
ಕಾಸರಗೋಡು: ಚಿನ್ಮಯ ಮಿಷನ್ನ 25ನೇ ವಾರ್ಷಿಕವನ್ನು ಅಮೃತ ಮಹೋತ್ಸವವಾಗಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು. ನಾಳೆ ವಿದ್ಯಾನಗರ ಕ್ಯಾಂಪಸ್ನಲ್ಲಿ ಸಾಮೂಹಿಕ ಹನುಮಾನ್ ಚಾಲೀಸ ಹವನ, ಭಗವದ್ಗೀತೆ ಸಮೂಹ ಪಾರಾಯಣ, ಚಿನ್ಮಯ ಮಿಷನ್ ನಿರ್ಮಿಸಿ ನೀಡುವ ೯ನೇ ಮನೆಯ ಕೀಲಿ ಕೈ ಹಸ್ತಾಂತರ, ಚಿನ್ಮಯ ಅಮೃತಯಾತ್ರ ಸ್ವಾಗತ ಕಾರ್ಯಕ್ರಮ ಎಂಬಿವು ನಡೆಯಲಿದೆ. ಚಿನ್ಮಯ ಮಿಷನ್ನ ೭೫ನೇ ವಾರ್ಷಿಕವನ್ನು ವಿಶ್ವದಾದ್ಯಂತ ಆಚರಿಸುವುದರಂಗವಾಗಿ ಜಿಲ್ಲೆಯಲ್ಲಿ ಕಾಸರಗೋಡು, ಬದಿಯಡ್ಕ, ಪೊಯಿನಾಚಿ, ಕಾಞಂಗಾಡ್, ನೀಲೇಶ್ವರ ಕೇಂದ್ರಗಳು ಜಂಟಿಯಾಗಿ ನಾಳೆ ವಿದ್ಯಾನಗರ ಚಿನ್ಮಯ ವಿದ್ಯಾಲಯದಲ್ಲಿ ಕಾರ್ಯಕ್ರಮ …
ಬದಿಯಡ್ಕ: ಜನ್ಮತಃ ಹೃದಯ ಸಮಸ್ಯೆಯಿದ್ದ ರಿಷಾದ್ (21) ನಿಧನ ಹೊಂದಿದರು. ಬದಿಯಡ್ಕ ಪಳ್ಳತ್ತಡ್ಕದ ಮುಹಮ್ಮದ್- ದೈನಾಬಿ ದಂಪತಿಯ ಪುತ್ರನಾಗಿದ್ದಾರೆ. ರಂಧ್ರವಿರುವ ಹೃದಯದೊಂದಿಗೆ ರಿಷಾದ್ ಜನಿಸಿದ್ದರು. 10 ವರ್ಷದವರೆಗೆ ಮಗುವಿನ ಶರೀರ ಪ್ರಕೃತಿ ರಿಷಾದ್ರಿಗಿತ್ತು. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ ಮಂಗಳೂರಿನ ಆಸ್ಪತ್ರೆಯಲ್ಲಿ ನಡೆಸಿದ ಶಸ್ತ್ರಚಿಕಿತ್ಸೆಯ ಬಳಿಕ ಆರೋಗ್ಯ ಸ್ಥಿತಿಯಲ್ಲಿ ಮತ್ತಷ್ಟು ಸಮಸ್ಯೆ ಕಂಡು ಬಂತು. ಎರಡೂವರೆ ಲಕ್ಷ ರೂ. ವೆಚ್ಚ ಮಾಡಿ ಶಸ್ತ್ರಚಿಕಿತ್ಸೆ ಮಾಡಿದರೆ ರಿಷಾದ್ರ ಜೀವ ಉಳಿಸಬಹುದೆಂದು ಕೊಚ್ಚಿ ಅಮೃತ ಆಸ್ಪತ್ರೆಯ ಡಾಕ್ಟರ್ಗಳು ತಿಳಿಸಿದ್ದರು. ಆದರೆ ಬದುಕಿನ …
Read more “ಜೀವಕ್ಕೆ ಕಾವಲು ನಿಂತ ನಾಡಿಗೆ ಕಣ್ಣೀರು ತರಿಸಿ ಇಹಲೋಕ ತ್ಯಜಿಸಿದ ರಿಷಾದ್”

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಬದಿಯಡ್ಕ: ಮಾರ್ಪನಡ್ಕ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಹೊರಗಡೆ ಇರಿಸಲಾ ಗಿದ್ದ 2 ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಆದೂರು ಗ್ರಾಮದ ಆದೂರು ಪಯಂಗಡಿ ಹೌಸ್ನ ಸಾಬಿತ್ ಎ.ಪಿ (33) ಎಂಬಾತನನ್ನು

ಕುಂಬಳೆ: ಯಕ್ಷಗಾನ ಕಲಾ ವಿದ, ಸಾರಣೆ ಮೇಸ್ತ್ರಿ ಕೆಲಸ ಮಾಡಿ ಕೊಂಡಿದ್ದ ಕಿದೂರು ದಂಡೆಗೋಳಿ ಮಂಜಲ್ಪಡ್ಪು ನಿವಾಸಿ ಜಯೇಂದ್ರ ಕೆ. (54) ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಬೆಳಿಗ್ಗೆ 9ರಿಂದ 6

ಉಪ್ಪಳ: ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಬಿಜೆಪಿ ಕಾರ್ಯಕರ್ತ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಪ್ಪಳ ಕೊಂಡೆವೂರು ನಿವಾಸಿ ದಿ| ನೇಮಿ ರಾಜ್ ಶೆಟ್ಟಿಯವರ ಪುತ್ರ ಸಂದೀಪ್ ಶೆಟ್ಟಿ ಯಾನೆ ಅಣ್ಣು (44)

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page