋಹದಿಂದ ದಾದರ್-ತಿರುನಲ್ವೇಲಿ ಎಕ್ಸ್ಪ್ರೆಸ್ ರೈಲಿನಲ್ಲಿ ಮಧುರೈಗೆ ಕೊಂಡೊಯ್ಯ ಲಾಗುತ್ತಿತ್ತು. ಬಾಲಕಿಯ ಜತೆಗೆ ಆಕೆಯ ತಾಯಿಯೂ ಇದ್ದರು. ಪ್ರಯಾಣ ಮಧ್ಯೆ ಬಾಲಕಿ ಪ್ರಜ್ಞಾಹೀನಗೊಂಡಳು. ರೈಲು ಹೊಸದುರ್ಗ ನಿಲ್ದಾಣಕ್ಕೆ ತಲುಪಿದಾಗ ಅಲ್ಲಿನ ರೈಲ್ವೇ ಸಿಬ್ಬಂದಿಗಳು ಬಾಲಕಿಯನ್ನು ತಕ್ಷಣ …
Read more “ರೈಲಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಬಾಲಕಿ ಸಾವು”
ಕಾಸರಗೋಡು: ವಿದ್ಯಾನಗರದ ಕುಟುಂಬ ನ್ಯಾಯಾಲಯ ಸಮೀಪ ಉಳಿಯತ್ತಡ್ಕ ರಸ್ತೆ ಬದಿಯ 100 ಕೆವಿ ವಿದ್ಯುತ್ ಟ್ರಾನ್ಸ್ ಫಾರ್ಮರ್ನಲ್ಲಿ ನಿನ್ನೆ ದಿಢೀರ್ ಬೆಂಕಿ ಎದ್ದು ಭಾರೀ ಭೀತಿ ಸೃಷ್ಟಿಸಿದೆ. ಆ ಬಗ್ಗೆ ನೀಡಲಾದ ಮಾಹಿತಿಯಂತೆ ಸೀನಿಯರ್ ಫಯರ್ ಆಂಡ್ ರೆಸ್ಕ್ಯೂ ಆಫೀಸರ್ ವೇಣು ಗೋಪಾಲ್ರ ನೇತೃತ್ವದ ಕಾಸರಗೋಡು ಅಗ್ನಿಶಾಮಕದಳ ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರ. ಇದರಿಂದ ವಿದ್ಯುತ್ ಇಲಾಖೆಗೆ ಭಾರೀ ನಷ್ಟ ಉಂಟಾಗಿದೆ. ಟ್ರಾನ್ಸ್ಫಾರ್ಮರ್ಗೆ ಬೆಂಕಿ ತಗಲಿಕೊಂಡಿರುವುದರಿಂದಾಗಿ ಗಂಟೆಗಳ ತನಕ ವಿದ್ಯುತ್ ಪೂರೈಕೆ …
Read more “ವಿದ್ಯುತ್ ಟ್ರಾನ್ಸ್ಫಾರ್ಮರ್ನಲ್ಲಿ ಬೆಂಕಿ: ಭಾರೀ ನಷ್ಟ”

ಪೈವಳಿಕೆ: ಪೈವಳಿಕೆ ಪಂಚಾಯತ್ ಮಾಜಿ ಉಪಾಧ್ಯಕ್ಷ ದಿ| ಚೇವಾರು ಜನಾರ್ದನ ಕಾಮತ್ರ ಪತ್ನಿ, ಕೊಡುಗೈ ದಾನಿ ಸುಂದರಿ ಕಾಮತ್ (90) ಇಂದು ಮುಂಜಾನೆ ನಿಧನ ಹೊಂದಿದರು. ಮೃತರು ಮಕ್ಕಳಾದ ದಯಾನಂದ ಕಾಮತ್ (ಉದ್ಯಮಿ ಬೆಂಗಳೂರು),

ಮಂಜೇಶ್ವರ: ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ರೀತಿಯಲ್ಲಿ ವಿವಿಧ ಕಡೆಗಳಲ್ಲಿ ಕಂಡು ಬರುತ್ತಿರುವ ಸನ್ನಿವೇಶದಲ್ಲಿ ತೂಮಿನಾಡಿನ ಮುಸ್ಲಿಂ ಯುವಕರು ಮಾನವೀಯತೆ, ಸೌಹಾರ್ದತೆ ಮೆರೆದಿದ್ದಾರೆ. ತೂಮಿನಾಡು ಬ್ರಹ್ಮಶ್ರೀ ಮೊಗೇರ ಮಹಾಕಾಳಿ ದೈವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹೊರೆಕಾಣಿಕೆ

ಮಂಗಲ್ಪಾಡಿ: ಪುಳಿಕುತ್ತಿ ಐಲ ಬ್ರಹ್ಮಶ್ರೀ ಮೊಗೇರ ಮಹಾಕಾಳಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವದಂಗವಾಗಿ ಸಭೆ, ಸಾಧಕರಿಗೆ ಸನ್ಮಾನ ಜರಗಿತು. ವಾರ್ಡ್ ಪ್ರತಿನಿಧಿ ವಸಂತ ಕುಮಾರ್ ಮಯ್ಯ ಅಧ್ಯಕ್ಷತೆ ವಹಿಸಿದರು. ಧಾರ್ಮಿಕ ಮುಂದಾಳು ಕೃಷ್ಣ ಶಿವಕೃಪ ಕುಂಜತ್ತೂರು

ಕುಂಬಳೆ: ಎಂಟು ದಶಕದ ಶಿಕ್ಷಣ ಪರಂಪರೆಯಿರುವ ಇಚ್ಲಂಗೋಡು ಇಸ್ಲಾಮಿಯ ಎಎಲ್ಪಿ ಶಾಲೆಯ 80ನೇ ವಾರ್ಷಿಕಾಚರಣೆ ನಾಳೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕುಂಬಳೆಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಪದಾಧಿಕಾರಿಗಳು ತಿಳಿಸಿದ್ದಾರೆ. ನಾಳೆ ಅಪರಾಹ್ನ 2 ಗಂಟೆಯಿಂದ

ಪೈವಳಿಕೆ: ಪೈವಳಿಕೆ ಪಂಚಾಯತ್ ಮಾಜಿ ಉಪಾಧ್ಯಕ್ಷ ದಿ| ಚೇವಾರು ಜನಾರ್ದನ ಕಾಮತ್ರ ಪತ್ನಿ, ಕೊಡುಗೈ ದಾನಿ ಸುಂದರಿ ಕಾಮತ್ (90) ಇಂದು ಮುಂಜಾನೆ ನಿಧನ ಹೊಂದಿದರು. ಮೃತರು ಮಕ್ಕಳಾದ ದಯಾನಂದ ಕಾಮತ್ (ಉದ್ಯಮಿ ಬೆಂಗಳೂರು),

ಮುಂಬೈ: ಯುವತಿಗೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ತಂಡದ ಮೇಲೆ ನಡೆದ ಗುಂಡು ಹಾರಾಟದಲ್ಲಿ ಓರ್ವ ಮೃತಪಟ್ಟ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಇಬ್ಬರು ಗಾಯಗೊಂಡಿದ್ದಾರೆ. ವಲಸೆ ಕಾರ್ಮಿಕರು ಅತೀ ಹೆಚ್ಚಿರುವ ಸ್ಥಳದಲ್ಲಿ ಈ ಘಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page