
ಕುಂಬಳೆ: ಚುನಾವಣೆಯ ಕಾವು ತುತ್ತತುದಿಗೇರಿದ ಪ್ರಚಾರ ಮುಕ್ತಾಯ ಸಮಯದಲ್ಲಿ ಜನಸಮೂಹದ ಮಧ್ಯೆ ಕಾವಿಯುಟ್ಟು ತಲೆಯಲ್ಲಿ ಮುಟ್ಟಾಳೆ ಧರಿಸಿ ನೋಟೀಸ್ಗಳೊಂದಿಗೆ ನಡೆಯುತ್ತಿದ್ದ ವ್ಯಕ್ತಿ ನೋಡುಗರಿಗೆ ಕೌತುಕ ಮೂಡಿಸಿದರು. ಪಕ್ಕನೆ ಹಲವರಿಗೆ ಈ ವ್ಯಕ್ತಿಯ ಗುರುತು ಪತ್ತೆಹಚ್ಚಲಾಗಲಿಲ್ಲ. ಪರೀಕ್ಷಿಸಿ ನೋಡಿದಾಗ ಆ ವ್ಯಕ್ತಿ ನೀಡಿದ ನೋಟೀಸನ್ನು ಪಡೆದು ಓದಿದಾಗ ಮತದಾರರಿಗೆ ಆ ವ್ಯಕ್ತಿಯ ಗುರುತು ಲಭಿಸಿತು. ಈ ವೇಳೆ ಅವರು ಹಾಂ ಇದು ನಮ್ಮ ೨೪ನೇ ವಾರ್ಡ್ನ ಸ್ವತಂತ್ರ ಅಭ್ಯರ್ಥಿ ಕೇಶವ ನಾಯಕ್ ಅಲ್ಲವೇ ಎಂದು ಆಶ್ಚರ್ಯ ವ್ಯಕ್ತಪಡಿಸಿದರು. ಮತ್ತೆ …
Read more “ಕುಂಬಳೆಯಲ್ಲಿ ಆವೇಶಭರಿತ ಪ್ರಚಾರ ಅಂತ್ಯ: ಮಧ್ಯೆ ಕೌತುಕ ಸೃಷ್ಟಿಸಿದ ಸ್ವತಂತ್ರ ಅಭ್ಯರ್ಥಿ”
ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್ನಲ್ಲಿ ಐದು ವರ್ಷ ಕಾಲ ಯುಡಿಎಫ್ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಅದನ್ನು ಪತ್ತೆಹಚ್ಚಿ ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಯಾಕೆ ಸಾಧ್ಯವಾಗಿಲ್ಲವೆಂದು ಮುಸ್ಲಿಂ ಲೀಗ್ನ ಮಂಡಲ ಕಾರ್ಯದರ್ಶಿ ಎ.ಕೆ. ಹಾರಿಸ್ ಪ್ರಶ್ನಿಸಿದ್ದಾರೆ. ನಿನ್ನೆ ಸಂಜೆ ಕುಂಬಳೆಯಲ್ಲಿ ಯುಡಿಎಫ್ನ ಚುನಾವಣಾ ಪ್ರಚಾರ ಸಮಾಪ್ತಿಯಂ ಗವಾಗಿ ನಡೆದ ಕಾರ್ನರ್ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಪಂಚಾಯತ್ನಲ್ಲಿ ಸಿಪಿಎಂನ ಮೂವರು ಹಾಗೂ ಎಸ್ಡಿಪಿಐಯ ಓರ್ವ ಸದಸ್ಯರಿದ್ದರು. ೫ ವರ್ಷಗಳ ಯುಡಿಎಫ್ ಆಡಳಿತದಲ್ಲಿ ಭ್ರಷ್ಟಾ ಚಾರ ನಡೆದಿದೆ …
Read more “ಕುಂಬಳೆ ಪಂ.ನಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಯಾಕೆ ಕ್ರಮ ಕೈಗೊಳ್ಳಲಿಲ್ಲ-ಎ.ಕೆ. ಹಾರಿಸ್”

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ಕುಂಬಳೆ: ನಿನ್ನೆ ರಾತ್ರಿ 11 ಗಂಟೆ ವೇಳೆ ಸಂಭವಿಸಿದ ಸಿಡಿಲಿನ ಆಘಾತದಿಂದ ಎರಡು ಮನೆಗಳಿಗೆ ಹಾನಿಯುಂಟಾ ಗಿದೆ. ನಾಯ್ಕಾಪು ರಾಮೇಶ್ವರನಗರದ ಶಕುಂತಲ, ಯಮುನ ಎಂಬಿವರ ಮನೆಗಳಿಗೆ ಸಿಡಿಲಿನ ಆಘಾತವುಂ ಟಾಗಿದೆ. ಮನೆಗಳ ವಿದ್ಯುತ್ ಮೈನ್ಸ್ವಿಚ್,

ಪೆರ್ಲ: ಏಕಾಂಗಿಯಾಗಿ ವಾಸಿಸುತ್ತಿದ್ದ ಯುವಕ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಣಿಯಂಪಾರೆ ಬಳಿಯ ಮಂಜೊಟ್ಟಿ ಎಂಬಲ್ಲಿನ ದಿ| ದೇವಣ್ಣ ನಾಯ್ಕ್-ಲಲಿತ ದಂಪತಿಯ ಪುತ್ರ ಪ್ರವೀಣ (41) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕನಾದ ಇವರು ಅವಿವಾಹಿತನಾಗಿದ್ದಾರೆ.

ತಿರುವನಂತಪುರ: ಯುಡಿಎಫ್ ಸರಕಾರದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಗಳಲ್ಲೊಂದಾದ ಕೆಎಸ್ಆರ್ಟಿಸಿ ಬಸ್ಗಳಲ್ಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯವನ್ನು ಕೆಎಸ್ಆರ್ಟಿಸಿಯ ಆರ್ಡಿನರಿ ಬಸ್ಗಳಲ್ಲಿ ಮಾತ್ರವಾಗಿ ಸೀಮಿತಗೊಳಿಸಲು ಸರಕಾರ ಮುಂದಾ ಗಿದೆ. ರಾಜ್ಯ ಸಚಿವ ಸಂಪುಟದ ಮುಂದಿನ

ಕುಂಬಳೆ: ನಿನ್ನೆ ರಾತ್ರಿ 11 ಗಂಟೆ ವೇಳೆ ಸಂಭವಿಸಿದ ಸಿಡಿಲಿನ ಆಘಾತದಿಂದ ಎರಡು ಮನೆಗಳಿಗೆ ಹಾನಿಯುಂಟಾ ಗಿದೆ. ನಾಯ್ಕಾಪು ರಾಮೇಶ್ವರನಗರದ ಶಕುಂತಲ, ಯಮುನ ಎಂಬಿವರ ಮನೆಗಳಿಗೆ ಸಿಡಿಲಿನ ಆಘಾತವುಂ ಟಾಗಿದೆ. ಮನೆಗಳ ವಿದ್ಯುತ್ ಮೈನ್ಸ್ವಿಚ್,

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page