
ಮುಳ್ಳೇರಿಯ: ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಸ್ವಾಗತ ಸಮಿತಿ ಕಚೇರಿಯ ಉದ್ಘಾಟನೆ ಇಂದು ಅಪರಾಹ್ನ ೩ ಗಂಟೆಗೆ ಮುಳ್ಳೇ ರಿಯ ಜಿವಿಎಚ್ ಎಸ್ಎಸ್ನ ಹೈಸ್ಕೂಲ್ ವಿಭಾಗದಲ್ಲಿ ನಡೆಯಲಿದೆ. ಜಿಲ್ಲಾ ಪಂಚಾಯತ್ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಿತಾ ಉದ್ಘಾಟಿಸುವರು. ಉದ್ಯಮಿ ಎ.ಜಿ. ಗಣೇಶ್ ಶೆಟ್ಟಿ ಮಲ್ಲಾವರ ಅತಿಥಿಯಾಗಿ ರುವರು. ಕಲೋತ್ಸವದಂ ಗವಾಗಿ ಆಯ್ಕೆಯಾದ ಲಾಂಛನವನ್ನು ಸ್ವಾಗತ ಸಮಿತಿ ಗೌರವಾಧ್ಯಕ್ಷ ನ್ಯಾಯವಾದಿ ಗೋಪಾಲಕೃಷ್ಣ ಬಿಡುಗಡೆಗೊಳಿ ಸುವರು. ನವಂಬರ್ 11ರಿಂದ 15ರ ವರೆಗೆ ಮುಳ್ಳೇರಿಯ ಜಿವಿಎಚ್ಎಸ್ ಎಸ್ನಲ್ಲಿ ಕುಂಬಳೆ ಉಪಜಿಲ್ಲಾ …
Read more “ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವ: ಸ್ವಾಗತ ಸಮಿತಿ ಕಚೇರಿ ಉದ್ಘಾಟನೆ ಇಂದು ಮುಳ್ಳೇರಿಯದಲ್ಲಿ”
ಬದಿಯಡ್ಕ: ಕರ್ನಾಟಕ ಸಮಿತಿ ಕಾಸರಗೋಡು ಇದರ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಕೊಂಡು ನವಂಬರ್ 1ರಂದು ಕಾಸರಗೋಡು ಕನ್ನಡಿಗರು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಸುವ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಹತ್ತು ಸಮಸ್ತರು ಪೆರಡಾಲ, ಯಕ್ಷ ವಿಹಾರಿ ಬದಿಯಡ್ಕ, ಯಕ್ಷಭಾರತಿ ನೀರ್ಚಾಲು ಎಂಬೀ ಸಂಘಟನೆಗಳು ಕನ್ನಡಿಗರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಕನ್ನಡಿಗರಿಗೆ ಸಿಗಬೇಕಾದ ನ್ಯಾಯ ಯುತ ಹಕ್ಕುಗಳೊಂದಿಗೆ ನಡೆಯುವ ಈ ಹೋರಾಟದಲ್ಲಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇ ಕೆಂದು ಸಂಘಟನೆಗಳು ಕರೆ ನೀಡಿವೆ.





ಬದಿಯಡ್ಕ: ಪುತ್ತಿಗೆ ಪಂ ಚಾಯತ್ ವಿರಾಟ್ ಹಿಂದು ಸಂಗಮ ಕಾರ್ಯಕ್ರಮದಲ್ಲಿ ಸಂಗ್ರಹವಾದ ಮೊತ್ತದಲ್ಲಿ ಉಳಿತಾಯವಾಗಿರುವ ೯೨೫೦ ರೂ.ವನ್ನು ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿರಾಟ್ ಹಿಂದು ಸಂಗಮ ಕಾರ್ಯಕ್ರಮದ ಅಧ್ಯಕ್ಷ ದಾಮೋದರ

ಮಂಜೇಶ್ವರ: ಕಾಸರಗೋಡು, ಮಂಜೇಶ್ವರ ವಿಧಾನಸಭಾ ಮಂಡಲಗಳ ಬೂತ್ಗಳ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಭೇಟಿ ನೀಡಿ ಮೌಲೀಕರಣ ನಡೆಸಿದರು. ಕಾಸರಗೋಡು ಸರಕಾರಿ ಕಾಲೇಜಿನ ಇಲೆಕ್ಟ್ರೋನಿಕ್ ಮತಯಂತ್ರಗಳು, ವಿ.ವಿ.ಪ್ಯಾಟ್ಗಳನ್ನು ಇರಿಸಿರುವ ಭದ್ರತಾ

ಕಾಸರಗೋಡು: ಅಭಿಭಾಷಕ ಪರಿಷತ್ ಜಿಲ್ಲಾ ಸಮಿತಿ ಆಶ್ರಯ ದಲ್ಲಿ ಎನ್ಡಿಎ ಅಭ್ಯರ್ಥಿಗಳ ಜಯಕ್ಕಾಗಿ ಅಭಿಭಾಷಕ ಒಕ್ಕೂಟ ನಡೆಸಲಾಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಅಭಿಭಾಷಕ ಪರಿಷತ್ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಎ.ಸಿ. ಅಶೋಕ್

ಬಾಲಡ್ಕ: ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಸಚಿವಾಲಯದ ಸಹಯೋಗದೊಂದಿಗೆ ಸಾರ್ವಜನಿಕ ಸಾರಿಗೆ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಕಾಸರಗೋಡನ್ನು ದೇಶದಲ್ಲೇ ಮಾದರಿ ನಗರವಾಗಿ ರೂಪಿಸ ಲಾಗುವುದು ಎಂದು ಕಾಸರಗೋಡು ವಿಧಾನಸಭಾ

ಬದಿಯಡ್ಕ: ಪುತ್ತಿಗೆ ಪಂ ಚಾಯತ್ ವಿರಾಟ್ ಹಿಂದು ಸಂಗಮ ಕಾರ್ಯಕ್ರಮದಲ್ಲಿ ಸಂಗ್ರಹವಾದ ಮೊತ್ತದಲ್ಲಿ ಉಳಿತಾಯವಾಗಿರುವ ೯೨೫೦ ರೂ.ವನ್ನು ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿರಾಟ್ ಹಿಂದು ಸಂಗಮ ಕಾರ್ಯಕ್ರಮದ ಅಧ್ಯಕ್ಷ ದಾಮೋದರ

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page