ಕುಂಬಳೆ: ಆನ್ಲೈನ್ ಟ್ರೇಡಿಂಗ್ ಮೂಲಕ ಭಾರೀ ಲಾಭ ಗಳಿಸಬಹುದೆಂಬ ಭರವಸೆಯೊಡ್ಡಿ ಇಚ್ಲಂಗೋಡು ನಿವಾಸಿ ಸುರೇಶ್ ಶೆಟ್ಟಿ (54) ಎಂಬವರ 34,47,777 ರೂಪಾಯಿಗಳನ್ನು ಲಪಟಾಯಿಸಿರುವುದಾಗಿ ದೂರಲಾಗಿದೆ. ಹಣ ನಷ್ಟಗೊಂಡ ಬಗ್ಗೆ ಲಭಿಸಿದ ದೂರಿನಂತೆ ಕಾಸರಗೋಡು ಸೈಬರ್ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. 2025 ಸೆಪ್ಟಂಬರ್ 2ರಿಂದ ಡಿಸೆಂಬರ್ 30ರವರೆಗಿನ ದಿನಗಳಲ್ಲಿ ವಂಚನೆ ನಡೆಸಲಾಗಿದೆ. ಫೇಸ್ಬುಕ್, ವಾಟ್ಸಪ್, ಟೆಲಿಗ್ರಾಂ ಎಂಬಿವುಗಳ ಮೂಲಕ ಸಂದೇಶಗಳನ್ನು ಕಳುಹಿಸಿ ದೂರುದಾತನನ್ನು ವಂಚನೆಯಲ್ಲಿ ಸಿಲುಕಿಸಿರುವುದಾಗಿ ಸೈಬರ್ ಪೊಲೀಸರು ದಾಖಲಿಸಿಕೊಂಡ ಪ್ರಕರಣದಲ್ಲಿ ತಿಳಿಸಲಾಗಿದೆ. ವಿವಿಧ ಖಾತೆಗಳಿಗೆ …
Read more “ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ ಇಚ್ಲಂಗೋಡು ನಿವಾಸಿಯ 34 ಲಕ್ಷ ರೂ. ಲಪಟಾಯಿಸಿ ವಂಚನೆ”
ಕೊಚ್ಚಿ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದ ತನಿಖೆಗೆ ಎನ್ಪೋ ರ್ಸ್ಮೆಂಟ್ ಡೈರೆಕ್ಟರೇಟ್ (ಇಡಿ) ಕೇಂದ್ರ ಸರಕಾರ ಅನುಮತಿ ನೀಡಿದೆ. ಇದರಿಂದಾಗಿ ಇ.ಡಿ ಕೇಸ್ ಇನ್ ಫರ್ಮೇಶನ್ ವರದಿ ತಯಾರಿಸಿ ತನಿಖೆ ಆರಂಭಿಸಲಿದೆ. ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಕಾಳಧನ ವ್ಯವಹಾರ ನಡೆದಿದೆ ಎಂಬ ಸ್ಪಷ್ಟ ಮಾಹಿತಿ ಲಭಿಸಿರುವ ಹಿನ್ನೆಲೆಯಲ್ಲಿ ಆ ಬಗ್ಗೆ ಇ.ಡಿ ಪರೋಕ್ಷವಾಗಿ ಈ ಹಿಂದೆಯೇ ತನಿಖೆ ಆರಂಭಿಸಿತ್ತು. ಶಬರಿಮಲೆ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ಈತನಕ ನಡೆಸಿದ ತನಿಖಾ ವರದಿಗಳ ಪ್ರತಿಗಳನ್ನು …
Read more “ಶಬರಿಮಲೆಯಿಂದ ಭಾರೀ ಪ್ರಮಾಣದ ಚಿನ್ನ ಲಪಟಾವಣೆಗೆ ಷಡ್ಯಂತ್ರ : ಇ.ಡಿ. ತನಿಖೆಗೆ ಕೇಂದ್ರ ಅನುಮತಿ”

ಕಾಸರಗೋಡು:?ಮುಳಿಯಾರು ಪಂಚಾಯತ್ನ ಕಾನತ್ತೂರಿನಲ್ಲಿ ವೃದ್ಧ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂಡೇಂವೀಡ್ ಕುಂಞಿರಾಮನ್ (ತರಯಿಲಚ್ಚನ್-84) ಎಂಬವರು ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ ಆಹಾರ ಸೇವಿಸಿದ ಬಳಿಕ ನಿದ್ರಿಸಿದ್ದರು. ಇಂದು ಬೆಳಿಗ್ಗೆ ಮನೆಯೊಳಗೆ ಇವರು

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ ಎಂಡಿಎಂಎ ಸಹಿತ ಮೂವರನ್ನು ಬಂಧಿಸಲಾಗಿದೆ. ಪಟ್ಲ ನಿವಾಸಿ ಅಬ್ದುಲ್ ರೌಫ್, ಕರ್ನಾಟಕದ ಸುಳ್ಯ ಕೋಣಡ್ಕಪದವು ನಿವಾಸಿ ಕೌಶಿಕ್, ಅಡೂರು ಪೇರಾಮರವ ನಿವಾಸಿ ಮುಹಮ್ಮದ್ ಜಸೀರ್ ಯು.ಕೆ ಎಂಬಿವರನ್ನು ಕಾಸರಗೋಡು ಎಕ್ಸೈಸ್

ಕಾಸರಗೋಡು:ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯ ಗೊಂಡು ಚಿಕಿತ್ಸೆಯಲ್ಲಿದ್ದ ಲಾಟರಿ ಮಾರಾಟಗಾರ ಮೃತಪಟ್ಟರು. ಚೌಕಿ ಕಾವುಗೋಳಿ ಶ್ವೇತ ನಿವಾಸ್ನ ದಿ| ಆನಂದ ಎಂಬವರ ಪುತ್ರ ಲೋಕೇಶ್ (42) ಮೃತಪಟ್ಟ ದುರ್ದೈವಿ. ಇವರು ವಿದ್ಯಾನಗರ ಜಿಲ್ಲಾ ಕೈಗಾರಿಕಾ

ಕಾಸರಗೋಡು: ಕೆಲಸ ಇದೆಯೆಂದು ತಿಳಿಸಿ ಯುವಕನನ್ನು ಕರೆದೊಯ್ದು ಹಲ್ಲೆಗೈದ ಬಳಿಕ ಮೊಬೈಲ್ ಫೋನ್ ಲಪಟಾಯಿಸಿರು ವುದಾಗಿ ದೂರಲಾಗಿದೆ. ಚೆಂಗಳ ಇಂದಿರಾನಗರದ ಕ್ವಾರ್ಟರ್ಸ್ನಲ್ಲಿ ವಾಸಿಸುವ ಪಶ್ಚಿಮ ಬಂಗಾಲ ನಿವಾಸಿ ರಾಮನ್ ಬರ್ಮನ್ (33) ಎಂಬಾತನಿಗೆ ಹಲ್ಲೆಗೈಯ್ಯಲಾಗಿದೆ.

ಕಾಸರಗೋಡು:?ಮುಳಿಯಾರು ಪಂಚಾಯತ್ನ ಕಾನತ್ತೂರಿನಲ್ಲಿ ವೃದ್ಧ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂಡೇಂವೀಡ್ ಕುಂಞಿರಾಮನ್ (ತರಯಿಲಚ್ಚನ್-84) ಎಂಬವರು ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ ಆಹಾರ ಸೇವಿಸಿದ ಬಳಿಕ ನಿದ್ರಿಸಿದ್ದರು. ಇಂದು ಬೆಳಿಗ್ಗೆ ಮನೆಯೊಳಗೆ ಇವರು

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page