
ಕಾಸರಗೋಡು: ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ಪ್ರಾಯದ ಮತದಾರ ಪನತ್ತಡಿ ಪಂಚಾಯತ್ನಲ್ಲಿದ್ದಾರೆ. ಇಲ್ಲಿನ ೩ನೇ ವಾರ್ಡ್ ಕೋಯತ್ತಡ್ಕ ದಲ್ಲಿ ವಾಸಿಸುವ ಎಂಕಪ್ಪು ನಾಯ್ಕ್ (105) ಅತ್ಯಂತ ಹೆಚ್ಚು ಪ್ರಾಯದ ಜಿಲ್ಲೆಯ ಮತದಾರನಾಗಿದ್ದಾರೆ. ಇವರು ಕಳೆದ ಬಾರಿಯೂ ಮತದಾನ ಗೈದಿದ್ದರು. ಈಗ ಅಸ್ವಸ್ಥತೆಗಳು ಹೆಚ್ಚಿದ್ದರೂ ಮತದಾನ ಮಾಡುವ ಆವೇಶದಲ್ಲಿ ಯಾವುದೇ ಕುಂದು ಉಂಟಾಗಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮನೆಯಲ್ಲಿಯೇ ಇವರು ಮತದಾನ ದಾಖಲಿಸಿದ್ದರು. ಕಳೆದ ಚುನಾವಣೆ ವೇಳೆಯಲ್ಲಿ ಕಾಞಂಗಾಡ್ ಸಹಾಯಕ ಜಿಲ್ಲಾಧಿ ಕಾರಿ ಪ್ರತೀಕ್ ಜೈನ್ ಇವರ ಮನೆಗೆ ತೆರಳಿ …
Read more “ಜಿಲ್ಲೆಯ ಅತ್ಯಂತ ಹೆಚ್ಚು ಪ್ರಾಯದ ಮತದಾರ ಮತನೀಡುವ ಉತ್ಸಾಹದಲ್ಲಿ”
ಚೆಂಗಳ: ಹಲವು ಕಾಲದಿಂದ ಮುಸ್ಲಿಂ ಲೀಗ್ ಸ್ಪರ್ಧಿಸುತ್ತಿದ್ದ ಹಾಗೂ ಲೀಗ್ಗೆ ಅತ್ಯಂತ ಹೆಚ್ಚು ಸ್ವಾಧೀನವಿರುವ ಚೆಂಗಳ ಪಂಚಾಯತ್ನ 3ನೇ ವಾರ್ಡ್ ನಲ್ಲಿ ಈ ಬಾರಿ ಕಾಂಗ್ರೆಸ್ ಸ್ಪರ್ಧಿಸುತ್ತಿರು ವುದನ್ನು ಪ್ರತಿಭಟಿಸಿ ಮುಸ್ಲಿಂ ಲೀಗ್, ಯೂತ್ ಲೀಗ್, ಎಂಎಸ್ಎಫ್ ಸಮಿತಿ ಸದಸ್ಯರು ಸದಸ್ಯತನಕ್ಕೆ ರಾಜೀ ನಾಮೆ ಸಲ್ಲಿಸಿದ್ದಾರೆ. ಮೇಲ್ಸಮಿತಿಯ ಕೆಲವು ನೇತಾರರ ಏಕಪಕ್ಷ ತೀರ್ಮಾ ನದ ವಿರುದ್ಧ ಈ ಪ್ರತಿಭಟನೆ ನಡೆಸಲಾ ಗಿದೆ. ಇದೇ ವೇಳೆ ಮುಸ್ಲಿಂ ಲೀಗ್ ಟೌನ್ ಸಮಿತಿಯ ಅಧ್ಯಕ್ಷನಾಗಿದ್ದ ಅಶ್ರಫ್ ಕೆ.ಡಿ.ಯವರ ಪತ್ನಿ ಫಾತಿಮತ್ …

ಕಾಸರಗೋಡು: ಕರ್ನಾಟಕದ ಬೆಳ್ತಂಗಡಿ ಸಮೀಪ ದಿಡುಪೆಯಲ್ಲಿ ಜಲ ಪಾತ ವೀಕ್ಷಿಸಲು ತಲುಪಿದ ವಿದ್ಯಾರ್ಥಿ ನಿಯರೊಂದಿಗೆ ಅನುಚಿತವಾಗಿ ವರ್ತಿಸಿ ಅವರಿಗೆ ಕಿರುಕುಳ ನೀಡಿದ ಮೂವರು ಯುವಕರನ್ನು ನಾಗರಿಕರು ಸೆರೆಹಿಡಿದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಂಜೇಶ್ವರ ನಿವಾಸಿಗಳೆಂದು ಹೇಳಲಾದ

ಕುಂಬಳೆ: ಬಟ್ಟೆಬರೆ ಖರೀದಿಸಲು ತಲುಪಿದ ಸಂದರ್ಭದಲ್ಲಿ ಪರಿಚಯ ಗೊಂಡ 42ರ ಹರೆಯದ ಗೃಹಿಣಿಯನ್ನು ಹಾಡಹಗಲೇ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿರುವುದಾಗಿ ದೂರಲಾಗಿದೆ. ಕುಂ ಬಳೆಯ ಜವುಳಿ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಅಗಿರುವ ಕಳತ್ತೂರು ಜುಮಾ

ಕಾಸರಗೋಡು: ಕಾಸರಗೋಡು ಕರಂದಕ್ಕಾಡ್ ಉಮಾ ನರ್ಸಿಂಗ್ ಹೋಂ ರಸ್ತೆ ಬಳಿಯ ವಿವೇಕ್ ವಿಹಾರದ ದಿವಂಗತರಾದ ಶಂಕರ ಸುವರ್ಣ-ಯಮುನ ದಂಪತಿ ಪುತ್ರ ನಿವೃತ್ತ ಸೇಲ್ಸ್ ಟ್ಯಾಕ್ಸ್ ಅಧಿಕಾರಿ ವಿಶ್ವನಾಥ ಎ (73) ನಿನ್ನೆ ನಿಧನ ಹೊಂ

ಕೊಚ್ಚಿ: ಕೇರಳದಿಂದ ಯುವತಿ ಯರನ್ನು ಫ್ಯಾಶನ್ ಶೋ ಹೆಸರಲ್ಲಿ ದುಬಾಯಿಗೆ ತಲುಪಿಸಿ ಬಳಿಕ ಅವರನ್ನು ವೇಶ್ಯಾಟಿಕೆ ಜಾಲಕ್ಕೆ ಹಸ್ತಾಂತರಿಸುವ ತಂಡದ ಮುಖ್ಯ ಸೂತ್ರಧಾರನನ್ನು ಕೊಚ್ಚಿ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಳಂ ಕೇಂದ್ರೀಕರಿಸಿ ಯುವತಿಯರನ್ನು ದುಬಾಯಿಗೆ

ಕಾಸರಗೋಡು: ಕರ್ನಾಟಕದ ಬೆಳ್ತಂಗಡಿ ಸಮೀಪ ದಿಡುಪೆಯಲ್ಲಿ ಜಲ ಪಾತ ವೀಕ್ಷಿಸಲು ತಲುಪಿದ ವಿದ್ಯಾರ್ಥಿ ನಿಯರೊಂದಿಗೆ ಅನುಚಿತವಾಗಿ ವರ್ತಿಸಿ ಅವರಿಗೆ ಕಿರುಕುಳ ನೀಡಿದ ಮೂವರು ಯುವಕರನ್ನು ನಾಗರಿಕರು ಸೆರೆಹಿಡಿದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಂಜೇಶ್ವರ ನಿವಾಸಿಗಳೆಂದು ಹೇಳಲಾದ

ಕೊಚ್ಚಿ: ಕೇರಳದಿಂದ ಯುವತಿ ಯರನ್ನು ಫ್ಯಾಶನ್ ಶೋ ಹೆಸರಲ್ಲಿ ದುಬಾಯಿಗೆ ತಲುಪಿಸಿ ಬಳಿಕ ಅವರನ್ನು ವೇಶ್ಯಾಟಿಕೆ ಜಾಲಕ್ಕೆ ಹಸ್ತಾಂತರಿಸುವ ತಂಡದ ಮುಖ್ಯ ಸೂತ್ರಧಾರನನ್ನು ಕೊಚ್ಚಿ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಳಂ ಕೇಂದ್ರೀಕರಿಸಿ ಯುವತಿಯರನ್ನು ದುಬಾಯಿಗೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page