
ಮಂಜೇಶ್ವರ: 72 ನೇ ಸಹಕಾರಿ ಸಪ್ತಾಹದಂಗವಾಗಿ ನವೆಂಬರ್ 16ರಂದು ವರ್ಕಾಡಿ ಅಗ್ರಿಕಲ್ಚರ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆಯುವ ಸೆಮಿನಾರ್ ಯಶಸ್ವಿಗೊಳಿಸಲು ನಿನ್ನೆ ಸೊಸೈಟಿಯ ಅಧ್ಯಕ್ಷ ವಿಶ್ವನಾಥ ಕುದುರು ಇವರ ಅಧ್ಯಕ್ಷತೆಯಲ್ಲಿ ಸಭೆ ಜರಗಿತು. ಕಾಸರಗೋಡು ಸರ್ಕಲ್ ಸಹಕಾರಿ ಯೂನಿಯನ್ ಅಧ್ಯಕ್ಷ ಕೆ.ಆರ್ ಜಯಾನಂದ ಉದ್ಘಾಟಿಸಿ ವಿವರಿಸಿದರು. ಮಂಜೇಶ್ವರ ತಾಲೂಕಿನ ವಿವಿಧ ಸಹಕಾರಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಸಮಿತಿಗೆ ಅಧ್ಯಕ್ಷರಾಗಿ ವಿಶ್ವನಾಥ ಕುದುರು, (ಅಧ್ಯಕ್ಷ ವರ್ಕಾಡಿ ಎಗ್ರಿಕಲ್ಚರಿಸ್ಟ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿ), ಉಪಾಧ್ಯಕ್ಷರಾಗಿ ರಾಮಚಂದ್ರ …
Read more “ಸಹಕಾರಿ ಸಪ್ತಾಹದಂಗವಾಗಿ ಸೆಮಿನಾರ್ ಯಶಸ್ವಿಗೆ ಪೂರ್ವಭಾವಿ ಸಭೆ”
ಕಾಸರಗೋಡು: ಪೆರಿಯಾದಲ್ಲಿ ರುವ ಕೇರಳ ಕೇಂದ್ರೀಯ ವಿಶ್ವವಿದ್ಯಾ ಲಯದ ೯ನೇ ಘಟಿಕೋತ್ಸವ ಪ್ರಸ್ತುತ ವಿಶ್ವವಿದ್ಯಾಲಯದ ತೇಜಸ್ವಿನಿ ಹಿಲ್ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿತು. ನವದೆಹಲಿಯ ಡಿ.ಎನ್.ಐ.ಆರ್ ಕಾರ್ಯದರ್ಶಿ ಹಾಗೂ ಸಿಎನ್ಐಆರ್ನ ಆಡಳಿತ ನಿರ್ದೇಶಕ ಡಾ.ಎನ್. ಕಲೈಸೆಲ್ವಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕೇಂದ್ರೀಯ ವಿವಿಯ ಉಪಕುಲಪತಿ ಪ್ರೊ. ಸಿದ್ದು ಪಿ. ಅಲ್ಗರ್ ಅಧ್ಯಕ್ಷತೆ ವಹಿಸಿದರು. ಕೇಂದ್ರೀಯ ವಿವಿಯ ರಿಜಿಸ್ಟ್ರಾರ್ (ಉಸ್ತುವಾರಿ) ಹಾಗೂ ಕಂಟ್ರೋ ಲರ್ ಆಫ್ ಎಕ್ಸಾಮಿನೇಷನ್ ಡಾ. ಜಯಪ್ರಕಾಶ್ ಆರ್ ಕಾರ್ಯಕ್ರಮ ನಿರೂಪಿಸಿದರು. ಪ್ರಸ್ತುತ ವಿವಿಯಲ್ಲಿ …




ಕಾಸರಗೋಡು: ಅಂಜರಕಂಡಿ ನಿವಾಸಿ ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ನಿತಿನ್ರಾಜ್ನ ಆತ್ಮಹತ್ಯೆಗೆ ಕಾರಣರಾದವರನ್ನೆಲ್ಲಾ ಬಂಧಿಸಿ ಅವರ ವಿರುದ್ಧ ಕಾನೂನುಪರ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆ ಮುಂದಿರಿಸಿ ಜಸ್ಟೀಸ್ ಫಾರ್ ನಿತಿನ್ರಾಜ್ ಆಕ್ಷನ್ ಕೌನ್ಸಿಲ್ ಮತ್ತು

ಉಪ್ಪಳ: ಮಂಗಲ್ಪಾಡಿ ಪರಂಕಿಲ ಏಕಾಹ ಭಜನಾ ಮಂದಿರದ ಎರಡನೇ ಹಂತದ ಕಾಮಗಾರಿ ಚಾಲನೆಯ ಪೂರ್ವಭಾವಿ ವಿಶೇಷ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಡಾ ಶ್ರೀಧರ

ಮಂಜೇಶ್ವರ: ಹಾಸಿಗೆಯಲ್ಲೇ ಇರುವ ವಿಶೇಷಚೇತನ ಮಕ್ಕಳ ಸಾಮಾಜಿಕ ಒಳಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಸಮಗ್ರ ಶಿಕ್ಷಣ ಕಾಸರಗೋಡು ಮತ್ತು ಕಾಸರಗೋಡು ಜಿಲ್ಲಾ ಪಂಚಾಯತ್ ಸಂಯುಕ್ತವಾಗಿ ಸ್ಪರ್ಶಂ ವಿಶೇಷ ಚೇತನ ಮಕ್ಕಳ ಕಲಾಮೇಳವನ್ನು ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಸಮಗ್ರ ಶಿಕ್ಷಣ

ಕುಂಬಳೆ: ಆರಿಕ್ಕಾಡಿ ಹೊಳೆ ಯಿಂದ ಅನಧಿಕೃತವಾಗಿ ಹೊಯ್ಗೆ ಸಾಗಿಸುತ್ತಿದ್ದ ವೇಳೆ ಪೊಲೀಸರು ವಶಪಡಿಸಿಕೊಂಡ ಟಿಪ್ಪರ್ ಲಾರಿಯ ಆರ್ಸಿ ಮಾಲಕನನ್ನು ಬಂಧಿಸಲಾ ಗಿದೆ. ಆರಿಕ್ಕಾಡಿ ಕಾರ್ಳೆ ನಿವಾಸಿಯಾದ ರಶೀದ್ ಮುಹಮ್ಮದ್ ಯಾನೆ ಕಾರ್ಳೆ ರಶೀದ್ (51)ನನ್ನು
ಕಾಸರಗೋಡು: ಅಂಜರಕಂಡಿ ನಿವಾಸಿ ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ನಿತಿನ್ರಾಜ್ನ ಆತ್ಮಹತ್ಯೆಗೆ ಕಾರಣರಾದವರನ್ನೆಲ್ಲಾ ಬಂಧಿಸಿ ಅವರ ವಿರುದ್ಧ ಕಾನೂನುಪರ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆ ಮುಂದಿರಿಸಿ ಜಸ್ಟೀಸ್ ಫಾರ್ ನಿತಿನ್ರಾಜ್ ಆಕ್ಷನ್ ಕೌನ್ಸಿಲ್ ಮತ್ತು

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page