
ಕಾಸರಗೋಡು: ವ್ಯವಹಾರ ಸಂಸ್ಥೆಗಳ ನಾಮಫಲಕಗಳು ಆಂಗ್ಲ ಭಾಷೆಯಲ್ಲಿ ಮಾತ್ರ ವಿಜ್ರಂಭಿಸುತ್ತಿರುವ ಕಾಲಘಟ್ಟದಲ್ಲಿ ಹೊರ ರಾಜ್ಯದಿಂದ ಇಲ್ಲಿಗೆ ಬಂದ ಅನ್ಯಭಾಷಾ ಪ್ರೇಮಿಯೊಬ್ಬರ ಭಾಷಾ ಸಾಮರಸ್ಯವು ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡಿಗರಿಗೆ ಹಿತಾನುಭವ ಮೂಡಿಸುತ್ತಿದೆ. ತಮಿಳುನಾಡಿನ ತಂಜಾವೂರು ತಿರುಚ್ಚಿಯ ಇಳಂಗೋವನ್ ಎಂಬವರು ನಗರದ ಚಂದ್ರಗಿರಿ ಜಂಕ್ಷನ್ ಎಂ.ಜಿ ರಸ್ತೆಯ ಪೆಟ್ರೋಲ್ ಬಂಕ್ ಮತ್ತು ಜೀವ ವಿಮಾ ನಿಗಮದ ಕಚೇರಿ ನಡುವೆ ಇರುವ ಕಟ್ಟಡದಲ್ಲಿ ಆರಂಭಿಸಿರುವ ತಮ್ಮ ಸೆಲೂನ್ಗೆ ‘ಕ್ಷೌರದಂಗಡಿ’ ಎಂದು ಅಚ್ಚ ಕನ್ನಡ ಭಾಷೆಯಲ್ಲಿ ನಾಮಫಲಕ ಹಾಕಿರು ವುದು ಕನ್ನಡ ಭಾಷಾ …
ಕಾಸರಗೋಡು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಹೊಸದುರ್ಗ ಕ್ಷಿಪ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪಿ.ಎಂ. ಸುರೇಶ್ ಅವರು 20 ವರ್ಷ, 6 ತಿಂಗಳ ಕಠಿಣ ಸಜೆ ಹಾಗೂ 16,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಮುಳಿಯಾರು ಪೈಕದ ಕೆ. ನಿತ್ಯಾನಂದ (29) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ 8 ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. 2023 ಜುಲೈ 21ರಂದು ಆದೂರು ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ …
Read more “ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಸಜೆ, ಜುಲ್ಮಾನೆ”

ಉಪ್ಪಳ: ಮಂಗಲ್ಪಾಡಿ ಪಂಚಾಯತ್ನ ಪಚ್ಲಂಪಾರೆ ಎಸ್.ಸಿ ಉನ್ನತಿಯಲ್ಲಿರುವ ಸ್ಮಶಾನ ಶೋಚನೀ ಯÁವಸ್ಥೆಯಲ್ಲಿದ್ದು, ಅಭಿವೃದ್ದಿ ಗೊಳಿಸಲು ನಿವಾಸಿಗಳು ಒತ್ತಾ ಯಿಸಿದ್ದಾರೆ. ಸ್ಮಶಾನದಲ್ಲಿ ಮೃತದೇಹ ಸುಡುವ ಶೆಡ್ಡ್ ಹಾಗೂ ಹೊರ ಭಾಗÀ ಅಳವಡಿಸಿದ ತಗಡ್ ಶೀಟ್ ತುಕ್ಕು

ಉಪ್ಪಳ: ಐಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಿಷು ಜಾತ್ರಾ ಮಹೋತ್ಸವ ಆರಂಭಗೊAಡು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕöÈತಿಕ ಕಾರ್ಯಕ್ರಮಗಳು ದಿನನಿತ್ಯ ನಡೆಯುತ್ತಿದೆ. ಇಂದು ನಡುದೀಪೋತ್ಸವದ ಪ್ರಯುಕ್ತ ರಾತ್ರಿ 7.45ರಿಂದ ಮಹಾ ತಿರುವಾದಿರಕಳಿ, 8ರಿಂದ ಮಾಗಣೆ

ಪೆರ್ಲ: ಅಡ್ಕಸ್ಥಳದಲ್ಲಿ ಮಶೂರ್ ವಲಿಯುಲ್ಲಾಹಿ ದರ್ಗಾ ಶರೀಫ್ನ ನವೀಕೃತ ಕಟ್ಟಡವನ್ನು ಸಮಸ್ತ ಕೇರಳ ಜಮ್ಇಯತ್ತುಲ್ ಉಲಮದ ಅಧ್ಯಕ್ಷ ಸಯ್ಯಿದುಲ್ ಉಲಮ ಜಿಫ್ರಿ ಮುತ್ತು ಕೋಯ ತಂಙಳ್ ಉದ್ಘಾಟಿಸಿದರು. ಅವರು ಮಾತನಾಡಿ ಧಾರ್ಮಿಕ ಸೌಹಾರ್ದತೆಯಿಂದ, ಸಹಬಾಳ್ವೆಯಿಂದ

ಬೆಳ್ಳೂರು: ಪದ್ಮಶ್ರೀ ಸತ್ಯನಾರಾಯಣ ಬೆಳೇರಿ ಅವರ ೬೫೦ಕ್ಕೂ ಅಧಿಕ ಭತ್ತದ ತಳಿಗಳನ್ನು ಸಂರಕ್ಷಿಸಿ ಉಳಿಸಲು ಮ್ಯೂಸಿಯಂ ಮತ್ತು ಅಧ್ಯಯನ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ. ವಿಷು ದಿನದಂದು ಬೆಳ್ಳೂರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಪ್ರಾರ್ಥನೆ, ಪೂಜೆ

ಉಪ್ಪಳ: ಮಂಗಲ್ಪಾಡಿ ಪಂಚಾಯತ್ನ ಪಚ್ಲಂಪಾರೆ ಎಸ್.ಸಿ ಉನ್ನತಿಯಲ್ಲಿರುವ ಸ್ಮಶಾನ ಶೋಚನೀ ಯÁವಸ್ಥೆಯಲ್ಲಿದ್ದು, ಅಭಿವೃದ್ದಿ ಗೊಳಿಸಲು ನಿವಾಸಿಗಳು ಒತ್ತಾ ಯಿಸಿದ್ದಾರೆ. ಸ್ಮಶಾನದಲ್ಲಿ ಮೃತದೇಹ ಸುಡುವ ಶೆಡ್ಡ್ ಹಾಗೂ ಹೊರ ಭಾಗÀ ಅಳವಡಿಸಿದ ತಗಡ್ ಶೀಟ್ ತುಕ್ಕು

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page