
ಪೆರ್ಮುದೆ: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಪೆರ್ಮುದೆ ಘಟಕದ ವಾರ್ಷಿಕ ಮಹಾಸಭೆ ಪೆರ್ಮುದೆ ಚರ್ಚ್ ಹಾಲ್ನಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ, ರಾಜ್ಯ ಉಪಾಧ್ಯಕ್ಷ ಅಹಮದ್ ಶರೀಫ್ ಉದ್ಘಾಟಿಸಿದರು. ಪೆರ್ಮುದೆ ಘಟಕದ ಅಧ್ಯಕ್ಷ ಎ ವೈ ಅಬ್ಬಾಸ್ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ ಜೆ ಸಜಿ ವ್ಯಾಪಾರಿಗಳಿಗಿರುವ ಕ್ಷೇಮ ಯೋಜನೆಯ ವಿವರಗಳನ್ನು ನೀಡಿದರು. ಕಾರ್ಯದರ್ಶಿ ದಿನೇಶ್ ಶುಭ ಹಾರೈಸಿದರು. ಯಾವುದೇ ಪರವಾನಿಗೆ ಇಲ್ಲದೆ ಫುಟ್ಪಾತ್ನಲ್ಲಿ ನಡೆಯುವ ಅನಧಿಕೃತ ವ್ಯಾಪಾರ ದಿಂದಾಗಿ ಅಧಿಕೃತ ವ್ಯಾಪಾರಿಗಳು ತೊಂದರೆ ಅನುಭವಿಸುವುದರೊಂ …
Read more “ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಪೆರ್ಮುದೆ ಘಟಕ ವಾರ್ಷಿಕ ಮಹಾಸಭೆ”
ಕಾಸರಗೋಡು: ಒಂದು ವರ್ಷ ಹಿಂದೆ ಸೇವೆಯಿಂದ ನಿವೃತ್ತಿಗೊಂಡ ಮೃಗಸಂರಕ್ಷಣಾ ಇಲಾಖೆ ಸಿಬ್ಬಂದಿ ಮನೆಯೊಳಗೆ ನೇಣು ಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡ್ಲು ಪಾರೆಕಟ್ಟೆ ಮುಕುಂದ ನಿವಾಸಿ ಬಿ. ಬಾಬುರಾಜ್ (57) ಮೃತಪಟ್ಟ ವ್ಯಕ್ತಿ. ನಿನ್ನೆ ಬೆಳಿಗ್ಗೆ 10 ಗಂಟೆಗೆ ಇವರು ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಕೆಳಗಿಳಿಸಿ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ತಲುಪಿಸಿ ದಾಖಲಿಸಲಾಗಿತ್ತು. ಆದರೆ ಇಂದು ಮುಂಜಾನೆ 1 ಗಂಟೆಗೆ ಸಾವು ಸಂಭವಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ …
Read more “ನಿವೃತ್ತ ಮೃಗಸಂರಕ್ಷಣಾ ಇಲಾಖೆ ಸಿಬ್ಬಂದಿ ನೇಣು ಬಿಗಿದು ಸಾವು”

ತೃಶೂರು: ತೃಶೂರು ಪೂರಂ ಗಾಗಿ ಕುಂಡತ್ತಿಕ್ಕಾಡ್ನ ಪಟಾಕಿ ಸಂಗ್ರಹಾಲಯದಲ್ಲಿ ನಿನ್ನೆ ಉಂಟಾದ ಭೀಕರ ಸ್ಫೋಟದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡು ಹಲವರು ಗಂಭೀರ ಗಾಯಗೊಂಡ ದುರ್ಘಟನೆ ಬಗ್ಗೆ ಸಮಗ್ರ ನ್ಯಾಯಾಂಗ ತನಿಖೆ ನಡೆಸಲು ಇಂದು

ಮಂಜೇಶ್ವರ: ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನ ಬಳಿಯ ನಿವಾಸಿ ಕೋಟೆಮನೆ ಎಂ. ವೆಂಕಟರಮಣ ಆಚಾರ್ಯ (101) ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಸ್ವ-ಗೃಹದಲ್ಲಿ ನಿಧನಹೊಂದಿದರು. ಕಳೆದ 70 ವರ್ಷಗಳಿಂದ ಮಂಜೇಶ್ವರ ಶ್ರೀಮತ್

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ 62 ಕಿಲೋ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂ ಡಿದ್ದಾರೆ. ಇದಕ್ಕೆ ಸಂಬಂಧಿಸಿ ಉಳಿಯತ್ತಡ್ಕ ನೇಶನಲ್ ನಗರ ನಿವಾಸಿ ಬಿಸ್ಮಿಲ್ಲಾ ಮಂಜಿಲ್ನ ಹನೀಫಾ (38) ಎಂಬಾತನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು: ತಲೆಮರೆಸಿ ಕೊಂಡಿದ್ದ ಪೋಕ್ಸೋ ಪ್ರಕರಣ ಆರೋಪಿಯನ್ನು ವಿದ್ಯಾನಗರ ಪೊಲೀಸರು ಎರ್ನಾಕುಳಂನಿಂದ ಬಂಧಿಸಿದ್ದಾರೆ. ಉಳಿಯತ್ತಡ್ಕ ಇಸ್ಸತ್ ನಗರ ನಿವಾಸಿ ಬದ್ರುದ್ದೀನ್ (37) ಬಂಧಿತ ಆರೋಪಿ. ಒಂದು ತಿಂಗಳ ಹಿಂದೆ ಚೆಟ್ಟುಂಗುಳಿಯಲ್ಲಿ ೧೬ರ ಹರೆಯದ ಬಾಲಕನಿಗೆ

ಮಂಜೇಶ್ವರ: ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನ ಬಳಿಯ ನಿವಾಸಿ ಕೋಟೆಮನೆ ಎಂ. ವೆಂಕಟರಮಣ ಆಚಾರ್ಯ (101) ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಸ್ವ-ಗೃಹದಲ್ಲಿ ನಿಧನಹೊಂದಿದರು. ಕಳೆದ 70 ವರ್ಷಗಳಿಂದ ಮಂಜೇಶ್ವರ ಶ್ರೀಮತ್

ತೃಶೂರು: ತೃಶೂರು ಪೂರಂ ಗಾಗಿ ಕುಂಡತ್ತಿಕ್ಕಾಡ್ನ ಪಟಾಕಿ ಸಂಗ್ರಹಾಲಯದಲ್ಲಿ ನಿನ್ನೆ ಉಂಟಾದ ಭೀಕರ ಸ್ಫೋಟದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡು ಹಲವರು ಗಂಭೀರ ಗಾಯಗೊಂಡ ದುರ್ಘಟನೆ ಬಗ್ಗೆ ಸಮಗ್ರ ನ್ಯಾಯಾಂಗ ತನಿಖೆ ನಡೆಸಲು ಇಂದು

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page