
ಹೊಸದುರ್ಗ: ನೀಲೇಶ್ವರದ ಆಟೋ ಚಾಲಕನಾದ ಯುವಕ ಮನೆ ಬಳಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಚಾಯೋತ್ ಶಾಲೆಯ ಸಮೀಪದ ನಿವಾಸಿಯಾದ ದಿ| ಅಂಬುಞಿ- ನಾರಾಯಣಿ ದಂಪತಿಯ ಪುತ್ರ ಕಾರಂಗೋಡ್ ದಿನೇಶ್ (41) ಮನೆ ಸಮೀಪದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದ ಯುವಕ. ನಿನ್ನೆ ಸಂಜೆ ಘಟನೆ ನಡೆದಿದೆ. ಅಸೌಖ್ಯ ತಗಲಿ ಕಳೆದ ಕೆಲವು ಸಮಯಗಳಿಂದ ಚಿಕಿತ್ಸೆಯಲ್ಲಿದ್ದರು. ಈ ಮನೋವೇದನೆಯಿಂದ ಆತ್ಮಹತ್ಯೆಗೈದಿರಬೇಕೆಂದು ಶಂಕಿಸಲಾಗಿದೆ. ಅವಿವಾಹಿತನಾಗಿದ್ದಾರೆ. ಮೃತರು ತಾಯಿ, ಸಹೋದರರಾದ ಪ್ರಕಾಶನ್, ಶ್ರೀಧರನ್, ಸಹೋದರಿಯರಾದ ಲಲಿತ, …
ಪೈವಳಿಕೆ: ಆರೋಗ್ಯ ಸಚಿವೆ ವೀಣಾ ಜೋರ್ಜ್ರ ವಿರುದ್ಧ ಕಾಂಗ್ರೆಸ್ ಹಾಗೂ ಕೆಎಸ್ಯು ನಡೆಸಿದ ಆಕ್ರಮಣದ ವಿರುದ್ಧ ಸಿಪಿಎಂ ಪೈವಳಿಕೆ ಲೋಕಲ್ ಸಮಿತಿ ವತಿಯಿಂದ ಪೈವಳಿಕೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಆರೋಗ್ಯರಂಗದಲ್ಲಿ ಕೇರಳ ಪ್ರಥಮ ಸ್ಥಾನದಲ್ಲಿದ್ದು ಇದಕ್ಕೆ ಕಾರಣಕರ್ತೆಯಾದ ವೀಣಾ ಜೋರ್ಜ್ರ ವಿರುದ್ಧ ಕಾಂಗ್ರೆಸ್ ಇಲ್ಲಸಲ್ಲದ ಆರೋಪಗಳನ್ನು ಹೊರಿಸುತ್ತಿರುವುದರ ಬಗ್ಗೆ ಜನರಿಗೆ ತಿಳಿದಿದೆ ಎಂದು ಸಿಪಿಎಂನ ಮೆರವಣಿಗೆಯಲ್ಲಿ ಮಾತನಾಡಿದ ಮುಖಂಡರು ತಿಳಿಸಿದರು. ಹುಸೈನ್ ಮಾಸ್ತರ್ ಅಧ್ಯಕ್ಷತೆ ವಹಿಸಿದರು. ಲೋಕಲ್ ಕಾರ್ಯದರ್ಶಿ ಎಂ. ಚಂದ್ರ ನಾಯ್ಕ್ ಉದ್ಘಾಟಿಸಿದರು. ಬಾಬು ವಾದ್ಯಪಡ್ಪು, …
Read more “ಸಚಿವೆ ವೀಣಾ ಜೋರ್ಜ್ ವಿರುದ್ಧ ಆಕ್ರಮಣ: ಪೈವಳಿಕೆಯಲ್ಲಿ ಸಿಪಿಎಂ ಪ್ರತಿಭಟನಾ ಮೆರವಣಿಗೆ”

ಕಾಸರಗೋಡು: ನಗರದ ವ್ಯಾಪಾರಿ ಹಾಗೂ ಸೂಪರ್ ಎಂಟರ್ಪ್ರೈಸಸ್ ಮಾಲಕ ಪಳ್ಳಂ ಹೈದ್ರೋಸ್ ಮಸೀದಿ ಮಾಜಿ ಕಾರ್ಯದರ್ಶಿಯಾಗಿದ್ದ ನೆಲ್ಲಿಕುಂಜೆ ಮುಹಿಯುದ್ದೀನ್ ಜುಮಾ ಮಸೀದಿ ಸಮೀಪದ ನಿವಾಸಿ ಅಬ್ದುಲ್ಲ ಸೂಪರ್ ಪಳ್ಳಂ (83) ನಿಧನ ಹೊಂದಿದರು. ಮೃತರು

ಕುಂಬಳೆ: ಯುವಕನೋರ್ವ ಮನೆಯ ಹಾಲ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇಚ್ಲಂಗೋಡು ಚಿತ್ತೂರು ಎಂಬಲ್ಲಿನ ದಿ| ಕುಂಞಿಪಳ್ಳಿ ಎಂಬವರ ಪುತ್ರ ಅಬ್ದುಲ್ ಸಲೀಂ (33) ಸಾವಿಗೀಡಾದ ಯುವಕನಾಗಿ ದ್ದಾರ. ಇವರ ತಾಯಿ ಆಯಿಷಾಬಿ ಮಗಳ

ಕಾಸರಗೋಡು: ಪಾರ್ಟ್ಟೈಮ್ ಕೆಲಸ ನೀಡುವ ಭರವಸೆಯೊಡ್ಡಿ ಯುವಕನಿಂದ 24.07 ಲಕ್ಷ ರೂ. ಎಗರಿಸಿದ ದೂರಿನಂತೆ ಓರ್ವನ ವಿರುದ್ಧ ಕಾಸರಗೋಡು ಸೈಬರ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಡೂರು ಪಾಂಡಿ ಕೊಟ್ಟುಂಬಯಲ್ ನಿವಾಸಿಯಾದ ಯುವಕ ಈ

ಕಾಸರಗೋಡು: ಓಣಂ ಸ್ಪೆಷಲ್ ಡ್ರೈವ್ ಕಾರ್ಯಾಚರಣೆಯಂತೆ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ನ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ ಸಿ.ಕೆ.ವಿ.ಸುರೇಶ್ (ಗ್ರೇಡ್) ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಮನೆಯೊಂದರಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಗಾಗಿ ಸಿದ್ಧಪಡಿಸಲಾಗಿದ್ದ 100

ಕಾಸರಗೋಡು: ನಗರದ ವ್ಯಾಪಾರಿ ಹಾಗೂ ಸೂಪರ್ ಎಂಟರ್ಪ್ರೈಸಸ್ ಮಾಲಕ ಪಳ್ಳಂ ಹೈದ್ರೋಸ್ ಮಸೀದಿ ಮಾಜಿ ಕಾರ್ಯದರ್ಶಿಯಾಗಿದ್ದ ನೆಲ್ಲಿಕುಂಜೆ ಮುಹಿಯುದ್ದೀನ್ ಜುಮಾ ಮಸೀದಿ ಸಮೀಪದ ನಿವಾಸಿ ಅಬ್ದುಲ್ಲ ಸೂಪರ್ ಪಳ್ಳಂ (83) ನಿಧನ ಹೊಂದಿದರು. ಮೃತರು

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page