
ಕಲ್ಲಿಕೋಟೆ: ವಡಗರ ಒಂಜೀಯಂ ಕಣ್ಣೂರಕ್ಕರ ಮಾಡಕ್ಕರ ಪಾಂಡಿಗದಲ್ಲಿ ಅಸ್ಮಿನಾ (38)ಳನ್ನು ವಸತಿ ಗೃಹದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಯಲ್ಲಿ ವಸತಿ ಗೃಹದ ರಿಸಪ್ಶನಿಸ್ಟ್ ಹಾಗೂ ಕಾಯಂಕುಳಂ ನಿವಾಸಿಯಾದ ಜೋಬಿ ಜೋರ್ಜ್ ಯಾನೇ ರೋಯ್ಯನ್ನು ಕಲ್ಲಿಕೋಟೆ ಪೊಲೀಸರು ಬಂಧಿಸಿದ್ದಾರೆ. ಆಟಿಂಗಲ್ನ ಲಾಡ್ಜ್ನಲ್ಲಿ ರಿಸಪ್ಶನಿಸ್ಟ್ಯಾಗಿರುವ ಜೋಬಿ ಜೋರ್ಜ್ ಪತ್ನಿಯೆಂದು ತಿಳಿಸಿ ಅಸ್ಮಿನಾಳ ಸಹಿತ ಮಂಗಳವಾರ ಸಂಜೆ ವಸತಿ ಗೃಹಕ್ಕೆ ತಲುಪಿದ್ದನು. ಅಸ್ಮಿನಾಳನ್ನು ಕೊಠಡಿಯಲ್ಲಿ ಕುಳ್ಳಿರಿಸಿದ ಬಳಿಕ ರಾತ್ರಿ ಒಂದೂವರೆ ಗಂಟೆ ವರೆಗೆ ಕೆಲಸದಲ್ಲಿ ನಿರತನಾಗಿದ್ದ ಈತ ಆ ಬಳಿಕ ಕೊಠಡಿಗೆ …
Read more “ವಸತಿಗೃಹದಲ್ಲಿ ವಡಗರ ನಿವಾಸಿ ಅಸ್ಮಿನಾಳ ಕೊಲೆ: ಆರೋಪಿ ಕಲ್ಲಿಕೋಟೆಯಲ್ಲಿ ಸೆರೆ”
ಮುಳಿಯಾರು: ಪಂಚಾಯತ್ ವ್ಯಾಪ್ತಿಯ ಕಾನತ್ತೂರು ವಡಕ್ಕೇಕರೆ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಕೇಂದ್ರದಲ್ಲಿ ಒಂದು ಕೋಟಿ ರೂ.ಗಳ ಅಭಿವೃದ್ಧಿ ಚಟುವಟಿಕೆಗಳನ್ನು ನಡೆಸಲಾಗಿ ದ್ದು, ಇದರ ಉದ್ಘಾಟನೆಯನ್ನು ಈ ತಿಂಗಳ 28ರಂದು ಪರಿಶಿಷ್ಟ ಜಾತಿ ಹಿಂದುಳಿದ ವಿಭಾಗ ಕ್ಷೇಮ ಇಲಾಖೆ ಸಚಿವ ಒ.ಆರ್. ಕೇಳು ನಿರ್ವಹಿಸು ವರು. ಅಂಬೇಡ್ಕರ್ ಗ್ರಾಮ ಅಭಿವೃದ್ಧಿ ಯೋಜನೆಯಂಗವಾಗಿ ಈ ಯೋಜನೆ ಜ್ಯಾರಿಗೊಳಿಸಲಾಗಿದೆ. ೩೫ರಷ್ಟು ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ, ಉಪಯೋಗಶೂನ್ಯವಾದ ಬಾವಿಗಳು, ಪೂರ್ತಿಗೊಳ್ಳದ ಮನೆಗಳು ಮೊದಲಾದ ಸಮಸ್ಯೆಗಳು ಈ ಕೇಂದ್ರದಲ್ಲಿ ಕಂಡು ಬರುತ್ತಿತ್ತು. 2021-22ರ …

ಕಾಸರಗೋಡು: ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿವೈಎಸ್ಪಿಯಾ ಗಿದ್ದ ಟಿ. ಉತ್ತಮ್ ದಾಸ್ರ ನೇತೃತ್ವದಲ್ಲಿ ನಡೆದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ವಶಪಡಿಸಲಾಗಿದೆ. ಈ ಸಂಬಂಧ ಯುವತಿ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ಮುಕ್ಕಂ

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ಹೈದರಾಬಾದ್: ಗರ್ಭಿಣಿಯಾದ ಪತ್ನಿಯನ್ನು ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಈಜುಕೊಳದಲ್ಲಿ ಮುಳುಗಿಸಿ ಕೊಲೆಗೈದ ಪ್ರಕರಣದಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾನ ಇನಾವೋಲು ಪುನ್ನೋಲು ಗ್ರಾಮದಲ್ಲಿ ಇತ್ತೀಚೆಗೆ ದಾರುಣವಾದ ಘಟನೆ ಸಂಭವಿಸಿದೆ. ಪತ್ನಿ ಫರ್ಹಾನ (26),

ಕಾಸರಗೋಡು: ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎ.ಪಿ. ಅಬ್ದುಲ್ಲ ಕುಟ್ಟಿ ಭಾಗವಹಿಸುತ್ತಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಹೊಸ ಬಸ್

ಕಾಸರಗೋಡು: ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿವೈಎಸ್ಪಿಯಾ ಗಿದ್ದ ಟಿ. ಉತ್ತಮ್ ದಾಸ್ರ ನೇತೃತ್ವದಲ್ಲಿ ನಡೆದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ವಶಪಡಿಸಲಾಗಿದೆ. ಈ ಸಂಬಂಧ ಯುವತಿ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ಮುಕ್ಕಂ

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page