
ಮುಳ್ಳೇರಿಯ: ಮುಳಿಯಾರು ಚೂರಿಮೂಲೆಯ ದಿ| ಕೃಷ್ಣ ನಾಯ್ಕ್ರ ಪುತ್ರ ಸಿ.ಎಚ್. ರಾಜೇಶ್ವರ (37) ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಮಧ್ಯಾಹ್ನ ಮನೆಯೊಳಗೆ ಮೃತದೇಹ ಪತ್ತೆಯಾಗಿದೆ. ಇವರು ಕಲ್ಲುಕಟ್ಟುವ ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಾಯಿ ಪುಷ್ಪ, ಪತ್ನಿ ಸೌಮ್ಯ (ಚಾಪಾಡಿಯಲ್ಲಿ ಅಂಗನವಾಡಿ ಅಧ್ಯಾಪಿಕೆ), ಮಕ್ಕಳಾದ ಗಂಗ, ನಿವೇದ್ಯ, ಸಹೋದರ- ಸಹೋದರಿಯರಾದ ರಘುವರ, ಸುಶೀಲ, ಸವಿತ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಕಾಸರಗೋಡು: ಪನಯಾಲ ಸಹಕಾರಿ ಬ್ಯಾಂಕ್ನ ನೌಕರನನ್ನು ಮನೆ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತದೇಹ ಪತ್ತೆಹಚ್ಚಲಾಗಿದೆ. ಪನಯಾಲ್ ನಿವಾಸಿ ಟಿ. ರಾಜೇಂದ್ರನ್ (56) ಮೃತಪಟ್ಟವರು. ಸಿಪಿಎಂ ಬ್ರಾಂಚ್ ಸದಸ್ಯರಾಗಿದ್ದಾರೆ. ೫ ತಿಂಗಳು ಕಳೆದರೆ ಸೇವೆಯಿಂದ ನಿವೃತ್ತರಾಗಲಿರುವಂತೆಯೇ ರಾಜೇಂದ್ರನ್ ಇಂದು ಮುಂಜಾನೆ ಮನೆ ಹಿತ್ತಿಲಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಕೂಡಲೇ ಹಗ್ಗ ತುಂಡುಮಾಡಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಲಾಯಿತಾ ದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮೃತದೇಹದ ಮಹಜರಿಗಾಗಿ ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ನಿನ್ನೆ ರಾತ್ರಿವರೆಗೆ ಪಂಚಾಯತ್ …
Read more “ಪನಯಾಲ್ ಬ್ಯಾಂಕ್ ನೌಕರ ಮನೆ ಸಮೀಪ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ”

ಕೊಚ್ಚಿ: ಎರ್ನಾಕುಳಂ ಕೇಂದ್ರೀಕರಿಸಿ ನಡೆದ ಅವಯವ ವಂಚನೆ ಪ್ರಕರಣದ ತನಿಖೆಯನ್ನು ತನಿಖಾ ತಂಡ ಇನ್ನಷ್ಟು ತೀವ್ರಗೊಳಿಸಿದೆ. ತನಿಖೆಯಂಗವಾಗಿ ಪ್ರಕರಣದ ಸೂತ್ರಧಾರನಾದ ಕಾಸರಗೋಡು ಕಳನಾಡು ಚಳಿಯಂಗೋಡ್ನ ಮುಹಮ್ಮದ್ ನಜೀಬ್ ಕಲ್ಲಟ್ರ (53)ನ ಪಾಸ್ಪೋರ್ಟ್ ಹಾಗೂ ಮೊಬೈಲ್

ಪೆರ್ಲ: ಪೈವಳಿಕೆಯಲ್ಲಿರುವ ಸಹೋದರಿಯ ಮನೆಗೆ ತೆರಳಿದ್ದ ವಾಣಿನಗರ ಬಳಿಯ ಯುವಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಾಣಿನಗರ ಬಳಿಯ ಬೈಲಮೂಲೆ ನಿವಾಸಿ ದಿ| ನಾರಾಯಣ ನಾಯ್ಕರ ಪುತ್ರ ಬಾಲಕೃಷ್ಣ ನಾಯ್ಕ (40) ಮೃತಪಟ್ಟ ವ್ಯಕ್ತಿ.

ನವದೆಹಲಿ: ಕೇರಳದ ನೂತನ ಮುಖ್ಯಮಂತ್ರಿ ಯಾರು ಎಂಬುದನ್ನು ತೀರ್ಮಾನಿಸಲು ಕಾಂಗ್ರೆಸ್ ಹೈಕಮಾಂಡ್ ಕರೆದ ವಿಸ್ತೃತ ಚರ್ಚೆ ದಿಲ್ಲಿಯಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿದೆ. ಕಾಂಗ್ರೆಸ್ನ ಕೇರಳ ಘಟಕದ ಮಾಜಿ ಅಧ್ಯಕ್ಷರು ಮತ್ತು ಕಾರ್ಯನಿರ್ವಹಣಾ ಅಧ್ಯಕ್ಷರನ್ನು ಮಾತ್ರವೇ

ಕುಂಬಳೆ: ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಕಿದೂರು ಕುಂಟಂಗೇರಡ್ಕದ ಯುವತಿಯ ಮೃತದೇಹವನ್ನು ತಮಿಳುನಾಡಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಕಿದೂರು ಕುಂಟಂಗೇರಡ್ಕದ ಬಿ. ಜಯಾನಂದರ ಪುತ್ರಿ ಪ್ರಫುಲ್ಲ (26)ರ ಮೃತದೇಹವನ್ನು ನಿನ್ನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ

ಪೆರ್ಲ: ಪೈವಳಿಕೆಯಲ್ಲಿರುವ ಸಹೋದರಿಯ ಮನೆಗೆ ತೆರಳಿದ್ದ ವಾಣಿನಗರ ಬಳಿಯ ಯುವಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಾಣಿನಗರ ಬಳಿಯ ಬೈಲಮೂಲೆ ನಿವಾಸಿ ದಿ| ನಾರಾಯಣ ನಾಯ್ಕರ ಪುತ್ರ ಬಾಲಕೃಷ್ಣ ನಾಯ್ಕ (40) ಮೃತಪಟ್ಟ ವ್ಯಕ್ತಿ.

ಕೊಚ್ಚಿ: ಎರ್ನಾಕುಳಂ ಕೇಂದ್ರೀಕರಿಸಿ ನಡೆದ ಅವಯವ ವಂಚನೆ ಪ್ರಕರಣದ ತನಿಖೆಯನ್ನು ತನಿಖಾ ತಂಡ ಇನ್ನಷ್ಟು ತೀವ್ರಗೊಳಿಸಿದೆ. ತನಿಖೆಯಂಗವಾಗಿ ಪ್ರಕರಣದ ಸೂತ್ರಧಾರನಾದ ಕಾಸರಗೋಡು ಕಳನಾಡು ಚಳಿಯಂಗೋಡ್ನ ಮುಹಮ್ಮದ್ ನಜೀಬ್ ಕಲ್ಲಟ್ರ (53)ನ ಪಾಸ್ಪೋರ್ಟ್ ಹಾಗೂ ಮೊಬೈಲ್

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page