
ಉಪ್ಪಳ: ಹೊಸಂಗಡಿಯ ಲಾಡ್ಜ್ನ ಕೊಠಡಿಗೆ ಅತಿಕ್ರಮಿಸಿ ನುಗ್ಗಿ ಯುವಕ ಮತ್ತು ಯುವತಿಯನ್ನು ಜೊತೆಗೆ ನಿಲ್ಲಿಸಿ ನಗ್ನ ಚಿತ್ರ ತೆಗೆದು ಬೆದರಿಕೆಯೊಡ್ಡಿ ಹಣ ಹಾಗೂ ಫೋನ್ ಅಪಹರಿಸಿದ ಪ್ರಕರಣದಲ್ಲಿ ಓರ್ವನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಜೇ ಶ್ವರ ಪಿರಾರಮೂಲೆ ನಿವಾಸಿಯೂ ಕಡಂಬಾರಿನಲ್ಲಿ ವಾಸಿಸುವ ಆರಿಸ್ (40) ಬಂಧಿತ ಆರೋಪಿಯಾಗಿ ದ್ದಾನೆ. ಈತನನ್ನು ಇನ್ಸ್ಪೆಕ್ಟರ್ ಪಿ. ಅಜಿತ್ ಕುಮಾರ್ ನೇತೃತ್ವದಲ್ಲಿ ಮಂಗಳೂರಿನಿಂದ ಬಂಧಿಸಲಾಗಿದೆ. ಕಳೆದ ಬುಧವಾರ ಮಧ್ಯಾಹ್ನ ಉಳ್ಳಾಲ ಮೋಂಟುಗೋಳಿಯ ಮೊಹಮ್ಮದ್ ಹನೀಫ(40) ಹಾಗೂ ಯುವತಿ ಹೊಸಂಗಡಿಯ ಲಾಡ್ಜ್ನಲ್ಲಿ ಕೊಠಡಿ …
Read more “ಲಾಡ್ಜ್ನಲ್ಲಿ ಯುವಕ-ಯುವತಿಯ ನಗ್ನ ಚಿತ್ರ ತೆಗೆದು ಬೆದರಿಕೆ : ಓರ್ವ ಸೆರೆ”
ಉಪ್ಪಳ: ಕೆಎಸ್ಆರ್ಟಿಸಿ ಬಸ್ ನಲ್ಲಿ ಸಾಗಿಸುತ್ತಿದ್ದ 6.12 ಲೀಟರ್ ಕರ್ನಾಟಕ ಮದ್ಯ ಸಹಿತ ಓರ್ವನನ್ನು ಬಂಧಿಸಲಾಗಿದೆ. ಕಾಸರಗೋಡು ನೆಲ್ಲಿಕುಂಜೆ ಕಡಪ್ಪುರದ ಎಂ. ಸಂತೋಷ್ (38) ಎಂಬಾತನನ್ನು ಮಂಜೇಶ್ವರ ಎಕ್ಸೈಸ್ ಇನ್ಸ್ಪೆಕ್ಟರ್ ಜಿ.ಆದರ್ಶ್ ಹಾಗೂ ತಂಡ ಬಂಧಿಸಿದೆ. ನಿನ್ನೆ ಸಂಜೆ 5.30ರ ವೇಳೆ ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನಲ್ಲಿ ನಡೆಸಿದ ವಾಹನ ತಪಾಸಣೆ ವೇಳೆ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ ಗಳಾದ ಶ್ರೀನಿವಾಸನ್ ಪತ್ತಿಲ್, ವಿ. ಪ್ರಮೋದ್ ಕುಮಾರ್, ಪ್ರವೆಂಟೀವ್ ಆಫೀಸರ್ಗಳಾದ …
Read more “ಬಸ್ನಲ್ಲಿ ಸಾಗಿಸುತ್ತಿದ್ದ ಕರ್ನಾಟಕ ಮದ್ಯ ವಶ: ಓರ್ವ ಸೆರೆ”





ಮಂಗಲ್ಪಾಡಿ: ಮಂಗಲ್ಪಾಡಿ ಪಂಚಾಯತ್ನ ಕೃಷ್ಣ ನಗರ ಬಳಿ ರಸ್ತೆಯಲ್ಲಿ ನೀರು ಕಟ್ಟಿ ನಿಂತು ಸಂಚಾರ ಸಮಸ್ಯೆ ಎದುರಾಗಿದೆ. ನಯಾ ಬಜಾರ್-ಚೆರುಗೋಳಿ ರಸ್ತೆಯಿಂದ ಕೃಷ್ಣನಗರ ಭಾಗಕ್ಕೆ ತೆರಳುವ ಕಾಂಕ್ರೀಟ್ ರಸ್ತೆಯಲ್ಲಿ ನೀರು ಕುಟ್ಟಿ ನಿಲ್ಲುತ್ತಿದ್ದು, ಈ

ಕುಂಬಳೆ: ಮೊಗ್ರಾಲ್ ಪುತ್ತೂರು ಕೋಟಕ್ಕುನ್ನು ದೇಶಾಂಕುಳದ ಅಬ್ದುಲ್ ಗಫೂರ್ (54) ಮುಂಬೈಯ ವಾಸಸ್ಥಳದಲ್ಲಿ ಕುಸಿದುಬಿದ್ದು ಮೃತಪಟ್ಟರು. ನಿನ್ನೆ ಮುಂಜಾನೆ ಕುಸಿದುಬಿದ್ದ ಇವರನ್ನು ಮುಂಬೈ-ಕೇರಳ ಮುಸ್ಲಿಂ ಜಮಾಅತ್ ಪದಾಧಿಕಾರಿಗಳ ನೇತೃತ್ವದಲ್ಲಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ.

ನ್ಯೂಜೆರ್ಸಿ: 2026 ಫಿಫಾ ವಿಶ್ವಕಪ್ ಫೈನಲ್ನಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಸ್ಪೇನ್ ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದು ಬೀಗಿದೆ. ಹೆಚ್ಚುವರಿ ಸಮಯದಲ್ಲಿ ಫೆರಾನ್ ಟೊರೆಸ್ ಬಾರಿಸಿದ ಏಕೈಕ

ಕುಂಬಳೆ: ಕುಂಬಳೆಯಲ್ಲಿ ನಿಲ್ಲಿಸಿದ್ದ ಬಸ್ನಿಂದ ಬ್ಯಾಟರಿ ಕಳವುಗೈಯ್ಯ ಲಾಗಿದೆ. ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಿದ್ದ ಮಹಾಲಕ್ಷ್ಮಿ ಬಸ್ನ ಬ್ಯಾಟರಿ ಕಳವು ನಡೆಸಲಾಗಿದೆ. ನಿನ್ನೆ ರಾತ್ರಿ ಸರ್ವೀಸ್ ಕೊನೆಗೊಳಿಸಿದ ಬಳಿಕ ಬಸ್ಸನ್ನು ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಲಾಗಿತ್ತು. ಇಂದು

ಮಂಗಲ್ಪಾಡಿ: ಮಂಗಲ್ಪಾಡಿ ಪಂಚಾಯತ್ನ ಕೃಷ್ಣ ನಗರ ಬಳಿ ರಸ್ತೆಯಲ್ಲಿ ನೀರು ಕಟ್ಟಿ ನಿಂತು ಸಂಚಾರ ಸಮಸ್ಯೆ ಎದುರಾಗಿದೆ. ನಯಾ ಬಜಾರ್-ಚೆರುಗೋಳಿ ರಸ್ತೆಯಿಂದ ಕೃಷ್ಣನಗರ ಭಾಗಕ್ಕೆ ತೆರಳುವ ಕಾಂಕ್ರೀಟ್ ರಸ್ತೆಯಲ್ಲಿ ನೀರು ಕುಟ್ಟಿ ನಿಲ್ಲುತ್ತಿದ್ದು, ಈ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page