
ಮಂಜೇಶ್ವರ: ಮುಸ್ಲಿಂಲೀಗ್ನ ಅಭ್ಯರ್ಥಿ ಪಟ್ಟಿ ಪೂರ್ತಿಗೊಳ್ಳುತ್ತಿ ರುವಂತೆಯೇ ಮಂಜೇಶ್ವರ ಮಂಡಲ ಮುಸ್ಲಿಂ ಲೀಗ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು ಅಭ್ಯರ್ಥಿಗಳಾಗಿ ಸ್ಪರ್ಧಾ ಕಣಕ್ಕಿಳಿದಿದ್ದಾರೆ. ಇದರಿಂದ ಚುನಾವಣೆ ಸಂದರ್ಭದಲ್ಲೂ, ಅನಂತರವೂ ಪಕ್ಷಕ್ಕೆ ಮಂಜೇಶ್ವರ ಮಂಡಲದಲ್ಲಿ ಯಾರು ನೇತೃತ್ವ ನೀಡುವರೆಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಮಂಜೇಶ್ವರ ಮಂಡಲ ಲೀಗ್ ಕಮಿಟಿಯನ್ನು ಕೂಡಲೇ ವಿಸರ್ಜಿಸಿ ಅಡ್ಹೋಕ್ ಕಮಿಟಿ ರೂಪೀಕರಿಸಬೇಕೆಂದು ಒತ್ತಾಯವೂ ಕೇಳಿ ಬಂದಿದೆ. ಇದೇ ವೇಳೆ ಅಸೀಸ್ ಮರಿಕ್ಕೆ ಅವರನ್ನು ಮಂಡಲ ಲೀಗ್ ಅಧ್ಯಕ್ಷ ಸ್ಥಾನದಿಂದ ಅತೀ ಶೀಘ್ರವಾಗಿ ತೆರವುಗೊಳಿಸಬೇಕೆಂದು ಮಂಗಲ್ಪಾಡಿ ಪಂಚಾಯತ್ ಲೀಗ್ …
ಕುಂಬಳೆ: ಮಂಜೇಶ್ವರ ಬ್ಲೋಕ್ ಪಂಚಾಯತ್ನ ಡಿವಿಷನ್ಗಳಿಗೆ ಅಭ್ಯರ್ಥಿಗಳನ್ನು ಮುಸ್ಲಿಂ ಲೀಗ್ ಜಿಲ್ಲಾ ಪಾರ್ಲಿಮೆಂಟರಿ ಬೋರ್ಡ್ ನಿನ್ನೆ ಬೆಳಿಗ್ಗೆ ಘೋಷಿಸಲಿರುವಂತೆಯೇ ಮೊನ್ನೆ ಮಧ್ಯರಾತ್ರಿ ಫೇಸ್ಬುಕ್ ಮೂಲಕ ಓರ್ವ ಅಭ್ಯರ್ಥಿಯನ್ನು ಘೋಷಿಸಿರುವುದು ಕಾರ್ಯಕರ್ತರಲ್ಲಿ ಆಶ್ಚರ್ಯ ಮೂಡಿಸಿದೆ. ಪಕ್ಷದ ನಾಯಕತ್ವಕ್ಕೆ ನೀಡಿದ ಹೆಸರುಗಳಲ್ಲಿ ಇಲ್ಲದಿದ್ದ ವ್ಯಕ್ತಿಯ ಹೆಸರನ್ನು ಈ ರೀತಿಯಲ್ಲಿ ಘೋಷಿಸಿರುವುದು ಯಾರು, ಯಾರಲ್ಲಿ ಕೇಳಿಯಾಗಿದೆ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಮಂಜೇಶ್ವರ ಬ್ಲೋಕ್ ಪಂ.ನ ಬಂದ್ಯೋಡು ಡಿವಿಶನ್ಗೆ ಮುಸ್ಲಿಂ ಲೀಗ್ ಪಂ.ಕಮಿಟಿ ಅಧ್ಯಕ್ಷ ಶಾಹುಲ್ ಹಮೀದ್ ಬಂದ್ಯೋಡು ಅವರನ್ನು ಮೊದಲ ಹೆಸರಾಗಿ …
Read more “ಬಂದ್ಯೋಡು ಬ್ಲೋಕ್ ಡಿವಿಶನ್ ಅಭ್ಯರ್ಥಿ ಘೋಷಣೆ ಫೇಸ್ಬುಕ್ನಲ್ಲಿ: ಲೀಗ್ ಕಾರ್ಯಕರ್ತರಿಂದ ಪ್ರತಿಭಟನೆ”

ಹೊಸಂಗಡಿ: ಯುವತಿ ಹಾಗೂ ಗೆಳೆಯನನ್ನು ವಸತಿಗೃಹದಲ್ಲಿ ನಗ್ನರನ್ನಾಗಿ ಮಾಡಿದ ಬಳಿಕ ಫೊಟೋ ತೆಗೆದು 2 ಲಕ್ಷ ರೂ. ಅಪಹರಿಸಲು ಯತ್ನಿಸಿದ ಪ್ರಕರಣದ ಸೂತ್ರಧಾರ ಸೆರೆಯಾಗಿದ್ದಾನೆ. ಕುಂಜತ್ತೂರಿನ ಪಿ.ಎಂ. ಅಬೂಬಕ್ಕರ್ (40)ನನ್ನು ಮಂಗಳೂರಿನಿಂದ ಮಂಜೇಶ್ವರ ಪೊಲೀಸರು

ಬಂದಡ್ಕ: ಮನೆಯ ಅಡುಗೆ ಕೊಠಡಿ ಯೊಳಗೆ ನುಗ್ಗಿ ಒಲೆ ಬಳಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಮುದುಡಿಕೊಂಡ ಸ್ಥಿತಿಯಲ್ಲಿ ಪ್ರತ್ಯಕ್ಷಗೊಂಡಿದ್ದು ಮನೆಯವರು ಅದನ್ನು ನೋಡಿ ಬೆಚ್ಚಿಬಿದ್ದ ಘಟನೆ ನಡೆದಿದೆ. ಬಂದಡ್ಕ ಸಮೀಪದ ಮಾಣಿಮೂಲೆ ಪಿ.ಕೆ.

ಕಾಸರಗೋಡು: ಅವಯವ ದಾನಕ್ಕಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚನೆ ನಡೆಸುವ ತಂಡದ ಇಬ್ಬರನ್ನು ಬಂಧಿಸಲಾಗಿದೆ. ವಂಚನೆ ತಂಡಕ್ಕೆ ನೇತೃತ್ವ ನೀಡುವ ಕಾಸರಗೋಡು ನಿವಾಸಿ ಹಾಗೂ ಆತನ ಪತ್ನಿಗಾಗಿ ಹುಡುಕಾಟ ನಡೆಯುತ್ತಿದೆ. ಕೊಚ್ಚಿ ಕುನ್ನತ್ತುನಾಡು ನಿವಾ

ಉಪ್ಪಳ: ಕಾರಿಗೆ ಹೆಚ್ಚುವರಿ ಸೈಲೆನ್ಸರ್ ಅಳವಡಿಸಿ ಅಪರಿಮಿತ ಶಬ್ದ ಸಹಿತ ಬೆಂಕಿ, ಹೊಗೆ ಸೃಷ್ಟಿಸುತ್ತಾ ಸಂಚರಿಸಿ ಬಳಿಕ ಆ ದೃಶ್ಯವನ್ನು ಇನ್ಸ್ಟಾಗ್ರಾಂನಲ್ಲಿ ಪ್ರಚಾರ ಮಾಡಿದ ಇಬ್ಬರ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂ ಡು

ಹೊಸಂಗಡಿ: ಯುವತಿ ಹಾಗೂ ಗೆಳೆಯನನ್ನು ವಸತಿಗೃಹದಲ್ಲಿ ನಗ್ನರನ್ನಾಗಿ ಮಾಡಿದ ಬಳಿಕ ಫೊಟೋ ತೆಗೆದು 2 ಲಕ್ಷ ರೂ. ಅಪಹರಿಸಲು ಯತ್ನಿಸಿದ ಪ್ರಕರಣದ ಸೂತ್ರಧಾರ ಸೆರೆಯಾಗಿದ್ದಾನೆ. ಕುಂಜತ್ತೂರಿನ ಪಿ.ಎಂ. ಅಬೂಬಕ್ಕರ್ (40)ನನ್ನು ಮಂಗಳೂರಿನಿಂದ ಮಂಜೇಶ್ವರ ಪೊಲೀಸರು

ತಿರುವನಂತಪುರ: ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಷಯದ ಬಗ್ಗೆ ಕಾಂಗ್ರೆಸ್ ಶಾಸಕರ ಅಭಿಪ್ರಾಯಗಳನ್ನೊಳಗೊಂಡ ವರದಿಯನ್ನು ಕಾಂಗ್ರೆಸ್ ಕೇಂದ್ರ ಸಮಿತಿಯ ವೀಕ್ಷಕರಾದ ಅಜಯ್ ಮಾಖಾನ್ ಮತ್ತು ಮುಕುಲ್ ವಾಸ್ನಿಕ್ ಇಂದು ಕಾಂಗ್ರೆಸ್ ಹೈಕಮಾಂಡ್ಗೆ ಸಲ್ಲಿಸುವರು. ಈ ವರದಿಯನ್ನು

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page